ಕನ್ನಡ ಸುದ್ದಿ  /  ವಿಷಯ  /  karnataka crime news

Latest karnataka crime news Photos

<p>ಬೆಂಗಳೂರಿನ ಆರ್‌.ಟಿ ನಗರದ 80 ಅಡಿ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್‌ ಕಟ್ಟಡದಲ್ಲಿ 30ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಕಟ್ಟಡದ ಮಹಡಿಯಲ್ಲಿ ಶುಕ್ರವಾರ (ಏಪ್ರಿಲ್ 5) ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದೆ.</p>

ಬೆಂಗಳೂರಿನ ಆರ್‌ಟಿ ನಗರದ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ; ತಪ್ಪಿದ ಅನಾಹುತ, 20 ಮಂದಿಯ ರಕ್ಷಣೆ -Bangalore News

Friday, April 5, 2024

<p>ಬೆಂಗಳೂರಿನ ಇಂದಿರಾನಗರ ಸಮೀಪದ ಬ್ರೂಕ್‌ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ (ಮಾ.1) ಮಧ್ಯಾಹ್ನ ನಿಗೂಢ ಸ್ಫೋಟ ಸಂಭವಿಸಿದೆ. ಸ್ಫೋಟದ ಬಳಿಕ ರಾಮೇಶ್ವರಂ ಕೆಫೆಯ ಮುಂಭಾಗ ಮತ್ತು ಸೈಡ್‌ನ ನೋಟ. ಮುಂಭಾಗ ಖಾಲಿ ಇದ್ದರೆ ಒಳಗೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳ ಪರಿಶೀಲನೆ ಮಾಡುತ್ತಿರುವುದು ಕಾಣಬಹುದು.</p>

Bengaluru Blast: ಬೆಂಗಳೂರಿನ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ; ಘಟನಾ ಸ್ಥಳದ ಕೆಲವು ಫೋಟೋಸ್

Friday, March 1, 2024

<p>ಕುಖ್ಯಾತ ರೌಡಿ ಆಕಾಶ್‌ಭವನ್ ಶರಣ್‌ ಜನವರಿ 5 ರಂದು ರಾತ್ರಿ ಮಂಗಳೂರಿನ ಮೇರಿಹಿಲ್ ಬಳಿ ಪೊಲೀಸರಿಗೆ ಸೆರೆ ಸಿಕ್ಕುವುದನ್ನು ತಪ್ಪಿಸಲು ಅವರ ಮೇಲೆಯೇ ಕಾರು ಹಾಯಿಸಿ, ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಆದರೆ, ಮಂಗಳವಾರ (ಜ.9) ಪೊಲೀಸರು ನಡೆಸಿದ ಸಿನಿಮೀಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದ್ದಾನೆ.</p>

ಕಾರು ಹಾಯಿಸಿ ಪೊಲೀಸರ ಕೊಲೆಗೆ ಯತ್ನಿಸಿದ್ದ ಆಕಾಶ್‌ಭವನ್ ಶರಣ್‌ ಸೆರೆಗೆ ಸಿನಿಮೀಯ ಕಾರ್ಯಾಚರಣೆ; ಇಲ್ಲಿವೆ ಫೋಟೋಸ್

Wednesday, January 10, 2024

<p>ಹೊಸಪೇಟೆ ತಾಲೂಕು ವಡ್ಡರಹಳ್ಳಿ ಸೇತುವೆ ಸಮೀಪ ಶುಕ್ರವಾರ ಎರಡು ಆಟೋ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಜನ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್‌ ಕಡೆಗೆ ಆಟೋ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.&nbsp;</p>

Hospete Accident: ವಿಜಯನಗರ ಜಿಲ್ಲೆ ಹೊಸಪೇಟೆಯ ವಡ್ಡರಹಳ್ಳಿ ಸೇತುವೆ ಸಮೀಪ ಭೀಕರ ರಸ್ತೆ ಅಪಘಾತ; ಸಾವಿನ ಸಂಖ್ಯೆ 7ಕ್ಕೆ ಏರಿಕೆ, ಫೋಟೋ ವರದಿ

Friday, June 30, 2023

<p>ಭಾರತದಲ್ಲಿ ಕಳ್ಳಸಾಗಣೆ ಮಾಡಿದ ಚಿನ್ನದ ವಸೂಲಿಗೆ ಸಂಬಂಧಿಸಿ ಈ ವರ್ಷದ ಅಂಕಿ ಅಂಶವು ಕಳೆದ ಮೂರು ವರ್ಷಗಳಲ್ಲಿ ಅತ್ಯಧಿಕವಾಗಿದೆ. ಚಿನ್ನದ ಆಮದು ಸುಂಕವನ್ನು ಹೆಚ್ಚಿಸಿದ ನಂತರ ಭಾರತದಲ್ಲಿ ಚಿನ್ನದ ಕಳ್ಳಸಾಗಣೆ ವ್ಯಾಪಾರ ಹೆಚ್ಚಾಗಿದೆ ಎಂದು ತೋರುತ್ತಿದೆ. ಕೋವಿಡ್ ನಂತರದಲ್ಲಿ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭವಾಗುತ್ತಿದ್ದಂತೆ ಕಳ್ಳಸಾಗಣೆ ಪ್ರಮಾಣವೂ ಹೆಚ್ಚಿದೆ.&nbsp;</p>

Gold Smuggling: 3 ವರ್ಷದ ಗರಿಷ್ಠ ಮಟ್ಟಕ್ಕೆ ಚಿನ್ನ ಕಳ್ಳಸಾಗಣೆ; ಆಮದು ಸುಂಕ ಏರಿದ ನಂತರದ ವಿದ್ಯಮಾನ- ವಿವರ ಇಲ್ಲಿದೆ

Monday, December 12, 2022

ಓಲಾ ಇಲೆಕ್ಟ್ರಿಕ್‌ ಕಂಪನಿಯ ಬೆಂಗಳೂರು ಕಚೇರಿಯ ಫೋಟೋ. ಓಲಾ ಇಲೆಕ್ಟ್ರಿಕ್‌ ಸ್ಕೂಟಿ ಹೆಸರಲ್ಲಿ 1,000ಕ್ಕೂ ಹೆಚ್ಚು ಜನರಿಗೆ ಕೋಟ್ಯಂತರ ರೂಪಾಯಿ ಆನ್‌ಲೈನ್‌ ವಂಚನೆ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಸೈಬರ್‌ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Ola scooty scam: ಓಲಾ ಸ್ಕೂಟಿ ಹೆಸರಲ್ಲಿ 1,000ಕ್ಕೂ ಹೆಚ್ಚು ಜನರಿಗೆ ಆನ್‌ಲೈನ್‌ ವಂಚನೆ; 20 ವಂಚಕರು ಪೊಲೀಸ್‌ ಬಲೆಗೆ; ಇಲ್ಲಿದೆ ಅವರ PHOTO

Tuesday, November 15, 2022

ಚಿತ್ರದುರ್ಗ ಪ್ರವಾಸಿ ಮಂದಿರ ಸಮೀಪ ರಸ್ತೆಯ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಗಂಭೀರ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

Chitradurga Car Accident: ಚಿತ್ರದುರ್ಗ ಪ್ರವಾಸಿ ಮಂದಿರ ಸಮೀಪ ಭೀಕರ ರಸ್ತೆ ಅಪಘಾತ; ಮೂವರ ದುರ್ಮರಣ - ಅಪಘಾತ ಸ್ಥಳದ PHOTOS ಇಲ್ಲಿವೆ

Tuesday, October 25, 2022

<p>ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಅವರ ಅಂತಿಮ ದರ್ಶನಕ್ಕೆ ಜನಸಾಗರ (ಚಿತ್ರ ರಂಜನ್‌ ಬೆಳ್ಳಾರೆ)</p>

Praveen Nettar: ಚಿತ್ರಗಳು- ಪ್ರವೀಣ್‌ ನೆಟ್ಟಾರು ಅಂತಿಮ ದರ್ಶನಕ್ಕೆ ಜನಸಾಗರ, ಅಂತಿಮ ಯಾತ್ರೆಯ ದೃಶ್ಯಗಳು

Wednesday, July 27, 2022

<p>ಹುಬ್ಬಳ್ಳಿಯ ಉಣಕಲ್‌ ಕೆರೆ ಸಮೀಪದ ಹೋಟೆಲ್‌ ರಿಸೆಪ್ಶನ್‌ನಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ರಕ್ತದ ಮಡುವಿನಲ್ಲಿ ಬಿದ್ದ ಸರಳವಾಸ್ತು ಚಂದ್ರಶೇಖರ ಗುರೂಜಿ ಅವರನ್ನು ಕೂಡಲೇ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟು ಹೊತ್ತಿಗೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.&nbsp;</p>

Chandrasekhar guruji Death: ಹತ್ಯೆ ನಡೆದ ಸ್ಥಳದ ಸಿಸಿಟಿವಿ ದೃಶ್ಯ ಬಹಿರಂಗ

Tuesday, July 5, 2022

<p>ಹುಬ್ಬಳ್ಳಿಯಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್‌ ಗುರೂಜಿ ಅವರು ತಂಗಿದ್ದ ಹೋಟೆಲ್‌ನಲ್ಲಿ &nbsp;ಬಿಗಿ ಪೊಲೀಸ್‌ ಬಂದೋಬಸ್ತ್‌&nbsp;</p>

Chandrasekhar guruji Death: ಸರಳವಾಸ್ತು ಗುರೂಜಿ ಹತ್ಯೆ ನಡೆದ ಸ್ಥಳದ ಫೋಟೋಸ್‌ ಇಲ್ಲಿವೆ

Tuesday, July 5, 2022

<p>ರಾಜ್ಯದ ಬೇರೆ ಬೇರೆ ಜಿಲ್ಲೆಗಳ 21 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಈ ದಾಳಿ ನಡೆಯಿತು. ಮಧ್ಯಾಹ್ನ ವೇಳೆಗೆ ಕೋಟ್ಯಂತರ ರೂಪಾಯಿ ನಗ, ನಗದು ವಶಡಿಸಿಕೊಂಡ ಎಸಿಬಿ.&nbsp;</p>

Karnataka ACB Raid: 21 ಅಧಿಕಾರಿಗಳ ಮನೆ, ಕಚೇರಿಗಳಿಂದ ಕೋಟ್ಯಂತರ ರೂಪಾಯಿ ನಗ, ನಗದು ವಶಕ್ಕೆ

Friday, June 17, 2022