ಬೆಂಗಳೂರಿನಲ್ಲಿ ದುಬೈ ಮೂಲದ ಮ್ಯಾನೇಜರ್ ಅಪಹರಣ; 2.5 ಕೋಟಿ ರೂ ಹಣಕ್ಕೆ ಬೇಡಿಕೆ
ಬೆಂಗಳೂರಿನಲ್ಲಿ ಅಪಹರಣಕ್ಕೊಳಗಾಗಿದ್ದ ದುಬೈ ಮೂಲಕ ಟ್ರಾವೆಲ್ ಸಂಸ್ಥೆಯ ಮ್ಯಾನೇಜರ್ ಲಾರೆನ್ಸ್ ಮೆಲ್ವಿನ್ ಅವರನ್ನು ಬೆಂಗಳೂರು ಪೊಲೀಸರು ರಕ್ಷಿಸಿದ್ದಾರೆ. ಪ್ರಮುಖ ಆರೋಪಿಗಳಿಗಾಗಿ ತಲಾಶ್ ಆರಂಭಿಸಿದ್ದಾರೆ.
ಬಂಟ್ವಾಳ: ಗರ್ಭಿಣಿ ಪತ್ನಿಯ ಹತ್ಯೆಗೈದು ಪತಿ ಆತ್ಮಹತ್ಯೆ; ನಾವೂರಿನಲ್ಲಿ ನಡೆಯಿತು ದಾರುಣ ಘಟನೆ
ಮಂಗಳೂರು: ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು ಲಂಚ ಸ್ವೀಕರಿಸಿದ ಯುಪಿಓಆರ್ ಸರ್ವೆಯರ್ ಮತ್ತು ಮಧ್ಯವರ್ತಿ ಲೋಕಾಯುಕ್ತ ಬಲೆಗೆ
ದಕ್ಷಿಣ ಕನ್ನಡದ ಲಾವತಡ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಓರ್ವ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು, ಜೈಲಿಗೆ ಕಳುಹಿಸಿದ ಸಿಬಿಐ