ಕನ್ನಡ ಸುದ್ದಿ  /  ವಿಷಯ  /  karnataka political news

Latest karnataka political news Photos

<p>ಲೋಕಸಭಾ ಚುನಾವಣೆ 2024 ಆರಂಭವಾಗಿದೆ. ನಾಡಿನಾದ್ಯಂತ ಜನರು ಪ್ರಜಾಪ್ರಭುತ್ವ ಹಬ್ಬವನ್ನು ಸಂಭ್ರಮಿಸುತ್ತಿದ್ದಾರೆ. ಕರ್ನಾಟಕ 14 ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ವಿವಿಧ ಮತಗಟ್ಟೆಗಳಲ್ಲಿ ಸಾರ್ವಜನಿಕರು ಸೇರಿದಂತೆ ರಾಜಕೀಯ ನಾಯಕರು, ಅಧಿಕಾರಿಗಳು ತಮ್ಮ ಕುಟುಂಬದವರೊಂದಿಗೆ ಮತ ಚಲಾಯಿಸಿ ಫೋಟೊಗಳನ್ನ ಹಂಚಿಕೊಂಡಿದ್ದಾರೆ. ಮತ ಚಲಾಯಿಸಿದ ವಿವಿಧ ನಾಯಕರು ಹಾಗೂ ಅಧಿಕಾರಿಗಳ ಫೋಟೊಸ್‌ ಇಲ್ಲಿದೆ.&nbsp;</p>

ಲೋಕಸಭಾ ಚುನಾವಣೆ: ಕುಟುಂಬದವರೊಂದಿಗೆ ಮತ ಚಲಾಯಿಸಿದ ರಾಜಕೀಯ ನಾಯಕರು, ಅಧಿಕಾರಿಗಳು; ಮತದಾನ ಮಾಡಿ ಸಂಭ್ರಮಿಸಿದ ಪ್ರಮುಖರ ಫೋಟೊಸ್‌

Friday, April 26, 2024

<p>ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಹುಬ್ಬಳ್ಳಿ ಸಮೀಪ ಇರುವ ತಮ್ಮ ತಂದೆ ಎಸ್‌.ಆರ್.ಬೊಮ್ಮಾಯಿ ಅವರ ಸ್ಮಾರಕದಲ್ಲಿ ನಮಸ್ಕರಿಸಿದರು,</p>

ಅಪ್ಪನ ಸ್ಮಾರಕದಲ್ಲಿ ಆಶೀರ್ವಾದ, ಟೆಂಪಲ್‌ ರನ್‌, ಲೋಕಸಭಾ ಅಖಾಡಕ್ಕೆ ಪ್ರಮುಖ ಕಲಿಗಳು ಧುಮುಕಿದ್ದು ಹೀಗೆ

Monday, April 15, 2024

<p>ಮೈಸೂರು ಸಮಾವೇಶದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ.</p>

Modi in Mysuru: ಜೆಡಿಎಸ್‌ ಭದ್ರಕೋಟೆ, ಮಾಜಿ ಪ್ರಧಾನಿ ದೇವೇಗೌಡರ ಸಾಂಗತ್ಯದಲ್ಲಿ ಮೋದಿ ಪ್ರಚಾರ ಮೋಡಿ

Sunday, April 14, 2024

<p>ಮೈಸೂರು ಚಾಮರಾಜನಗರ ಜಿಲ್ಲೆಗೆ ಪ್ರಧಾನಿ ಬಂದರೂ ಕಾಂಗ್ರೆಸ್‌ ಅಭ್ಯರ್ಥಿಯೇ ಗೆಲ್ಲೋದು ಎಂದು ಆತ್ಮವಿಶ್ವಾಸದಿಂದ ಕೊಳ್ಳೇಗಾಲದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದರು.</p>

Mysore News: ಮೋದಿ ಮೈಸೂರಿಗೆ ಬರುವ ಮುನ್ನವೇ ಸಿಎಂ ಸಿದ್ದರಾಮಯ್ಯ ಹವಾ, 2 ದಿನ ತವರಲ್ಲಿ ಪ್ರವಾಸ photos

Friday, April 12, 2024

<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಪತ್ನಿ ಉಷಾ ಶಿವಕುಮಾರ್‌ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್‌ ಪರವಾಗಿ ಮತಯಾಚಿಸಿದರು.</p>

Lok Sabha Election2024: ಸಿಎಂ, ಮಾಜಿ ಸಿಎಂ ಸಹಿತ ಪ್ರಮುಖರ ಪ್ರಚಾರ ಜೋರು, ಮೈದುನ ಪರ ಅಖಾಡಕ್ಕಿಳಿದ ಡಿಕೆಶಿ ಪತ್ನಿ photos

Sunday, April 7, 2024

<p>ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ &nbsp;ಆರ್.ಪದ್ಮರಾಜ್ ಅವರು ಅಬ್ಬರದ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದರು. ಮೆರವಣಿಗೆ ಗಮನ ಸೆಳೆಯಿತು.</p>

ಲೋಕ ಸಭಾ ಚುನಾವಣೆ; ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ನಾಮಪತ್ರ ಸಲ್ಲಿಕೆ; ಮೆರವಣಿಗೆಯಲ್ಲಿ ಗಮನಸೆಳೆದ ತುಳುನಾಡ ಧ್ವಜ

Wednesday, April 3, 2024

<p>ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಜಗದೀಶ್‌ ಶೆಟ್ಟರ್‌ ಆರು ಬಾರಿ ಶಾಸಕ ಸಿಎಂ, ಪಕ್ಷದ ಅಧ್ಯಕ್ಷ, ಸ್ಪೀಕರ್‌, ಪ್ರತಿಪಕ್ಷ ನಾಯಕ ಆದವರು. ಆದರೆ ಕಳೆದ ಬಾರಿ ಟಿಕೆಟ್‌ ಸಿಗದೇ ಇದ್ದುದಕ್ಕೆ ಕಾಂಗ್ರೆಸ್‌ ಸೇರಿ ಸೋತು ನಂತರ ಎಂಎಲ್ಸಿ ಆಗಿದ್ದರು. ಮತ್ತೆ ಬಿಜೆಪಿ ಸೇರಿ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ ದೊರೆತಿದೆ. ಪಕ್ಷದ ನಾಯಕರ ಅಣತಿಯಂತೆ ಅವರಿಗೆ ಲೋಕಸಭೆಗೆ ಟಿಕೆಟ್‌ ಸಿಕ್ಕಿದೆ.</p>

Karnataka Politics: ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಬಿಜೆಪಿಯಲ್ಲಿ ಲೋಕಸಭೆಗೂ ಅವಕಾಶ ಪಡೆದರು, ಆ ಅಭ್ಯರ್ಥಿಗಳು ಯಾರು photos

Saturday, March 30, 2024

<p>ಸಮನ್ವಯ ಸಭೆಯಲ್ಲಿ ಪಾಲ್ಗೊಂಡ &nbsp;ಗೋವಿಂದಕಾರಜೋಳ, ಜಿ.ಟಿ.ದೇವೇಗೌಡ, ಆರ್‌.ಅಶೋಕ, ರಾಧಾಮೋಹನ್‌ ಅಗರವಾಲ್‌, ಎಚ್‌.ಡಿ.ದೇವೇಗೌಡ, ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ ಮತ್ತಿತರ ನಾಯಕರು ಒಗ್ಗಟ್ಟನ ಮಂತ್ರ ಜಪಿಸಿದರು.</p>

ಬೆಂಗಳೂರಿನಲ್ಲಿ ದಳಪತಿಗಳು, ಕಮಲ ನಾಯಕರ ಮೊದಲ ಸಮನ್ವಯ ಸಭೆ, ಹೀಗಿತ್ತು ನಾಯಕರ ನೋಟ photos

Friday, March 29, 2024

<p>ಸರೋಜಿನಿ ಮಹಿಷಿ ಅವರು ಭಾರತೀಯ ಶಿಕ್ಷಕಿ, ವಕೀಲೆ, ಸಾಮಾಜಿಕ ಕಾರ್ಯಕರ್ತೆ ಹಾಗೂ ರಾಜಕಾರಣಿಯಾಗಿದ್ದಾರೆ.</p>

Sarojini Mahishi: ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾದ ಮೊದಲ ಮಹಿಳಾ ಎಂಪಿ ಸರೋಜಿನಿ ಮಹಿಷಿ ಕುರಿತ ಆಸಕ್ತಿಕರ ವಿಚಾರಗಳಿವು

Tuesday, March 26, 2024

<p>ಆದಿಚುಂಚನಗಿರಿ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡ ಯದುವೀರ್ ಅವರು ಕೆಲ ಸಮಯ ಶ್ರೀಗಳ ಜೊತೆ ಮಾತುಕತೆ ನಡೆಸಿದರು.<br>&nbsp;</p>

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಆದಿಚುಂಚನಗಿರಿ ಪೀಠಾಧಿಪತಿ ಭೇಟಿ, ಕಾಲಭೈರವೇಶ್ವರನ ದರ್ಶನ; ಫೋಟೊಸ್

Sunday, March 17, 2024

<p>ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಉತ್ತರ ಕನ್ನಡ ಮೂಲದ ಅನಂತ್‌ ಕುಮಾರ್‌ ಹೆಗಡೆ ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗುತ್ತಾರೆ. ಬಿಜೆಪಿಯ ಫೈಯರ್‌ ಬ್ರಾಂಡ್‌ ಎಂದೇ ಖ್ಯಾತಿಯಾಗಿರುವ ಇವರು ಇದೀಗ ಹೇಳಿರುವ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈವರೆಗೆ ಅನಂತ್‌ ಕುಮಾರ್‌ ಹೆಗಡೆ ಹೇಳಿರುವ ವಿವಾದಾತ್ಮಕ ಹೇಳಿಕೆಗಳು ಹೀಗಿವೆ.&nbsp;</p>

ಬಿಜೆಪಿ ಟಿಕೆಟ್ ಆಕಾಂಕ್ಷಿ ಅನಂತ ಕುಮಾರ್ ಹೆಗಡೆ ಈವರೆಗೆ ಕೊಟ್ಟಿರುವ ವಿವಾದಾತ್ಮಕ ಹೇಳಿಕೆಗಳಿವು

Tuesday, March 12, 2024

<p>ಮಾರ್ಗರೇಟ್‌ ಆಳ್ವ ಅವರು ರಾಜ್ಯಸಭೆ ಸದಸ್ಯರಾಗಿ ಕೇಂದ್ರದಲ್ಲಿ ನಿರಂತರ ಸಚಿವರಾಗಿದ್ದವರು. ಉತ್ತರಕನ್ನಡದ ಕೆನರಾದಿಂದ ಸಂಸದರಾಗಿ ಆನಂತರ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿ ಛಾಪು ಮೂಡಿಸಿದವರು. ಕಾಂಗ್ರೆಸ್‌ನಲ್ಲಿಯೇ ಬಹುತೇಕ ಅವರ ರಾಜಕೀಯ ಜೀವನ ಸಾಗಿದೆ.</p>

Womens Day2024: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಛಾಪು ಮೂಡಿಸಿದ ಮಹಿಳಾ ರಾಜಕಾರಣಿಗಳಿವರು Photos

Friday, March 8, 2024

<p>ವಿಜಯಪುರದ ಸಚಿವರಾಗಿದ್ದ ಬಿ.ಎಂ.ಪಾಟೀಲ್‌( ಹಾಲಿ ಸಚಿವ ಎಂ.ಬಿ.ಪಾಟೀಲರ ತಂದೆ) ಅವರೊಂದಿಗೆ ವೀರೇಂದ್ರ ಪಾಟೀಲರು.</p>

Veerendra Patil:ವೀರೇಂದ್ರ ಪಾಟೀಲರ 4 ದಶಕದ ರಾಜಕಾರಣ, ಪ್ರೀತಿ, ಜಗಳ, ಕುಟುಂಬದ ಚಿತ್ರಗಳ ಅನಾವರಣ Photos

Wednesday, February 28, 2024

<p>ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂಬ ಹೊಸ ಘೋಷವಾಕ್ಯ ಸದ್ಯ ಚರ್ಚೆಯಲ್ಲಿರುವ ಮುಖ್ಯವಿಚಾರ. ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್, ಸೂಚನೆ ಪ್ರಕಾರ ಕ್ರೈಸ್‌ನ ಅಧೀನದಲ್ಲಿರುವ 833 ಶಾಲೆಗಳ ಪೈಕಿ 119ರಲ್ಲಿ ಘೋಷ ವಾಕ್ಯ ಬದಲಾವಣೆ ಆಗಿದೆ. ಉಳಿದವುಗಳಲ್ಲೂ ಬದಲಾವಣೆಗೆ ಸಿದ್ಧತೆ ನಡೆದಿತ್ತು. ಇಲ್ಲಿದೆ ಚಿತ್ರನೋಟ. (ವಿವಿಧ ಶಾಲೆಗಳಲ್ಲಿ ಬದಲಾದ ಘೋಷ ವಾಕ್ಯಗಳ ಚಿತ್ರ)</p>

ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು; 833 ಶಾಲೆಗಳ ಪೈಕಿ 119ರಲ್ಲಿ ಘೋಷ ವಾಕ್ಯ ಬದಲಾವಣೆ; ಇಲ್ಲಿದೆ ಚಿತ್ರನೋಟ

Monday, February 19, 2024

<p>ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ಇಂದು (ಫೆ.7) ನಡೆಸುತ್ತಿರುವ ಈ ಹೋರಾಟ, ಕನ್ನಡಿಗರ ಹಿತ ಕಾಪಾಡುವಂಥ ಚಳವಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.&nbsp;</p>

ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ನೀತಿ; ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಪ್ರತಿಭಟನೆ, ಚಿತ್ರನೋಟ

Wednesday, February 7, 2024

<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್​, ಸದ್ಯ ನಾನು ನಮ್ಮ ಮನೆಗೆ ವಾಪಸ್ ಬಂದಿದ್ದೇನೆ. ಭಾರತೀಯ ಜನತಾ ಪಾರ್ಟಿ 34 ವರ್ಷಗಳಿಂದ ನಾನು ಸಂಘಟನೆ ಮಾಡಿದಂತಹ ಮನೆ, ಹಾಗಾಗಿ ಮತ್ತೆ ನಮ್ಮ ಮನೆಗೆ ವಾಪಸ್ಸಾಗಿದ್ದೇನೆ. ರಾಜ್ಯ ಬಿಜೆಪಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ನನ್ನ ಮರು ಸೇರ್ಪಡೆಗೆ ಬಹಳ ಆತ್ಮೀಯತೆ ತೋರಿಸಿದ್ದಾರೆ ಎಂದರು.</p>

ಕಾಂಗ್ರೆಸ್ ಬಿಡಲಿಕ್ಕೆ ಯಾವುದೇ ಕಾರಣಗಳಿಲ್ಲ, ಬಿಜೆಪಿ ನನ್ನ ಮನೆ, ವಾಪಸ್ ಬಂದಿದ್ದೇನೆ: ಜಗದೀಶ್ ಶೆಟ್ಟರ್

Sunday, January 28, 2024

<p>ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಎಂ.ಬಿ.ಪಾಟೀಲ್‌ ಪುತ್ರ ಬಸನ್‌ ಹಾಗೂ ಶಾಮನೂರು ಶಿವಶಂಕರಪ್ಪ ಮೊಮ್ಮಗಳು ಅಖಿಲಾ ಅವರ ವಿವಾಹದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು.</p>

ಸಚಿವ ಎಂಬಿ ಪಾಟೀಲ್‌, ಶಾಮನೂರು ಕುಟುಂಬದ ನೆಂಟಸ್ತನ: ಎಂಬಿ ಪುತ್ರನೊಂದಿಗೆ ಶಾಮನೂರು ಶಿವಶಂಕರಪ್ಪ ಮೊಮ್ಮಗಳ ಮದುವೆ

Friday, November 24, 2023

<p>ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷ ಸ್ಥಾನದ ಹೊಣೆಗಾರಿಕೆಯನ್ನು ಇದುವರೆಗೆ 10 ನಾಯಕರು ಹೊತ್ತುಕೊಂಡಿದ್ದರು.ಈ ಪೈಕಿ ಕೆ.ಎಸ್. ಈಶ್ವರಪ್ಪ ಅವರು 8 ವರ್ಷ 52 ದಿನ ಅಧ್ಯಕ್ಷರಾಗಿದ್ದರು. ಬಿಎಸ್ ಯಡಿಯೂರಪ್ಪ ಅವರು ಮೂರು ಅವಧಿಯಲ್ಲಿ ಒಟ್ಟು 7 ವರ್ಷ 134 ದಿನ ಅಧ್ಯಕ್ಷರಾಗಿದ್ದರು. ಅನಂತ ಕುಮಾರ್ ಅವರು ಕನಿಷ್ಠ ಅವಧಿಗೆ ಅಂದರೆ 1 ವರ್ಷ ಅವಧಿಗೆ ಮಾತ್ರ ಅಧ್ಯಕ್ಷರಾಗಿದ್ದರು.</p>

BJP Karnataka presidents: ಬಿಜೆಪಿ ಕರ್ನಾಟಕ ಘಟಕದ ಇದುವರೆಗಿನ ಅಧ್ಯಕ್ಷರು ಯಾರು, ಅವರ ಅವಧಿ ಎಷ್ಟು- ಇಲ್ಲಿದೆ ಫೋಟೋ ವರದಿ

Friday, November 10, 2023

<p>ಸಾಂಕೇತಿಕವಾಗಿ ಆನಂದಿ ಲಿಂಗಯ್ಯ, ಸುಮಾ ಪ್ರಭಾಕರ್‌, ಸತ್ಯಭರತ್‌ ಅವರಿಗೆ ಮಹಿಳೆಯರ ಪರವಾಗಿ ಗೃಹಲಕ್ಷ್ಮಿಯೋಜನೆ ಪತ್ರಗಳನ್ನು ಹಸ್ತಾಂತರಿಸಲಾಯಿತು.</p>

Gruha Lakshmi: ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ಸ್ತೀ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ; ಸಿಎಂ ಸಿದ್ದರಾಮಯ್ಯ

Wednesday, July 19, 2023

Bengaluru, July 18 (ANI): Congress Parliamentary Party (CPP) Chairperson Sonia Gandhi, Congress President Mallikarjun Kharge and party leader Rahul Gandhi pose for a picture with Karnataka Deputy Chief Minister DK Shivakumar as they arrive to attend the second day of the joint Opposition meeting, in Bengaluru on Tuesday. Jharkhand CM Hemant Soren and Congress General Secretary in-charge (Organisation) KC Venugopal are also seen. (ANI Photo/Shrikant Singh)

Opposition Meet: ಬೆಂಗಳೂರಲ್ಲಿ ವಿಪಕ್ಷ ಮೈತ್ರಿ ಸಭೆ 2023; ಕಾಂಗ್ರೆಸ್‌ ನಾಯಕರು ವಿಪಕ್ಷ ನಾಯಕರನ್ನು ಬರಮಾಡಿಕೊಂಡ ಕ್ಷಣದ ಫೋಟೋಸ್‌

Tuesday, July 18, 2023