ಕನ್ನಡ ಸುದ್ದಿ  /  ವಿಷಯ  /  karnataka elections

Latest karnataka elections Photos

<p>ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, “ಮತದಾನವು ಸುಗಮವಾಗಿ ನಡೆಯಿತು. ಮತದಾನ ಪ್ರಕ್ರಿಯೆಯು ತುಂಬಾ ಸರಳವಾಗಿತ್ತು. ನಮ್ಮ ಪ್ರಜಾಪ್ರಭುತ್ವವನ್ನು ಮುಂದಕ್ಕೆ ಕೊಂಡೊಯ್ಯುವುದು ಬಹಳ ಮುಖ್ಯ. ಪ್ರತಿಯೊಬ್ಬರೂ ಬಂದು ಮತ ಚಲಾಯಿಸಬೇಕು” ಎಂದು ಒತ್ತಾಯಿಸಿದರು.</p>

ಲೋಕಸಭಾ ಚುನಾವಣೆ; ಬೆಂಗಳೂರಿನಲ್ಲಿ ಟೀಮ್ ಇಂಡಿಯಾ ಕೋಚ್ ರಾಹುಲ್‌ ದ್ರಾವಿಡ್ ಮತದಾನ; ಹಕ್ಕು ಚಲಾಯಿಸಿದ ಅನಿಲ್ ಕುಂಬ್ಳೆ

Friday, April 26, 2024

<p>ಚುನಾವಣೆ ಸೋಲು ಗೆಲುವಿನ ಬಗ್ಗೆ ಚಂದನವನದ ನಟ, ನಿರ್ದೇಶಕರ ಪ್ರತಿಕ್ರಿಯೆ ಹೀಗಿವೆ.&nbsp;</p>

Sandalwood: ಕರ್ನಾಟಕ ವಿಧಾನಸಭೆ ಚುನಾವಣೆ ರಿಸಲ್ಟ್‌; ಚಂದನವನದ ನಟ ನಿರ್ದೇಶಕರು ಏನಂದ್ರು?

Sunday, May 14, 2023

<p>ನಟ ಪ್ರಕಾಶ್‌ ರಾಜ್‌ ತಮ್ಮ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುತ್ತಾರೆ. ಅದರಲ್ಲೂ ಬಿಜೆಪಿ ವಿರೋಧಿ ಅವರ ಟ್ವಿಟ್‌ಗಳು ವಿವಾದಕ್ಕೂ ಕಾರಣವಾದ ಉದಾಹರಣೆಗಳಿವೆ. (Photo/HT web)</p>

Prakash Raj: ಚಕ್ರವರ್ತಿಯೀಗ ಬೆತ್ತಲೆ, ದ್ವೇಷ, ಬೂಟಾಟಿಕೆ ಒದ್ದೋಡಿಸಿದ್ದಕ್ಕೆ ಸ್ವಾಭಿಮಾನಿ ಕರ್ನಾಟಕಕ್ಕೆ ಧನ್ಯವಾದ; ಪ್ರಕಾಶ್‌ ರಾಜ್

Sunday, May 14, 2023

<p>ಮುಖ್ಯಮಂತ್ರಿ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾಂವಿಯಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಚಲಾಯಿಸುವ ಮುನ್ನ ವಿವಿಧ ದೇವಾಯಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು ಬೊಮ್ಮಾಯಿ. ನಂತರ ಮತಗಟ್ಟೆಯಲ್ಲಿ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಗಮನ ಸೆಳೆದರು.&nbsp;</p>

‌Karnataka Election: ಮತ ಚಲಾಯಿಸುವ ಮೂಲಕ ಕರ್ತವ್ಯ ಮೆರೆದ ರಾಜಕೀಯ ಗಣ್ಯರು; ಸರತಿ ಸಾಲಿನಲ್ಲೇ ನಿಂತು ಗಮನ ಸೆಳೆದ ನಾಯಕರು

Wednesday, May 10, 2023

<p>ರಾಜ್ಯ ಚುನಾವಣೆಯಲ್ಲಿ ಕಂಡುಬಂದ ಅಪರೂಪದ ದೃಶ್ಯಗಳು</p>

Karnataka Election: ನವವಿವಾಹಿತರು, ಶತಾಯುಷಿಗಳಿಂದ ವಿಶೇಷ ಚೇತನರವರೆಗೆ; ಮತದಾನದ ಮೌಲ್ಯ ಸಾರುವ ಅಪರೂಪದ ಚಿತ್ರಗಳಿವು

Wednesday, May 10, 2023

<p>ಉಚಿತ ಉಪಾಹಾರಕ್ಕೆ ಜನರ ಕ್ಯೂ</p>

Bengaluru News: ಹಕ್ಕು ಚಲಾಯಿಸಿ ಉಚಿತ ದೋಸೆ ಸವಿಯಿರಿ; ಮತದಾನ ಮಾಡಿದವರಿಗೆ ಫ್ರೀ ಉಪಾಹಾರ ಬಡಿಸಿದ ಬೆಂಗಳೂರು ಹೋಟೆಲ್

Wednesday, May 10, 2023

<p>ಚುನಾವಣೆ ಎಂದರೆ ಪ್ರಜಾಪ್ರಭುತ್ವದ ಹಬ್ಬವೇ ಸರಿ. ರಾಜ್ಯದಾದ್ಯಂತ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಲು ವಿಶೇಷ ತಯಾರಿಗಳು ನಡೆಯುತ್ತಿವೆ. ಎಲ್ಲರೂ ವಿಶಿಷ್ಟ ರೀತಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲ ಮತಗಟ್ಟೆಗಳು ವಿಶೇಷವಾಗಿ ಸಿಂಗಾರಗೊಂಡಿವೆ. ಈ ಪೈಕಿ ಒಂದು ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ ಸರ್ಕಾರಿ ಶಾಲೆ.</p>

Karnataka Election: ಪ್ರಜಾಪ್ರಭುತ್ವದ ಹಬ್ಬಕ್ಕೆ ತಯಾರಾಗಿದೆ ಬ್ರ್ಯಾಂಡ್‌ ಮೈಸೂರು ಮತಗಟ್ಟೆ | ಚಿತ್ರಗಳನ್ನು ಕಣ್ತುಂಬಿಕೊಳ್ಳಿ

Tuesday, May 9, 2023

<p>ಮತದಾನಕ್ಕೆ ಒಂದು ದಿನವಷ್ಟೇ ಉಳಿದಿರುವಂತೆಯೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮತದಾನ ಜಾಗೃತಿಗೆ ಒಂದೆಡೆ ಸರಕಾರದ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ಉತ್ಸಾಹಿ ಯುವಕರು ಮರಳುಶಿಲ್ಪ ರಚಿಸುವ ಮೂಲಕ ಗಮನ ಸೆಳೆದಿದ್ದಾರೆ. ಅವಳಿ ಜಿಲ್ಲೆಗಳಲ್ಲಿ ನಡೆದ ಕಾರ್ಯಕ್ರಮಗಳ &nbsp;ಚಿತ್ರಸಹಿತ ಇಣುಕುನೋಟ ಇಲ್ಲಿದೆ.</p>

Voter Awareness: ಉಡುಪಿಯಲ್ಲಿ ಮರಳು ಶಿಲ್ಪ, ಕದ್ರಿಯಲ್ಲಿ ಕ್ಯಾಂಡಲ್‌ ಮಾರ್ಚ್‌, ಮನೆಮನೆಗೆ ಯಕ್ಷಗಾನ ತಂಡ, ಮತದಾನ ಜಾಗೃತಿ ಚಿತ್ರ ಸಂಪುಟ

Tuesday, May 9, 2023

<p>ಇಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾಗಿದೆ. ಇಂದು ಸಂಜೆಯ ಬಳಿಕ ಕೇಂದ್ರ ಮುಖಂಡರು ಕರ್ನಾಟಕ ರಾಜ್ಯದಿಂದ ತೆರಳಲಿದ್ದಾರೆ.&nbsp;</p>

Rahul Gandhi: ಬೆಂಗಳೂರು ಬಿಎಂಟಿಸಿ ಬಸ್‌ನಲ್ಲಿ ಜನಸಾಮಾನ್ಯರ ಜತೆ ರಾಹುಲ್‌ ಗಾಂಧಿ ಪ್ರಯಾಣ | ಚಿತ್ರಗಳನ್ನು ನೋಡಿ

Monday, May 8, 2023

<p>ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್​​ 3 ಪಕ್ಷಗಳಲ್ಲೂ ಸಿಎಂ ಸ್ಥಾನಕ್ಕೆ ಪ್ರಮುಖರೇ ರೇಸ್​​ನಲ್ಲಿದ್ದಾರೆ. ಹಲವು ಚುನಾವಣೆಗೂ ಪೂರ್ವ ಹಲವು ಸಮೀಕ್ಷೆಗಳು ಅತಂತ್ರದ ಫಲಿತಾಂಶದ ಮುನ್ಸೂಚನೆ ನೀಡಿದೆ. ಇನ್ನೊಂದು ವಾರದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ? ಯಾರು ಸಿಎಂ ಆಗುತ್ತಾರೆ ಎಂಬುದರ ಕುರಿತು ಎಲ್ಲವೂ ಗೊತ್ತಾಗಲಿದೆ.</p>

Who is Next CM of Karnataka: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ? ರೇಸ್​​ನಲ್ಲಿದ್ದಾರೆ ಪ್ರಮುಖ ನಾಯಕರು, ಸಂಭಾವ್ಯ ಪಟ್ಟಿ ನೋಡಿ

Monday, May 8, 2023

<p>ಸ್ಯಾಂಡಲ್‌ವುಡ್‌ನ ಸಿನಿಮಾ ಮಂದಿ ರಾಜಕೀಯ ನಾಯಕರ ಜತೆ ನಿಂತಿದ್ದಾರೆ. ಅವರವರ ಕ್ಷೇತ್ರಗಳಿಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಈಗ ನಟ ದುನಿಯಾ ವಿಜಯ್‌ ಸಹ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.&nbsp;</p>

Karnataka Election: ಚಾಮರಾಜನಗರದಲ್ಲಿ ಸೋಮಣ್ಣಗೆ ಹೆಬ್ಬುಲಿ ಸಾಥ್;‌ ವರುಣಾದಲ್ಲಿ ಸಿದ್ದರಾಮಯ್ಯ ಪರ ಕರಿಚಿರತೆ ಪ್ರಚಾರ

Friday, May 5, 2023

<p>ಮೇ 10 ರಂದು ನಡೆಯುತ್ತಿರುವ ಚುನಾವಣೆಗೆ ಚಿತ್ರರಂಗದಿಂದ ಅನೇಕರು ಸ್ಪರ್ಧಿಸುತ್ತಿದ್ದಾರೆ. ಅದರಲ್ಲಿ ಬಹುತೇಕರು ಹೊಸಬರು. ಹಾಗೇ ಈ ಬಾರಿ ತಾರೆಯರು ಸ್ಟಾರ್‌ ಕ್ಯಾಂಪೇನರ್‌ಗಳಾಗಿ ಕೂಡಾ ಎಲೆಕ್ಷನ್‌ನಲ್ಲಿ ಭಾಗಿಯಾಗಿದ್ದಾರೆ. ಈ ಬಾರಿ ಯಾರೆಲ್ಲಾ ಸ್ಪರ್ಧಿಗಳಾಗಿ ಅಖಾಡಕ್ಕೆ ಇಳಿದಿದ್ಧಾರೆ. ಯಾರೆಲ್ಲಾ ಕ್ಯಾಂಪೇನ್‌ನಲ್ಲಿ ಭಾಗಿಯಾಗಿದ್ಧಾರೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.&nbsp;</p>

Karnataka Election 2023: ಚಿತ್ರರಂಗದಿಂದ ಈ ಬಾರಿ ಎಲೆಕ್ಷನ್‌ಗೆ ಯಾರೆಲ್ಲಾ ಸ್ಪರ್ಧಿಸುತ್ತಿದ್ದಾರೆ, ಸ್ಟಾರ್‌ ಕ್ಯಾಂಪೇನರ್‌ಗಳು ಯಾರು?

Saturday, April 29, 2023

<p>ಇಂದು ಸಂಜೆ ಸಂಜೆ 6.45ಕ್ಕೆ ಇಂದಿರಾ ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ನಾಳೆ ಬೀದರ್​ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಭಾಲ್ಕಿ, ಹುಮ್ನಾಬಾದ್​ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.</p>

Rahul Gandhi's Karnataka Visit: ಕರ್ನಾಟಕಕ್ಕೆ ಆಗಮಿಸಿದ ರಾಹುಲ್‌ ಗಾಂಧಿ, ಕೋಲಾರದಲ್ಲಿ ಜೈ ಭಾರತ ಸಮಾವೇಶ | ಚಿತ್ರ ಮಾಹಿತಿ

Sunday, April 16, 2023

<p>ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ದಿನಗಣನೆ ಶುರುವಾಗಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಚುನಾವಣಾ ಕಾವು ಏರಿದ್ದು, ಕಣದಲ್ಲಿ ಗಮನಸೆಳೆಯುತ್ತಿರುವ ನಾಯಕರ ಪೈಕಿ ಈ ಐವರೇ ಪ್ರಮುಖರು.</p>

Karnataka Election 2023: ಕರ್ನಾಟಕ ಚುನಾವಣಾ ಕಣದ ಪಂಚ ಪ್ರಮುಖರು

Monday, April 3, 2023

ಯುವಕರ ಈ ಜಾಗೃತಿ ಕಾರ್ಯಕ್ಕೆ ಅಲ್ಲಿನ ಸ್ಥಳೀಯ ಮಂದಿಯೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ನಿಮ್ಮ ಈ ಸಮಾಜ ಸೇವಾ ಕಾರ್ಯ ಹೀಗೆ ಮುಂದುವರಿಯಲಿ ಎಂದು ಹಾರೈಸುತ್ತಿದ್ದಾರೆ.

Vijayapura Municipal Election 2022: ‘ಎಣ್ಣೆಗೆ, ಡಾಬಾದ ಮಾಂಸದ ಊಟಕ್ಕೆ ಮತ ಮಾರಬೇಡಿ’; ಗಾನಯೋಗಿ ಸಂಘದಿಂದ ವಿನೂತನ ಮತದಾನ ಜಾಗೃತಿ..

Tuesday, October 25, 2022