ಕನ್ನಡ ಸುದ್ದಿ  /  ವಿಷಯ  /  Karnataka Congress

Karnataka Congress

ಓವರ್‌ವ್ಯೂ

ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಶಾಸಕರು ಭಾಗಿಯಾದರು.

ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಪ್ರಧಾನಿ, ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೇ ಆಗಲ್ಲ: ಸಿದ್ದರಾಮಯ್ಯ ತಿರುಗೇಟು

Sunday, April 28, 2024

ಪಿತ್ರಾರ್ಜಿತ ತೆರಿಗೆ ವಿಚಾರ ಪ್ರಸ್ತಾಪಿಸಿ ತೀವ್ರ ಟೀಕೆಗೆ ಒಳಗಾಗಿರುವ ಸ್ಯಾಮ್ ಪಿತ್ರೋಡಾ ಮತ್ತು ರಾಹುಲ್ ಗಾಂಧಿ (ಕಡತ ಚಿತ್ರ)

ಸ್ಯಾಮ್ ಪಿತ್ರೋಡಾ ಯಾರು, ಪಿತ್ರಾರ್ಜಿತ ತೆರಿಗೆ ಹೇಳಿಕೆ ನೀಡಿ ಟೀಕೆಗೊಳಗಾದ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ, 5 ಅಂಶಗಳ ಕಿರುಪರಿಚಯ

Thursday, April 25, 2024

ಬೆಂಗಳೂರಿನಲ್ಲಿ ಬಿಜೆಪಿ ಸೇರಿದ ಡಾ.ಸುಶ್ರುತ್‌ ಗೌಡ.

Mysore News: ರಾಹುಲ್‌ ಗಾಂಧಿ ಜತೆ ಭಾರತ್‌ ಜೋಡೊದಲ್ಲಿ ಹೆಜ್ಜೆ ಹಾಕಿದ್ದ ವೈದ್ಯ ಬಿಜೆಪಿಗೆ ಸೇರ್ಪಡೆ

Wednesday, April 24, 2024

ಕಲಬುರಗಿ ಜಿಲ್ಲೆ ಅಫಜಲಪುರದಲ್ಲಿ ಐಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಪ್ರಚಾರ.

Kalburgi News: ನಮ್ಮ ಗ್ಯಾರಂಟಿ ಯೋಜನೆಗಳನ್ನೇ ಕದ್ದ ಮೋದಿ, ಬಿಜೆಪಿಯದ್ದು ಸುಳ್ಳಿನ ಕಾರ್ಖಾನೆ, ಸಿದ್ದರಾಮಯ್ಯ ಕಟು ಟೀಕೆ

Wednesday, April 24, 2024

ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Mangalore News: ಸಿಎಂ ಸಿದ್ದರಾಮಯ್ಯ ಆಪ್ತೆಯಾಗಿದ್ದ ಮಂಗಳೂರು ಮಾಜಿ ಮೇಯರ್‌ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ

Monday, April 22, 2024

ತಾಜಾ ಫೋಟೊಗಳು

<p>ಪತ್ನಿ ಗೀತಾ ಅವರು ರಾಜಕೀಯದಲ್ಲಿ ಗುರುತಿಸಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ, ಪತಿಯಾಗಿ ಅರ್ಧಾಂಗಿಗೆ ಬೆಂಬಲ ಸೂಚಿಸುವುದು ನನ್ನ ಜವಬ್ದಾರಿ, ಶಿವಮೊಗ್ಗ ಕ್ಷೇತ್ರದಲ್ಲಿ ಮತದಾರರು ಗೀತಾ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ, ಈ ಬಾರಿಯ ಚುನಾವಣೆಯ ಫಲಿತಾಂಶ ಗೀತಾ ಪರವಾಗಿರಲಿದೆ ಎಂಬ ನಂಬಿಕೆ ನನಗಿದೆ ಎಂದರು ಶಿವರಾಜಕುಮಾರ್‌.</p>

ತುಮಕೂರು ಸಿದ್ದಗಂಗಾಮಠದಲ್ಲಿ ನಟ ಶಿವರಾಜಕುಮಾರ್‌, ಗೀತಾಶಿವರಾಜ್‌ಕುಮಾರ್‌ ದಂಪತಿ, ಗದ್ದುಗೆ ದರ್ಶನ, ಸ್ವಾಮೀಜಿ ಆಶಿರ್ವಾದ photos

Apr 28, 2024 04:19 PM

ತಾಜಾ ವಿಡಿಯೊಗಳು

‘2 ಸಾವಿರ ಹಣದಿಂದ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ’

Siddaramaiah : ಎರಡು ಸಾವಿರ ರೂಪಾಯಿ ಹಣದಿಂದ ಹೆಣ್ಮಕ್ಳು ದಾರಿ ತಪ್ಪಿದ್ದಾರೆ ಅಂದಿರುವ ಹೆಚ್ ಡಿಕೆ ಮಾತಿನ ಅರ್ಥವೇನು

Apr 14, 2024 06:47 PM

ತಾಜಾ ವೆಬ್‌ಸ್ಟೋರಿ