ಕನ್ನಡ ಸುದ್ದಿ  /  ವಿಷಯ  /  karnataka political news

Latest karnataka political news News

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಕೆಸರೊಳ್ಳಿ ಗ್ರಾಮ ಪಂಚಾಯತಿಯ ಗರಡೊಳ್ಳಿ ಗ್ರಾಮದ ಜನಾಂಗೀಯ ಮತಗಟ್ಟೆಯಲ್ಲಿ ಜನಾಂಗೀಯ ಜನರು ತಮ್ಮ ವಿಶೇಷ ಉಡುಪುಗಳನ್ನು ಧರಿಸಿ ಮತದಾನ ಮಾಡುವ ಮೂಲಕ ಗಮನ ಸೆಳೆದರು.

ಕರ್ನಾಟಕದ 2ನೇ ಹಂತದ ಮತದಾನ ಮುಕ್ತಾಯ, ಘರ್ಷಣೆ, ಬಿಸಿಲ ನಡುವೆ ಭಾರೀ ಹಕ್ಕು ಚಲಾವಣೆ

Tuesday, May 7, 2024

ಲೋಕಸಭೆ ಚುನಾವಣೆ; ಕರ್ನಾಟಕದ ಎರಡನೇ ಹಂತದ ಮತದಾನದಲ್ಲಿ ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ಇದು 4 ಸಚಿವರ ಮಕ್ಕಳಿಗೆ ಸತ್ವ ಪರೀಕ್ಷೆಯಾಗಿದ್ದು ಮತದಾನ ಶುರುವಾಗಿದೆ. ದೇವಗಿರಿ ಮತ್ತು ಬೀದರ್‌ನಲ್ಲಿ ಮತದಾನದ ಬಳಿಕ ಸಂಭ್ರಮ ವ್ಯಕ್ತಪಡಿಸಿದ ಮತದಾರರು.

ಲೋಕಸಭೆ ಚುನಾವಣೆ; ಕರ್ನಾಟಕದ ಎರಡನೇ ಹಂತದ ಮತದಾನ, 4 ಸಚಿವರ ಮಕ್ಕಳಿಗೆ ಸತ್ವ ಪರೀಕ್ಷೆ, ಮತದಾನ ಶುರು

Tuesday, May 7, 2024

ಹಾಸನ ಸಂಸದ ಪ್ರಜ್ವಲ್ ರೇವಣ್ಣ (ಚಿತ್ರದಲ್ಲಿರುವವರು) ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಮತ್ತು ಲೈಂಗಿಕ ದೌರ್ಜನ್ಯ ಕೇಸ್‌ ನ ಮುಖ್ಯಾಂಶ. (ಕಡತ ಚಿತ್ರ)

Hassan Sex Scandal; ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್‌ ಲೈಂಗಿಕ ದೌರ್ಜನ್ಯ ಕೇಸ್‌ ಏನಾಯಿತು, ಇದುವರೆಗಿನ 10 ಪ್ರಮುಖ ಅಂಶಗಳು

Monday, May 6, 2024

ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು,

ಮೋದಿ ಸಾಧನೆ ಶೂನ್ಯ, ಈ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಿದ್ದಂತೆ: ಸಿಎಂ ಸಿದ್ದರಾಮಯ್ಯ

Sunday, May 5, 2024

ಜೂನ್ 3 ರಂದು ಕರ್ನಾಟಕ ವಿಧಾನಸಭೆಯ 6 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಜೂನ್‌ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿಯ 4 ಸ್ಥಾನ ಹಾಗೂ ಜೆಡಿಎಸ್‌ನ 2 ಸ್ಥಾನಗಳಿಗೆ ಎಲೆಕ್ಷನ್ ನಡೆಯಲಿದೆ.

MLC Election 2024: ಪ್ರಜ್ವಲ್ ಪ್ರಕರಣ ನಡುವೆಯೇ ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ; ಜೂ 6 ಕ್ಕೆ ಫಲಿತಾಂಶ

Friday, May 3, 2024

ಪ್ರಜ್ವಲ್ ರೇವಣ್ಣ ಪಲಾಯನಕ್ಕೆ ಪವರ್‌ ತುಂಬಿದ ರಾಜತಾಂತ್ರಿಕ ಪಾಸ್‌ಪೋರ್ಟ್

Explainer: ಪ್ರಜ್ವಲ್ ರೇವಣ್ಣ ಪಲಾಯನಕ್ಕೆ ಪವರ್‌ ತುಂಬಿದ ರಾಜತಾಂತ್ರಿಕ ಪಾಸ್‌ಪೋರ್ಟ್; ಏನಿದರ ವಿಶೇಷ?

Friday, May 3, 2024

ಮುಖ್ಯಮಂತ್ರಿ ಸಿದ್ದರಾಮಯ್ಯ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಬಾಗಲಕೋಟೆಯಲ್ಲಿ ವಿವಿಧ ಮಠಾಧೀಶರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Bagalkot News: ಕುರುಬರಿಗೆ ಒಂದೂ ಟಿಕೆಟ್ ಕೊಡದ ಮೋದಿ ಕರಿ ಕಂಬಳಿ ವೇಷ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ ವ್ಯಂಗ್ಯ

Thursday, May 2, 2024

ಕರ್ನಾಟಕದಲ್ಲಿ ಜೂನ್‌ ನಲ್ಲಿ ವಿಧಾನಪರಿಷತ್‌ ಚುನಾವಣೆ ನಡೆಯಲಿದೆ.

MLC Elections2024 :ಕರ್ನಾಟಕದಲ್ಲಿ ವಿಧಾನಪರಿಷತ್‌ ಚುನಾವಣೆಗೆ ದಿನಾಂಕ ಘೋಷಣೆ, ಯಾವಾಗ ಮತದಾನ?

Thursday, May 2, 2024

ಹಾಸನದ ಬಿಜೆಪಿ ಮುಖಂಡ ದೇವರಾಜೇಗೌಡ

Hassan Sex Scandal: ಪ್ರಜ್ವಲ್‌ ರೇವಣ್ಣ ಹಾಸನ ಚುನಾವಣಾ ಟಿಕೆಟ್‌ಗೆ ಸಂವಹನದ ಕೊರತೆಯೇ ಕಾರಣ ಎಂದ ಬಿಜೆಪಿ ನಾಯಕ

Tuesday, April 30, 2024

ಹಾಸನ ಸಂಸದ, ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಗರಣವು ನಾಚಿಕೆಗೇಡಿನ ಸಂಗತಿ, ಈ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಲು ಸಮಿತಿ ಶಿಫಾರಾಸು ಮಾಡಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ (ಎಡಚಿತ್ರ) ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು (ಎಪ್ರಿಲ್ 30) ಜೆಡಿಎಸ್ ಕೋರ್ ಕಮಿಟಿ ಸಭೆ (ಬಲ ಚಿತ್ರ) ನಡೆಯಿತು.

Hassan Sex Scandal: ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು, ಅಶ್ಲೀಲ ವಿಡಿಯೋ ಹಗರಣ ನಾಚಿಕೆಗೇಡಿನ ಸಂಗತಿ ಎಂದ ಹೆಚ್‌ಡಿ ಕುಮಾರಸ್ವಾಮಿ

Tuesday, April 30, 2024

ಹಾಸನದ ಲೈಂಗಿಕ ಹಗರಣ (Hassan Sex Scandal), ಅಶ್ಲೀಲ ವಿಡಿಯೋ ಹಗರಣ ಸಂಬಂಧ  ಪ್ರಜ್ವಲ್ ರೇವಣ್ಣ (ಎಡ ಚಿತ್ರ) ಅಷ್ಟೇ ಅಲ್ಲಅವರ ಅಪ್ಪ ರೇವಣ್ಣ (ಬಲ ಚಿತ್ರ) ಅವರನ್ನು ಜೆಡಿಎಸ್‌ನಿಂದ ಉಚ್ಚಾಟಸಬೇಕು ಎಂದು ಒತ್ತಡ ಹೆಚ್ಚಾಗಿದೆ.

Hassan Sex Scandal; ಪ್ರಜ್ವಲ್ ರೇವಣ್ಣ ಅಷ್ಟೇ ಅಲ್ಲಅವರ ಅಪ್ಪ ರೇವಣ್ಣ ಉಚ್ಚಾಟನೆಗೂ ಹೆಚ್ಚಿದ ಒತ್ತಡ

Tuesday, April 30, 2024

ಅಶ್ಲೀಲ ವಿಡಿಯೋ ಹಗರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ (ಎಡಚಿತ್ರ) ಜರ್ಮನಿಗೆ ಪರಾರಿ ಶಂಕೆ ವ್ಯಕ್ತವಾಗಿದೆ. ವಿವಾದದಿಂದ ಜೆಡಿಎಸ್‌ ದೂರ ಉಳಿದಿದ್ದು, ಕಾನೂನಿನಂತೆ ಕ್ರಮ ಜರುಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (ಬಲಚಿತ್ರ) ಹೇಳಿದ್ದಾರೆ.

Hassan Sex Scandal: ಈ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂದ ಪ್ರಜ್ವಲ್ ರೇವಣ್ಣ ಚಿಕ್ಕಪ್ಪ ಕುಮಾರಸ್ವಾಮಿ, ಪ್ರಜ್ವಲ್ ಜರ್ಮನಿಗೆ ಪರಾರಿ ಶಂಕೆ

Monday, April 29, 2024

ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್‌

Srinivas Prasad: ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ, ಬೆಂಗಳೂರಲ್ಲಿ ಚಿಕಿತ್ಸೆ

Sunday, April 28, 2024

ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಶಾಸಕರು ಭಾಗಿಯಾದರು.

ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಪ್ರಧಾನಿ, ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೇ ಆಗಲ್ಲ: ಸಿದ್ದರಾಮಯ್ಯ ತಿರುಗೇಟು

Sunday, April 28, 2024

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತ ಕಂಡಿವೆ. (ಸಾಂಕೇತಿಕ ಚಿತ್ರ)

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತಕ್ಕೆ 5 ಕಾರಣಗಳು ಹೀಗಿವೆ

Saturday, April 27, 2024

ಬೆಂಗಳೂರಿನಲ್ಲಿ ಬಿಜೆಪಿ ಸೇರಿದ ಡಾ.ಸುಶ್ರುತ್‌ ಗೌಡ.

Mysore News: ರಾಹುಲ್‌ ಗಾಂಧಿ ಜತೆ ಭಾರತ್‌ ಜೋಡೊದಲ್ಲಿ ಹೆಜ್ಜೆ ಹಾಕಿದ್ದ ವೈದ್ಯ ಬಿಜೆಪಿಗೆ ಸೇರ್ಪಡೆ

Wednesday, April 24, 2024

ಕಲಬುರಗಿ ಜಿಲ್ಲೆ ಅಫಜಲಪುರದಲ್ಲಿ ಐಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಪ್ರಚಾರ.

Kalburgi News: ನಮ್ಮ ಗ್ಯಾರಂಟಿ ಯೋಜನೆಗಳನ್ನೇ ಕದ್ದ ಮೋದಿ, ಬಿಜೆಪಿಯದ್ದು ಸುಳ್ಳಿನ ಕಾರ್ಖಾನೆ, ಸಿದ್ದರಾಮಯ್ಯ ಕಟು ಟೀಕೆ

Wednesday, April 24, 2024

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ಏ 26 ಕ್ಕೆ ಮತದಾನ

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ಏ 26 ಕ್ಕೆ ಮತದಾನ, ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯ, ರಾಜಕೀಯ ಪಕ್ಷಗಳಿಂದ ಕೊನೇ ಗಳಿಗೆ ಕಸರತ್ತು

Wednesday, April 24, 2024

ಸೂರತ್‌ನಿಂದ ಅವಿರೋಧ ಆಯ್ಕೆ ಕಂಡ ಬಿಜೆಪಿಯ ಮುಖೇಶ್ ದಲಾಲ್‌, ಜಮ್ಮು-ಕಾಶ್ಮೀರದ ಶ್ರೀನಗರದಿಂದ ಈ ಹಿಂದೆ ಅವಿರೋಧ ಆಯ್ಕೆಯಾಗಿದ್ದ ಫಾರೂಕ್ ಅಬ್ದುಲ್ಲಾ, ಉಪಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿದ್ದ ವೈಬಿ ಚವಾಣ್‌.

ಲೋಕಸಭಾ ಚುನಾವಣೆ; 1951 ರಿಂದ ಇದುವರೆಗೆ ಲೋಕಸಭೆಗೆ ಅವಿರೋಧವಾಗಿ ಆಯ್ಕೆಯಾದವರು ಇವರು; ಇಲ್ಲಿದೆ ಪ್ರಮುಖರ ಪಟ್ಟಿ

Wednesday, April 24, 2024

ತುಮಕೂರು ತಾಲೂಕು ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಐ.ಕೆ.ಕಾಲೋನಿ ಅಲೆಮಾರಿ ಕಾರ್ಮಿಕರು ಮತದಾನ ಬಹಿಷ್ಕಾರದ ತೀರ್ಮಾನ ಮಾಡಿದ್ದಾರೆ.

ಲೋಕಸಭಾ ಚುನಾವಣೆ; ಕೊರಟಗೆರೆ ತಾಲೂಕಲ್ಲಿ ಅಲೆಮಾರಿ ಕಾರ್ಮಿಕರಿಂದ ಮತದಾನ ಬಹಿಷ್ಕಾರ, ಸೌಲಭ್ಯ ನೀಡಿದರೆ ಓಟು ಎಂಬ ಬೋರ್ಡ್ ಪ್ರದರ್ಶನ

Wednesday, April 24, 2024