Latest karwar Photos

<p>ಮೇಲಾಧಿಕಾರಿಗಳ ಗಮನಕ್ಕೆ ತಂದು ಸಂಕಷ್ಟಕ್ಕೆ ಸಿಲುಕಿದ್ದ ಮೀನುಗಾರರ ದೋಣಿಯನ್ನು ಹಾಗೂ ಅದರೊಳಗೆ ಇದ್ದ ಮೀನುಗಾರರ ರಕ್ಷಣೆಗೆ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಮುಂದಾದರು.</p>

Karwar News: ಕಾರವಾರ ಸಮೀಪದ ಆಳ ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರರ ದೋಣಿ ರಕ್ಷಣೆ, ಹೀಗಿತ್ತು ಕಾರ್ಯಾಚರಣೆ photos

Tuesday, April 16, 2024

<p>ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಜಗದೀಶ್‌ ಶೆಟ್ಟರ್‌ ಆರು ಬಾರಿ ಶಾಸಕ ಸಿಎಂ, ಪಕ್ಷದ ಅಧ್ಯಕ್ಷ, ಸ್ಪೀಕರ್‌, ಪ್ರತಿಪಕ್ಷ ನಾಯಕ ಆದವರು. ಆದರೆ ಕಳೆದ ಬಾರಿ ಟಿಕೆಟ್‌ ಸಿಗದೇ ಇದ್ದುದಕ್ಕೆ ಕಾಂಗ್ರೆಸ್‌ ಸೇರಿ ಸೋತು ನಂತರ ಎಂಎಲ್ಸಿ ಆಗಿದ್ದರು. ಮತ್ತೆ ಬಿಜೆಪಿ ಸೇರಿ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ ದೊರೆತಿದೆ. ಪಕ್ಷದ ನಾಯಕರ ಅಣತಿಯಂತೆ ಅವರಿಗೆ ಲೋಕಸಭೆಗೆ ಟಿಕೆಟ್‌ ಸಿಕ್ಕಿದೆ.</p>

Karnataka Politics: ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಬಿಜೆಪಿಯಲ್ಲಿ ಲೋಕಸಭೆಗೂ ಅವಕಾಶ ಪಡೆದರು, ಆ ಅಭ್ಯರ್ಥಿಗಳು ಯಾರು photos

Saturday, March 30, 2024

<p>Shree Swarnavalli Matha: ಕಾರವಾರ ಜಿಲ್ಲೆಯ ಸೋಂದಾ ಸ್ವರ್ಣವಲ್ಲಿ ಸಂಸ್ಥಾನದಲ್ಲಿ ಫೆ.18ರಿಂದ ಶಿಷ್ಯ ಸ್ವೀಕಾರ ಮಹೋತ್ಸವ ಆರಂಭವಾಗಿ ಕೊನೇ ದಿನವಾದ ಶೋಭನ ಸಂವತ್ಸರದ ಮಾಘ ಶುಕ್ರ ತ್ರಯೋದಶಿ ಗುರುವಾರ ಬೆಳಗ್ಗೆ 10 ಗಂಟೆಯಿಂದ 10.10ರ ಅವಧಿಯಲ್ಲಿ ನೂತನ ಶ್ರೀಗಳಿಗೆ ಸನ್ಯಾಸ ದೀಕ್ಷೆ ಮಾಡಲಾಯಿತು.&nbsp;</p>

ಸ್ವರ್ಣವಲ್ಲಿ ಸಂಸ್ಥಾನ ಶಿಷ್ಯ ಸ್ವೀಕಾರ ಮಹೋತ್ಸವ: ಜಲಾಶಯಗಮನ, ಸಾವಿತ್ರಿಪ್ರವೇಶ, ಪ್ರೇಷೋಚ್ಚಾರಣೆ; ಸಾವಿರಾರು ಭಕ್ತರ ಹರ್ಷೋದ್ಗಾರ - ಚಿತ್ರಗಳು

Friday, February 23, 2024

<p>ನೇತ್ರಾವತಿ(Netravati) ನದಿ ನೀರು ಉಕ್ಕಿ ಹರಿದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಸ್ತೆಗಳಿಗೆ ನೀರು ನುಗ್ಗಿದೆ</p>

Monsoon Effect: ಮಾನ್ಸೂನ್‌ ಮಳೆಯಲ್ಲಿ ಮಿಂದೆದ್ದ ಕರ್ನಾಟಕ ಕರಾವಳಿ : ಅಲ್ಲಲ್ಲಿ ಅನಾಹುತ, ಅಡಚಣೆ ಹೀಗಿತ್ತು ಚಿತ್ರಾವಳಿಯಲ್ಲಿ ನೋಡಿ

Monday, July 24, 2023