ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಪ್ರದೇಶ ಕಡೂರಿನಲ್ಲಿ ಮೂರು ದಶಕಕ್ಕೂ ಹೆಚ್ಚು ಕಾಲ ಪತ್ರಕರ್ತರಾಗಿ, ಲೇಖಕರಾಗಿ ಗುರುತಿಸಿಕೊಂಡಿದ್ದ ಸಿ.ಕೆ.ಮೂರ್ತಿ ಅವರು ಬುಧವಾರ ನಿಧನರಾದರು.