ಕನ್ನಡ ಸುದ್ದಿ  /  ವಿಷಯ  /  lok sabha election 2024

Latest lok sabha election 2024 News

ಲೋಕಸಭಾ ಚುನಾವಣೆಗೆ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಕಣಕ್ಕೆ ಇಳಿದಿರುವ  ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ.

ಲೋಕಸಭಾ ಚುನಾವಣೆ 2024; ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಕಣಕ್ಕೆ ಇಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಯಾರು

Friday, May 3, 2024

ಲೋಕಸಭಾ ಚುನಾವಣೆ 2024; ರಾಯ್ ಬರೇಲಿಯಿಂದ ರಾಹುಲ್ ಗಾಂಧಿ (ಎಡಚಿತ್ರ), ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ (ಬಲ ಚಿತ್ರ) ಅವರನ್ನು ಕಣಕ್ಕೆ ಇಳಿಸಿರುವ ಕಾಂಗ್ರೆಸ್‌ ಕುತೂಹಲಕ್ಕೆ ತೆರೆ ಎಳೆದಿದೆ.

ಲೋಕಸಭಾ ಚುನಾವಣೆ 2024; ರಾಯ್ ಬರೇಲಿಯಿಂದ ರಾಹುಲ್ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಕಣಕ್ಕೆ, ಕುತೂಹಲಕ್ಕೆ ತೆರೆ ಎಳೆದ ಕಾಂಗ್ರೆಸ್

Friday, May 3, 2024

ಮುಖ್ಯಮಂತ್ರಿ ಸಿದ್ದರಾಮಯ್ಯ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಬಾಗಲಕೋಟೆಯಲ್ಲಿ ವಿವಿಧ ಮಠಾಧೀಶರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Bagalkot News: ಕುರುಬರಿಗೆ ಒಂದೂ ಟಿಕೆಟ್ ಕೊಡದ ಮೋದಿ ಕರಿ ಕಂಬಳಿ ವೇಷ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ ವ್ಯಂಗ್ಯ

Thursday, May 2, 2024

ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌

Lok Sabha Elections: ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಸಂಸದ ಬದಲು ಮಗನಿಗೆ ಟಿಕೆಟ್‌ ನೀಡಿದ ಬಿಜೆಪಿ

Thursday, May 2, 2024

ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಿರುವ ಶ್ಯಾಮ್ ರಂಗೀಲ ಯಾರು? 10 ಪ್ರಮುಖ ಅಂಶಗಳು ಇಲ್ಲಿವೆ. ಶ್ಯಾಮ್ ರಂಗೀಲ ಹಾಸ್ಯ ಕಲಾವಿದ.

Lok Sabha Election 2024: ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸುತ್ತಿರುವ ಶ್ಯಾಮ್ ರಂಗೀಲ ಯಾರು; 10 ಪ್ರಮುಖ ಅಂಶಗಳಿವು

Thursday, May 2, 2024

ರಾಹುಲ್‌ ಫಿಟ್ನೆಸ್‌ಗೆ ಶಿವಣ್ಣ ಫಿದಾ

Shimoga News: ರಾಹುಲ್‌ ಗಾಂಧಿ ಫಿಟ್ನೆಸ್‌ಗೆ ನಟ ಶಿವಣ್ಣ ಫಿದಾ, ಪ್ರಧಾನಿಯಾದರೆ ದೇಶ ಫಿಟ್‌ ಇಡಲಿದ್ದಾರೆ ಎಂದ್ರು ಹ್ಯಾಟ್ರಿಕ್‌ ಹೀರೋ

Thursday, May 2, 2024

ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಮಾತನಾಡಿದರು.

Hassan Scandal: ಪ್ರಜ್ವಲ್‌ ರೇವಣ್ಣ ಸಾಮೂಹಿಕ ಅತ್ಯಾಚಾರಿ, ಆತನನ್ನು ದೇಶದಿಂದ ಹೊರ ಹೋಗಲು ಹೇಗೆ ಬಿಟ್ಟಿರಿ, ರಾಹುಲ್‌ ಗಾಂಧಿ ಪ್ರಶ್ನೆ

Thursday, May 2, 2024

ಯಾದಗಿರಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ.

Kalburgi News: ಬಿಜೆಪಿ ಮೀಸಲಾತಿ ವಿರೋಧಿ, ಸುಳ್ಳು ಹೇಳುವ ನರೇಂದ್ರ ಮೋದಿಯವರ ನಿಜಬಣ್ಣ ಬಯಲು: ಸಿಎಂ ಸಿದ್ದರಾಮಯ್ಯ ಕಟುಟೀಕೆ

Wednesday, May 1, 2024

ತನ್ನ ವಿರುದ್ಧ ಮಾನಹಾನಿ ವರದಿ ಪ್ರಕಟಿಸದಂತೆ ಬೆಂಗಳೂರ ನ್ಯಾಯಾಲಯದಿಂದ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಪುತ್ರ ಕೆ ಇ ಕಾಂತೇಶ್‌ (ಚಿತ್ರದಲ್ಲಿರುವವರು) ತಡೆಯಾಜ್ಞೆ ತಂದಿದ್ದಾರೆ.

KE Kantesh: ಮಾನಹಾನಿ ವರದಿಗೆ ತಡೆಯಾಜ್ಞೆ ತಂದ ಕೆ ಇ ಕಾಂತೇಶ್‌, ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಪುತ್ರನಿಗೆ ಅಶ್ಲೀಲ ವಿಡಿಯೋ ಫೋಟೋ ಆತಂಕ

Wednesday, May 1, 2024

ಗಂಗಾವತಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ದಲಿತರಿಗೆ ಆರ್ಥಿಕ ಶಕ್ತಿ ನೀಡುವ ಎಸ್ಸಿಪಿ ಟಿಎಸ್‌ಪಿ ಜಾರಿ ಮಾಡಿ: ಸಿದ್ದರಾಮಯ್ಯ ಸವಾಲು

Tuesday, April 30, 2024

ಹಾಸನದ ಬಿಜೆಪಿ ಮುಖಂಡ ದೇವರಾಜೇಗೌಡ

Hassan Sex Scandal: ಪ್ರಜ್ವಲ್‌ ರೇವಣ್ಣ ಹಾಸನ ಚುನಾವಣಾ ಟಿಕೆಟ್‌ಗೆ ಸಂವಹನದ ಕೊರತೆಯೇ ಕಾರಣ ಎಂದ ಬಿಜೆಪಿ ನಾಯಕ

Tuesday, April 30, 2024

ದಕ್ಷಿಣ ಕನ್ನಡದಲ್ಲಿ ಶಸ್ತ್ರಾಸ್ತ್ರ ಬಳಕೆ ವಿಚಾರದಲ್ಲಿ ಸೂಚನೆ ನೀಡಲಾಗಿದೆ.

ದಕ್ಣಿಣ ಕನ್ನಡದಲ್ಲಿ ಕೃಷಿ ರಕ್ಷಣೆಗೆ ಮಾತ್ರ ಆಯುಧ, ಚುನಾವಣೆಗೆ ಠಾಣೆಗಳಲ್ಲಿರಿಸಿದ ಶಸ್ತ್ರಾಸ್ತ್ರ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ

Tuesday, April 30, 2024

ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಶಾಸಕರು ಭಾಗಿಯಾದರು.

ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಪ್ರಧಾನಿ, ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೇ ಆಗಲ್ಲ: ಸಿದ್ದರಾಮಯ್ಯ ತಿರುಗೇಟು

Sunday, April 28, 2024

ಬೆಳಗಾವಿ ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿ ಮಾತನಾಡಿದರು

Belagavi News: ನೇಹಾಹಿರೇಮಠ ಹತ್ಯೆಗೆ ಮೋದಿ ಖಂಡನೆ, ಪಿಎಫ್‌ಐ ಸಂಘಟನೆ ಬೆಂಬಲಕ್ಕೆ ಕಾಂಗ್ರೆಸ್‌ ವಿರುದ್ದ ಆಕ್ರೋಶ

Sunday, April 28, 2024

ಹಾಸನ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

Hassan Sex Scandal: ಹಾಸನದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಪೆನ್‌ಡ್ರೈವ್ ಉರುಳು; ಎಸ್‌ಐಟಿ ತನಿಖೆಗೆ ಸರ್ಕಾರ ನಿರ್ಧಾರ

Sunday, April 28, 2024

ಇವಿಎಂ ವಿವಿಪ್ಯಾಟ್ ಪ್ರಕರಣದಲ್ಲಿ ಅಡ್ಡ ಪರಿಶೀಲನೆ ಮಾಡಿ ಎಂದವರ ವಿರುದ್ಧ ಸುಪ್ರೀಂ ಕೋರ್ಟ್ ಗರಂ ಆಗಿದ್ದು, ಎಲ್ಲಾ ಅರ್ಜಿಗಳನ್ನು ವಜಾ ಮಾಡಿದೆ.

ಇವಿಎಂ ವಿವಿಪ್ಯಾಟ್ ಪ್ರಕರಣ; ಅಡ್ಡ ಪರಿಶೀಲನೆ ಮಾಡಿ ಎಂದವರ ವಿರುದ್ಧ ಸುಪ್ರೀಂ ಕೋರ್ಟ್ ಗರಂ, ಎಲ್ಲಾ ಅರ್ಜಿಗಳು ವಜಾ

Saturday, April 27, 2024

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತ ಕಂಡಿವೆ. (ಸಾಂಕೇತಿಕ ಚಿತ್ರ)

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತಕ್ಕೆ 5 ಕಾರಣಗಳು ಹೀಗಿವೆ

Saturday, April 27, 2024

ತಮಿಳಲ್ಲಿ ಭಾಷಣ ಮಾಡಿದ ಶಿವಣ್ಣನಿಗೆ ‘ನೀವು ಕರುನಾಡ ದೊರೆಯಲ್ಲ, ಕರುನಾಡಿಗೇ ದೊಡ್ಡ ಹೊರೆ’ ಎಂದು ಟೀಕೆ VIDEO

ತಮಿಳಲ್ಲಿ ಭಾಷಣ ಮಾಡಿದ ಶಿವಣ್ಣನಿಗೆ ‘ನೀವು ಕರುನಾಡ ದೊರೆಯಲ್ಲ, ಕರುನಾಡಿಗೇ ದೊಡ್ಡ ಹೊರೆ’ ಎಂದು ಟೀಕೆ VIDEO

Saturday, April 27, 2024

ಲೋಕಸಭಾ ಚುನಾವಣೆ ಭಾಗವಾಗಿ ಕರ್ನಾಟಕದಲ್ಲಿ ನಡೆದ ಮೊದಲ ಹಂತದಲ್ಲಿ ಮತದಾನ ಮಾಡಿ ಮಾದರಿಯಾದ ರೋಗಿಗಳ ಫೋಟೋಗಳಿವು. ಆಸ್ಪತ್ರೆಯಿಂದ ಆಂಬುಲೆನ್ಸ್‌ಗಳಲ್ಲಿ ಬಂದು ಮತದಾನ ಮಾಡಿದರು. ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಮತದಾನ ಮಾಡಿದ ವೃದ್ದೆ ಗಮನಸೆಳೆದರು.

ಲೋಕಸಭಾ ಚುನಾವಣೆ; ಕರ್ನಾಟಕದ 1ನೇ ಹಂತದಲ್ಲಿ ಮತದಾನ ಮಾಡಿ ಮಾದರಿಯಾದ ರೋಗಿಗಳು, ಆಂಬುಲೆನ್ಸ್‌ ಸ್ಟ್ರೆಚರ್‌ನಲ್ಲಿದ್ದುಕೊಂಡೇ ಮತದಾನ

Saturday, April 27, 2024

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಶೇಕಡಾ 61 ರಷ್ಟು ಮತದಾನವಾಗಿದೆ. ಈ ಪೈಕಿ ತ್ರಿಪುರಾದಲ್ಲಿ ಅತಿ ಹೆಚ್ಚು ವೋಟಿಂಗ್ ನಡೆದಿದೆ.

Lok Sabha Election 2024: ಲೋಕಸಭೆ ಚುನಾವಣೆಯ 2ನೇ ಹಂತದಲ್ಲಿ ಶೇ 61 ರಷ್ಟು ಮತದಾನ; ತ್ರಿಪುರಾಗೆ ಅಗ್ರ ಸ್ಥಾನ

Friday, April 26, 2024