ಕನ್ನಡ ಸುದ್ದಿ  /  ವಿಷಯ  /  lok sabha election 2024

Latest lok sabha election 2024 Photos

<p>ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹುಕ್ಕೇರಿ ಮತ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ರೋಡ್‌ ಶೋ ನಡೆಸಿ ಮತ ಯಾಚಿಸಿದರು.</p>

ಉತ್ತರಕರ್ನಾಟಕದ ಬಿಸಿಲನ್ನೂ ಲೆಕ್ಕಿಸದೇ ಮತ ಪ್ರಚಾರದಲ್ಲಿ ನಿರತ ಅಭ್ಯರ್ಥಿಗಳು, ನಾಯಕರು photos

Thursday, May 2, 2024

<p>ಪ್ರಧಾನಿ ನರೇಂದ್ರ ಮೋದಿ ಇಂದು (ಏಪ್ರಿಲ್ 29, ಸೋಮವಾರ) ಬಾಗಲಕೋಟೆಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಇಲ್ಲಿನ ಬಿಜೆಪಿ ಪಿಸಿ ಗದ್ದಿಗೌಡರ್ ಪರ ಮತಯಾಚನೆ ಮಾಡಿದರು.</p>

PM Narendra Modi: ಬಾಗಲಕೋಟೆ ಬಾಲಕಿಯಿಂದ ಪ್ರಧಾನಿ ಮೋದಿಗೆ ತಾಯಿ ಹೀರಾಬೆನ್ ಜೊತೆಗಿರುವ ಫೋಟೊ ಗಿಫ್ಟ್; ಫೋಟೊಸ್

Monday, April 29, 2024

<p>ಪತ್ನಿ ಗೀತಾ ಅವರು ರಾಜಕೀಯದಲ್ಲಿ ಗುರುತಿಸಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ, ಪತಿಯಾಗಿ ಅರ್ಧಾಂಗಿಗೆ ಬೆಂಬಲ ಸೂಚಿಸುವುದು ನನ್ನ ಜವಬ್ದಾರಿ, ಶಿವಮೊಗ್ಗ ಕ್ಷೇತ್ರದಲ್ಲಿ ಮತದಾರರು ಗೀತಾ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ, ಈ ಬಾರಿಯ ಚುನಾವಣೆಯ ಫಲಿತಾಂಶ ಗೀತಾ ಪರವಾಗಿರಲಿದೆ ಎಂಬ ನಂಬಿಕೆ ನನಗಿದೆ ಎಂದರು ಶಿವರಾಜಕುಮಾರ್‌.</p>

ತುಮಕೂರು ಸಿದ್ದಗಂಗಾಮಠದಲ್ಲಿ ನಟ ಶಿವರಾಜಕುಮಾರ್‌, ಗೀತಾಶಿವರಾಜ್‌ಕುಮಾರ್‌ ದಂಪತಿ, ಗದ್ದುಗೆ ದರ್ಶನ, ಸ್ವಾಮೀಜಿ ಆಶಿರ್ವಾದ photos

Sunday, April 28, 2024

<p>ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, “ಮತದಾನವು ಸುಗಮವಾಗಿ ನಡೆಯಿತು. ಮತದಾನ ಪ್ರಕ್ರಿಯೆಯು ತುಂಬಾ ಸರಳವಾಗಿತ್ತು. ನಮ್ಮ ಪ್ರಜಾಪ್ರಭುತ್ವವನ್ನು ಮುಂದಕ್ಕೆ ಕೊಂಡೊಯ್ಯುವುದು ಬಹಳ ಮುಖ್ಯ. ಪ್ರತಿಯೊಬ್ಬರೂ ಬಂದು ಮತ ಚಲಾಯಿಸಬೇಕು” ಎಂದು ಒತ್ತಾಯಿಸಿದರು.</p>

ಲೋಕಸಭಾ ಚುನಾವಣೆ; ಬೆಂಗಳೂರಿನಲ್ಲಿ ಟೀಮ್ ಇಂಡಿಯಾ ಕೋಚ್ ರಾಹುಲ್‌ ದ್ರಾವಿಡ್ ಮತದಾನ; ಹಕ್ಕು ಚಲಾಯಿಸಿದ ಅನಿಲ್ ಕುಂಬ್ಳೆ

Friday, April 26, 2024

<p>ಈ ಬಾರಿ ಕೂಡಾ ಶತಾಯುಷಿಗಳು, ನವ ವಧು, ವರ, ವಿಕಲ ಚೇತನರು ತಮ್ಮ ಹಕ್ಕು ಚಲಾಯಿಸಿದರು. ಮೈಸೂರಿನಲ್ಲಿ ಮತಗಟ್ಟೆ ಅಧಿಕಾರಿಗಳು ಜನರನ್ನು ಸಾಂಪ್ರದಾಯಿಕ ಉಡುಗೆ ಧರಿಸಿ ಸ್ವಾಗತಿಸಿದ್ದು ಕಂಡು ಬಂತು</p>

Loksabha Election: ಮತದಾರರನ್ನು ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸಿದ ಅಧಿಕಾರಿಗಳು, ಓಟು ಹಾಕಿದ ನವ ವಧು; ಫೋಟೋ ಗ್ಯಾಲರಿ

Friday, April 26, 2024

<p>ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ತಮ್ಮ ಮತದಾನದ ಹಕ್ಕು ಚಾಲಾಯಿಸಿದ್ದಾರೆ, ಇಲ್ಲಿನ ಶಾಲೆಯೊಂದರಲ್ಲಿ ತೆರೆದಿದ್ದ ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಅವರು, ಎಲ್ಲರೂ ತಪ್ಪದೆ ತಮ್ಮ ಹಕ್ಕು ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದರಿ, ತಪ್ಪದೆ ಎಲ್ಲರು ಮತದಾನ ಮಾಡಿ ಎಂದು ಕರೆ ನೀಡಿದರು.</p>

ಲೋಕಸಭಾ ಚುನಾವಣೆ; ತುಮಕೂರು ಕ್ಷೇತ್ರದಲ್ಲಿ ಸಿದ್ಧಗಂಗಾ ಸ್ವಾಮೀಜಿ, ಗೃಹ ಸಚಿವ ಜಿ ಪರಮೇಶ್ವರ್ ಮತ್ತು ಇತರರಿಂದ ಮತದಾನ - ಫೋಟೋಸ್

Friday, April 26, 2024

<p>ಸ್ಯಾಂಡಲ್‌ವುಡ್‌ನ ಸಾಕಷ್ಟು ಸೆಲೆಬ್ರಿಟಿಗಳು ಮೊದಲ ಹಂತದ ಮತದಾನದಲ್ಲಿ ಭಾಗವಹಿಸಿ, ತಮ್ಮ ಅತ್ಯಮೂಲ್ಯ ಮತವನ್ನು ಹಾಕಿದ್ದಾರೆ. ಮತದಾನ ನಮ್ಮ ಹಕ್ಕು, ತಪ್ಪದೇ ಮತ ಚಲಾಯಿಸಿ ಎಂದೂ ಮನವಿ ಮಾಡಿದ್ದಾರೆ.&nbsp;</p>

Lok Sabha Election 2024: ನಾನು ಮತಹಾಕಿದೆ, ನೀವು?; ಮತ ಚಲಾಯಿಸಿ ಜಾಗೃತಿ ಮೂಡಿಸಿದ ಚಂದನವನದ ಸೆಲೆಬ್ರಿಟಿಗಳು PHOTOS

Friday, April 26, 2024

<p>ಲೋಕಸಭಾ ಚುನಾವಣೆ 2024 ಆರಂಭವಾಗಿದೆ. ನಾಡಿನಾದ್ಯಂತ ಜನರು ಪ್ರಜಾಪ್ರಭುತ್ವ ಹಬ್ಬವನ್ನು ಸಂಭ್ರಮಿಸುತ್ತಿದ್ದಾರೆ. ಕರ್ನಾಟಕ 14 ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ವಿವಿಧ ಮತಗಟ್ಟೆಗಳಲ್ಲಿ ಸಾರ್ವಜನಿಕರು ಸೇರಿದಂತೆ ರಾಜಕೀಯ ನಾಯಕರು, ಅಧಿಕಾರಿಗಳು ತಮ್ಮ ಕುಟುಂಬದವರೊಂದಿಗೆ ಮತ ಚಲಾಯಿಸಿ ಫೋಟೊಗಳನ್ನ ಹಂಚಿಕೊಂಡಿದ್ದಾರೆ. ಮತ ಚಲಾಯಿಸಿದ ವಿವಿಧ ನಾಯಕರು ಹಾಗೂ ಅಧಿಕಾರಿಗಳ ಫೋಟೊಸ್‌ ಇಲ್ಲಿದೆ.&nbsp;</p>

ಲೋಕಸಭಾ ಚುನಾವಣೆ: ಕುಟುಂಬದವರೊಂದಿಗೆ ಮತ ಚಲಾಯಿಸಿದ ರಾಜಕೀಯ ನಾಯಕರು, ಅಧಿಕಾರಿಗಳು; ಮತದಾನ ಮಾಡಿ ಸಂಭ್ರಮಿಸಿದ ಪ್ರಮುಖರ ಫೋಟೊಸ್‌

Friday, April 26, 2024

<p>ಮತಗಟ್ಟೆಗೆ ಪ್ರವೇಶಿಸಿ ಬೂತ್ ಚೀಟಿ ಕೊಟ್ಟು, ಮತಗಟ್ಟೆ ಅಧಿಕಾರಿಗಳು ಪರಿಶೀಲಿಸಿದ ಬಳಿಕ ಕೈ ಬೆರಳಿಗೆ ಮತದಾನದ ಗುರುತು ಹಾಕಿಸಿಕೊಂಡು ಇವಿಎಂ ಬಳಿ ಹೋದಾಗ ಗಮನಿಸಬೇಕಾದ್ದು ಇಷ್ಟು- ಮೊದಲ ಹಂತದಲ್ಲಿ ಮತಗಟ್ಟೆಯ ಪ್ರಿಸೈಡಿಂಗ್ ಅಧಿಕಾರಿ ಬ್ಯಾಲೆಟ್ ಯೂನಿಟ್ ಅನ್ನು ಚಾಲನೆಗೊಳಿಸುತ್ತಾರೆ.&nbsp;</p>

ಲೋಕಸಭಾ ಚುನಾವಣೆ; ಕರ್ನಾಟಕದಲ್ಲಿ ಇಂದು 1ನೇ ಹಂತದ ಮತದಾನ, ಇವಿಎಂ ವಿವಿಪ್ಯಾಟ್ ಬಳಸುವುದು ಹೀಗೆ, 5 ಹಂತಗಳ ವಿವರಣೆಯ ಚಿತ್ರನೋಟ

Friday, April 26, 2024

<p>ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿಯ ತೇಜಸ್ವಿ ಸೂರ್ಯ ಹಾಗೂ &nbsp;ಮಾಜಿ ಶಾಸಕಿ, ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರ ನಡುವೆಯೇ ತುರುಸಿನ ಸ್ಪರ್ಧೆ.&nbsp;</p>

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ, ಯಾರ ನಡುವೆ ಸ್ಪರ್ಧೆ photos

Thursday, April 25, 2024

<p>ಯಾವುದೇ ಚುನಾವಣೆ ಇರಲಿ, ಪ್ರಚಾರವೇ ಗಮನಸೆಳೆಯುವುದು. ಅದರಲ್ಲೂ ಪ್ರಚಾರಕ್ಕೆ ಬಳಸುವ ತಂತ್ರಗಳು ಹೆಚ್ಚು ಪರಿಣಾಮಕಾರಿ ಆಗಿರುತ್ತವೆ. ಒಡಿಶಾದಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಬಿಜೆಡಿ ವಿರುದ್ಧ ಪ್ರದೇಶ ಕಾಂಗ್ರೆಸ್ ಮಂಗಳವಾರ (ಏಪ್ರಿಲ್ 23) ಆರಂಭಿಸಿದ ಪ್ರತಿಭಟನಾ ಸ್ವರೂಪದ ಪ್ರಚಾರವು ಬಹುಬೇಗ ದೇಶದ ಗಮನಸೆಳೆದಿದೆ.</p>

ಲೋಕಸಭಾ ಚುನಾವಣೆ; ಕಾಂಗ್ರೆಸ್ ಪ್ರಚಾರಕ್ಕೆ ಪಾನ್ ಶಾಪ್‌, ರಂಗು ರಂಗಾದ ಗಾಡಿಯಲ್ಲಿ ಬಿಜೆಪಿ, ಬಿಜೆಡಿ ನಾಯಕರ ಫೋಟೋಸ್, ಹಗರಣಗಳ ಪಾನ್‌

Wednesday, April 24, 2024

<div style="-webkit-text-stroke-width:0px;background-color:rgb(255, 255, 255);color:rgb(34, 34, 34);font-family:Arial, Helvetica, sans-serif;font-size:small;font-style:normal;font-variant-caps:normal;font-variant-ligatures:normal;font-weight:400;letter-spacing:normal;orphans:2;text-align:start;text-decoration-color:initial;text-decoration-style:initial;text-decoration-thickness:initial;text-indent:0px;text-transform:none;white-space:normal;widows:2;word-spacing:0px;">ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರ ರೋಡ್ ಶೋ ನಡೆಸುವ ಮೂಲಕ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಾರ ಮಾಡಿದರು.</div>

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ ಅಣ್ಣಾಮಲೈ ; ರೋಡ್ ಶೋ ನಡೆಸಿ ಬ್ರಿಜೇಶ್ ಚೌಟ ಪರ ಬ್ಯಾಟಿಂಗ್ ಮಾಡಿದ ಮಾಜಿ ಎಸ್ಪಿ, ಚಿತ್ರನೋಟ

Tuesday, April 23, 2024

<p>ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥೀಯಾಗಿರುವ ರಾಜವಂಶಸ್ಥ ಯದುವೀರ್‌ ಅವರ ಪರವಾಗಿ ಅವರ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್‌ ಅವರೂ ಪ್ರಚಾರಕ್ಕೆ ಧುಮುಕಿದ್ದಾರೆ. ಕನ್ನಡ ಮಾತನಾಡಿ ಗಮನ ಸೆಳೆಯುತ್ತಿದ್ದಾರೆ.&nbsp;</p>

ಲೋಕಸಭೆ ಚುನಾವಣೆಗೆ ಕುಟುಂಬದವರ ಪ್ರಚಾರ, ಅಖಾಡಕ್ಕಿಳಿದ ಮಗ, ಪತ್ನಿ, ಸಹೋದರ, ಅಮ್ಮ photos

Sunday, April 21, 2024

<p>ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್‌ ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಪರವಾಗಿ ಮತ ಯಾಚಿಸಿದರು.</p>

ಕರ್ನಾಟಕದ ಚುನಾವಣೆ ಕಣಕ್ಕೆ ತಾರಾ ರಂಗು, ಪವನ್‌ ಕಲ್ಯಾಣ್‌, ದರ್ಶನ್‌, ತಾರಾ, ಮುಖ್ಯಮಂತ್ರಿ ಚಂದ್ರು ಪ್ರಚಾರ photos

Sunday, April 21, 2024

<p>ಮೋದಿ ಸರ್ಕಾರಕ್ಕೆ ಕರ್ನಾಟಕ ಕಟ್ಟುವ ಪ್ರತಿ 100 ರೂಪಾಯಿ ತೆರಿಗೆಯಲ್ಲಿ ಕರ್ನಾಟಕಕ್ಕೆ ಮರಳಿ ಸಿಗುವುದು ಕೇವಲ 13 ರೂಪಾಯಿ ಮಾತ್ರ. ಈ ಅನ್ಯಾಯ ಎಲ್ಲಿಯ ವರೆಗೆ ಸಹಿಸಬೇಕು ಎಂದು ಕಾಂಗ್ರೆಸ್ ಜಾಹೀರಾತು ನೀಡಿದೆ.</p>

Congress: ಮೋದಿ ಸರ್ಕಾರಕ್ಕೆ 100 ರೂಪಾಯಿ ತೆರಿಗೆ ಕೊಟ್ರೆ ವಾಪಸ್ ಬರೋದು 13 ರೂ; ಕರ್ನಾಟಕಕ್ಕೆ ಮಹಾಮೋಸ ಎಂದ ಕಾಂಗ್ರೆಸ್

Sunday, April 21, 2024

<p>ಚುನಾವಣೆಯಲ್ಲಿ ಮತ ಚಲಾಯಿಸುವುದು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಭಾರತೀಯರ ಜವಾಬ್ದಾರಿಯಾಗಿದೆ. ನಿಮ್ಮ ಮತ ಚಲಾಯಿಸಲು ನಿಮ್ಮ ಬಳಿ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೂ ಪರವಾಗಿಲ್ಲ. ಈ ಕೆಳಗಿನ ಯಾವುದಾದರೂ ಒಂದು ದಾಖಲೆ ತೆಗೆದುಕೊಂಡು ಹೋಗಿ ನಿಮ್ಮ ಮತವನ್ನು ಚಲಾಯಿಸಿ.&nbsp;</p>

Lok Sabha Elections 2024: ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಗುರುತಿನ ಚೀಟಿ ಇಲ್ಲದಿದ್ದರೆ ಹೀಗೆ ವೋಟ್ ಹಾಕಿ

Sunday, April 21, 2024

<p>ಛತ್ತೀಸ್‌ಗಡದ ಬಸ್ತರ್‌ನಲ್ಲಿ ನವಜೋಡಿ ಮತದಾನ ಮಾಡಿದ ಬಳಿಕ ಸಂಭ್ರಮಿಸಿದ್ದು ಹೀಗೆ&nbsp;</p>

ಲೋಕಸಭಾ ಚುನಾವಣೆ; ಮದುವೆ ಸಂಭ್ರಮದ ಜೊತೆಗೆ ಮತದಾನದ ಸಡಗರ, ನವೋಲ್ಲಾಸದಲ್ಲಿ ಕಂಡ ನವಜೋಡಿಗಳಿವು- ಚಿತ್ರನೋಟ

Friday, April 19, 2024

<p>ಬಂದರು ಮಂಡಳಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಅವರ ಕುಟುಂಬದವರಿಗೆ ಮತದಾನದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿ ಮತದಾನದ ಪ್ರತಿಜ್ಞೆ ಭೋಧಿಸಿದರು.</p>

Photos: ಮಂಗಳೂರು ಬಂದರಿಗೆ ಬಂದ ಐಷಾರಾಮಿ ಹಡಗಿನಲ್ಲಿ ಮತದಾನ ಜಾಗೃತಿ

Friday, April 19, 2024

<p>ಕೈರಾನಾದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ಮಾಡಿದ ಬಳಿಕ ಮುಸ್ಲಿಂ ಮಹಿಳೆ ಸಂತಸ ವ್ಯಕ್ತಪಡಿಸಿದ ಕ್ಷಣ</p>

ಲೋಕಸಭಾ ಚುನಾವಣೆ; ಮತದಾನದ ಸಂಭ್ರಮದಲ್ಲಿ ಮಹಿಳೆಯರು, ತುಂಬಿ ತುಳುಕುತ್ತಿದೆ ಭಾವ ವೈವಿಧ್ಯ, ಇಲ್ಲಿದೆ ಚಿತ್ರನೋಟ

Friday, April 19, 2024

<p>ಹಿರಿಯ ಚಿತ್ರನಟ ರಜನೀಕಾಂತ್‌ ಶುಕ್ರವಾರ (ಏಪ್ರಿಲ್ 19) ಬೆಳಗ್ಗೆ ಚೆನ್ನೈನಲ್ಲಿ ಲೋಕಸಭಾ ಚುನಾವಣೆಗೆ ಮತದಾನ ಮಾಡಿ, ಶಾಯಿಗುರುತಿನ ಬೆರಳನ್ನು ಪ್ರದರ್ಶಿಸಿದರು.</p>

ಲೋಕಸಭಾ ಚುನಾವಣೆ; ನಟ ರಜನೀಕಾಂತ್‌ರಿಂದ ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ.ಮೋಹನ್ ಭಾಗವತ್‌ವರೆಗೆ ಇಂದು ಮತದಾನ ಮಾಡಿದ ಪ್ರಮುಖರ ಚಿತ್ರನೋಟ

Friday, April 19, 2024