Latest mangaluru Photos

<p>ಆರೋಗ್ಯಕ್ಕೆ ಅನೇಕ ರೀತಿಯ ಲಾಭ ಮಾಡುವ ಇವುಗಳ ಸಂಗ್ರಹ ಪ್ರತಿಯೊಂದು ಮನೆಯಲ್ಲೂ ಇದ್ದರೆ ಪ್ರಿಸರ್ವ್ ಮಾಡಲಾಗಿರುವ ಜ್ಯೂಸ್ ಗಳನ್ನು ಖರೀದಿಸುವುದು ತಪ್ಪುತ್ತದೆ. ಮಕ್ಕಳಿಗೆ ವಾರಕ್ಕೊಮ್ಮೆ ಈ ಜ್ಯೂಸ್ ಮಾಡಿ ಕೊಡುವುದು ಬಹಳ ಒಳ್ಳೆಯದು. ಇದು ಹಲವು ರೋಗಗಳ ನಿವಾರಕದ ಜತೆಗೆ ಬೇಸಿಗೆಯ ದಣಿವನ್ನು ಆರಿಸಲಿದೆ.</p>

Summer Drinks: ಬೇಸಿಗೆಗೆ ಪುನರ್‌ಪುಳಿ ಜ್ಯೂಸ್‌, ಕೂಲ್‌ ಜತೆಗೆ ಆರೋಗ್ಯಕರ, ಹೇಗೆ ತಯಾರಿಸೋದು? photos

Wednesday, May 1, 2024

<p>ನೀರು ಹರಿದುಹೋಗಲು ವ್ಯವಸ್ಥೆ ಇಲ್ಲದಿದ್ದರೆ ಸಮಸ್ಯೆಗಳ ಸರಮಾಲೆ ನಿಶ್ಚಿತವೆಂದು ಕಾಮಗಾರಿ ನೋಡಿದಾಗ ಭಾಸವಾಗುತ್ತದೆ. ದಿನಕ್ಕೆ ಸಾವಿರಾರು ವಾಹನಗಳು ಓಡಾಡುವ, ಮಂಗಳೂರಿನಿಂದ ಬೆಂಗಳೂರು, ಮೈಸೂರು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಭಾಗದ ಸುಮಾರು 2 ಕಿ.ಮೀ ರಸ್ತೆ ಮುಂದಿನ ಮಳೆಗಾಲ ಸಂದರ್ಭ ಸ್ತಬ್ಧವಾಗಬಹುದು ಎಂದು ಹೇಳಲಾಗುತ್ತಿದೆ.</p><p>ಸಾಮಾನ್ಯವಾಗಿ ಫ್ಲೈಓವರ್ ಕಾಮಗಾರಿ ನಡೆಯುವ ಜಾಗಗಳಲ್ಲಿ ಸರ್ವೀಸ್ ರಸ್ತೆಗಳು ವಾಹನ ಸಂಚಾರಕ್ಕೆಂದು ಇರುತ್ತವೆ. ಆದರೆ ಇಲ್ಲಿ ಹಾಗಲ್ಲ, ಮೇಲೆ ಕೆಲಸವಾಗುತ್ತಿದ್ದರೆ, ಅಡಿಯಲ್ಲೇ ವಾಹನಗಳು ಸಾಗುತ್ತವೆ. ಇದು ಸಮಸ್ಯೆ.</p>

ಕಲ್ಲಡ್ಕದಲ್ಲಿ ಷಟ್ಪಥ ಫ್ಲೈಓವರ್ ಕಾಮಗಾರಿ ಸಂದರ್ಭ ಮಳೆ ಬಂದ್ರೆ ಮಂಗಳೂರು ಹಾಸನ ರಸ್ತೆ ಸಂಚಾರಕ್ಕೆ ತೊಡಕು, ಇಲ್ಲಿವೆ ಚಿತ್ರಮಾಹಿತಿ

Saturday, April 27, 2024

<div style="-webkit-text-stroke-width:0px;background-color:rgb(255, 255, 255);color:rgb(34, 34, 34);font-family:Arial, Helvetica, sans-serif;font-size:small;font-style:normal;font-variant-caps:normal;font-variant-ligatures:normal;font-weight:400;letter-spacing:normal;orphans:2;text-align:start;text-decoration-color:initial;text-decoration-style:initial;text-decoration-thickness:initial;text-indent:0px;text-transform:none;white-space:normal;widows:2;word-spacing:0px;">ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರ ರೋಡ್ ಶೋ ನಡೆಸುವ ಮೂಲಕ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಾರ ಮಾಡಿದರು.</div>

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ ಅಣ್ಣಾಮಲೈ ; ರೋಡ್ ಶೋ ನಡೆಸಿ ಬ್ರಿಜೇಶ್ ಚೌಟ ಪರ ಬ್ಯಾಟಿಂಗ್ ಮಾಡಿದ ಮಾಜಿ ಎಸ್ಪಿ, ಚಿತ್ರನೋಟ

Tuesday, April 23, 2024

<p>ಅಪಘಾತದ ತೀವ್ರತೆಗೆ ಲಾರಿ , ಬಸ್ಸು , ಟ್ಯಾಂಕರ್ ಹಾಗೂ ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೂ ಗಾಯಗಳಾಗಿವೆ. ಸರಣಿ ಅಪಘಾತ ನಡೆಸಿದ ಲಾರಿ ಅಂತಿಮವಾಗಿ ಪಲ್ಟಿಯಾಗಿದ್ದು ಲಾರಿಯ ಬ್ರೇಕ್ ಫೇಲ್ ಆಗಿರುವುದೇ ಕಾಲಣ ಎನ್ನಲಾಗಿದೆ</p>

Mangalore News: ಮಂಗಳೂರು ಹೊರವಲಯದಲ್ಲಿ ಸರಣಿ ಅಪಘಾತ, ತಪ್ಪಿದ ಭಾರೀ ಅನಾಹುತ photos

Saturday, April 20, 2024

<p>ಬಂದರು ಮಂಡಳಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಅವರ ಕುಟುಂಬದವರಿಗೆ ಮತದಾನದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿ ಮತದಾನದ ಪ್ರತಿಜ್ಞೆ ಭೋಧಿಸಿದರು.</p>

Photos: ಮಂಗಳೂರು ಬಂದರಿಗೆ ಬಂದ ಐಷಾರಾಮಿ ಹಡಗಿನಲ್ಲಿ ಮತದಾನ ಜಾಗೃತಿ

Friday, April 19, 2024

<p>ತೆರೆದ ವಾಹನದಲ್ಲಿ ಮೋದಿ ಅವರು ಅಭ್ಯರ್ಥಿ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಜೊತೆ ಎಂ.ಜಿ. ರಸ್ತೆಯಾಗಿ, ಪಿವಿಎಸ್ ಜಂಕ್ಷನ್ ನಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ನಡೆಸಿದರು.</p>

Lok Sabha Election 2024: ಮಂಗಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ; ಫೋಟೊಸ್

Monday, April 15, 2024

<p>ಮಂಗಳೂರಿನಲ್ಲಿ ಲೋಕಸಭೆ ಚುನಾವಣೆ ರೋಡ್‌ ಶೋಗೆ ಬಂದ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಲು ಬಂದ ಸಾಂಪ್ರದಾಯಿಕ ಹುಲಿ ವೇಷ, ಕರಾವಳಿಯಲ್ಲಿ ಜನಪ್ರಿಯವಾಗಿದೆ ಈ ಕಲೆ.&nbsp;</p>

Modi in Mangalore: ಮಂಗಳೂರಲ್ಲಿ ಮೋದಿಗೆ ಹುಲಿ ವೇಷದ ಭಾರೀ ಸ್ವಾಗತ, ನಾರಾಯಣಗುರು ಪ್ರತಿಮೆಗೆ ಮೋದಿ ಗೌರವ, ಹೀಗಿತ್ತು ಕರಾವಳಿ ರೋಡ್‌ ಶೋ

Sunday, April 14, 2024

<p>ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಒಂದು ತಿಂಗಳ ಸುದೀರ್ಘ ವಾರ್ಷಿಕ ಜಾತ್ರೆಯಲ್ಲಿ ಗುರುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿದೆ.</p>

Mangalore: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಅದ್ಧೂರಿ ಮಹಾರಥೋತ್ಸವ; ಫೋಟೊಸ್

Friday, April 12, 2024

<p>ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ &nbsp;ಆರ್.ಪದ್ಮರಾಜ್ ಅವರು ಅಬ್ಬರದ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದರು. ಮೆರವಣಿಗೆ ಗಮನ ಸೆಳೆಯಿತು.</p>

ಲೋಕ ಸಭಾ ಚುನಾವಣೆ; ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ನಾಮಪತ್ರ ಸಲ್ಲಿಕೆ; ಮೆರವಣಿಗೆಯಲ್ಲಿ ಗಮನಸೆಳೆದ ತುಳುನಾಡ ಧ್ವಜ

Wednesday, April 3, 2024

<p>ಮಂಗಳೂರು ಬೆಂಗಳೂರು ಸಂಪರ್ಕ ಹೆದ್ದಾರಿಯಲ್ಲಿ ಪ್ರಮುಖ ಭಾಗ ಬಿ.ಸಿ.ರೋಡ್ ನಿಂದ ಶಿರಾಡಿ ಘಾಟಿಯಾಗಿ ಅಡ್ಡಹೊಳೆ ತಲುಪುವ ಜಾಗ. ಈ ರಸ್ತೆ ಈಗ ಚತುಷ್ಪಥವಾಗಿ ಬದಲಾಗುತ್ತಿದ್ದು, ಕಾಮಗಾರಿಗೆ ವೇಗ ದೊರಕಿದೆ. ವಿಶೇಷವಾಗಿ ಬಿ.ಸಿ.ರೋಡ್ ನಿಂದ ಮಾಣಿವರೆಗಿನ ಕಾಮಗಾರಿಯ ನೋಟವಿದು.</p>

Mangalore Bangalore Highway: ಮಂಗಳೂರು- ಬೆಂಗಳೂರು ಹೆದ್ದಾರಿ ಬಿ.ಸಿ.ರೋಡ್ ಅಡ್ಡಹೊಳೆ ಚತುಷ್ಪಥ: ಹೇಗಿದೆ ಕೆಲಸದ ವೇಗ? Photos

Saturday, March 30, 2024

<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಲವು ರೀತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳು ನಡೆಯಿತ್ತಿವೆ. &nbsp;ಸಾಂಪ್ರದಾಯಿಕ (ಯಕ್ಷಗಾನ) ಪರಿಕಲ್ಪನೆಯಲ್ಲಿ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮ ಪಂಚಾಯತ್ ಕಚೇರಿ ಮಂಚಿ ಕುಕ್ಕಾಜೆ ಪೂರ್ವ ಭಾಗ (192).ಮತಗಟ್ಟೆ ಗಮನ ಸೆಳೆಯುತ್ತಿದೆ.</p>

Dakshin Kannada News:ದಕ್ಷಿಣ ಕನ್ನಡ ಜಿಲ್ಲೆಯ ಮತಗಟ್ಟೆಗಳಿಗೆ ವರ್ಣಸ್ಪರ್ಶ, ಜಾಗೃತಿಗೆ ಯಕ್ಷಗಾನದ ಚಿತ್ರಗಳ ಬಳಕೆ photos

Friday, March 29, 2024

<p>ಅದರಲ್ಲೂ ವಿಶಾಲವಾದ ಪ್ರಾಣಿ ಸಂಗ್ರಹಾಲಯ ಎಂಬ ಖ್ಯಾತಿ ಪಡೆದ ಮಂಗಳೂರು ಹೊರವಲಯದ ಪಿಲಿಕುಳದಲ್ಲಿರುವ ಹುಲಿ, ಚಿರತೆ, ಮೊಸಳೆಯಂಥ ಪ್ರಾಣಿಗಳೂ ಬಿಸಿಲ ಬೇಗೆಯಿಂದ ತತ್ತರಿಸಿಹೋಗಿದೆ. ಅವುಗಳನ್ನು ತಂಪಾಗಿಡಲು ವಿಶೇಷ ಪ್ರಯತ್ನಗಳೂ ಸಾಗಿದೆ. ಅದರಲ್ಲೂ ಹುಲಿಯಂತ ಪ್ರಾಣಿಯನ್ನು ಕೂಲ್‌ ಆಗಿಟ್ಟು ಗದ್ದಲ ಮಾಡದಂತೆ ನೋಡಿಕೊಳ್ಳಲಾಗುತ್ತಿದೆ.</p>

Mangalore News: ಮಂಗಳೂರು ಪಿಲಿಕುಳದ ಪ್ರಾಣಿಗಳಿಗೂ ಬಿಸಿಲ ಝಳ, ತಣ್ಣಗಿಡಲು ನಿತ್ಯ ಜಲ ಸಿಂಚನ photos

Thursday, March 28, 2024

<p>ಕರ್ನಾಟಕದ ಕರವಾಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 4ರ ತನಕ ಕೆಲವು ಕಡೆಗಳಲ್ಲಿ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಚದುರಿದ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ವರದಿ ಹೇಳಿದೆ. ಮಾರ್ಚ್ 27ರಿಂದ ಏಪ್ರಿಲ್ 4ರ ತನಕ ಮಳೆ ಮುನ್ಸೂಚನೆ ಗಮನಿಸಿದರೆ ಕರಾವಳಿ ಜಿಲ್ಲೆಗಳು, ಮಲೆನಾಡು ಜಿಲ್ಲೆ, ಬೆಳಗಾವಿ ತನಕವೂ ಮಳೆ ಮುನ್ಸೂಚನೆ ಕಾಣಿಸಿದೆ.&nbsp;</p>

ಏಪ್ರಿಲ್ 4ರ ತನಕದ ಮಳೆ ಮುನ್ಸೂಚನೆ; ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಚದುರಿದ ಮಳೆ ನಿರೀಕ್ಷೆ

Thursday, March 28, 2024

<p>ಬಂಟ್ವಾಳದ ಗೌಡ ಸಾರಸ್ವತ ಬ್ರಾಹ್ಮಣ ವೃಂದದವರ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಸಹಿತ ಉತ್ಸವಾದಿ ಕಾರ್ಯಕ್ರಮಗಳು ಮಾರ್ಚ್ 12ರಿಂದ 17ರವರೆಗೆ ನಡೆಯಿತು. ಇದು ಬಂಟ್ವಾಳ ಬ್ರಹ್ಮರಥದ 200ನೇ ವರ್ಷಾಚರಣೆಯೂ ಆಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು.</p>

ಬಂಟ್ವಾಳದ ಬ್ರಹ್ಮರಥೋತ್ಸವಕ್ಕೆ 200ನೇ ವರ್ಷದ ಸಂಭ್ರಮ; ಮಲ್ಲಿಗೆಪ್ರಿಯ ವೆಂಕಟರಮಣನಿಗೆ ಕೆಜಿಗಟ್ಟಲೆ ಹೂವು ಸಮರ್ಪಣೆ; Photos

Monday, March 18, 2024

<p>ಅಸೋಸಿಯೆಶನ್ ಆಫ್ ಪ್ಯಾಡಲ್ ಸರ್ಫ್ ಪ್ರೊಫೆಷನಲ್ಸ್ ವರ್ಲ್ಡ್ ಟೂರ್ (ಎಪಿಪಿ) ಮಂಗಳೂರಿನ ಸಸಿಹಿತ್ಲು ಬೀಚ್‌ನಲ್ಲಿ ಆರಂಭಗೊಂಡಿದೆ.&nbsp;</p>

India Paddle Festival 2024: ಮಂಗಳೂರಿನಲ್ಲಿ ಇಂಡಿಯನ್ ಪ್ಯಾಡಲ್ ಉತ್ಸವ: ಕಡಲ ಅಲೆಗಳ ಮಧ್ಯೆ ಸಾಹಸ ಪ್ರದರ್ಶನ PHOTOS

Wednesday, March 13, 2024

<p>ಮಾಜಿ ಸಚಿವ ಬಿ.ರಮಾನಾಥ ರೈ ಸಾರಥ್ಯದಲ್ಲಿ ಬಂಟ್ವಾಳ ಕಂಬಳ ಎಂದೇ ಪ್ರಸಿದ್ಧವಾಗಿರುವ ಮುಡೂರು-ಪಡೂರು ಜೋಡುಕರೆ ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಕುಡಿಬೈಲಿನಲ್ಲಿ ನಡೆಯಿತು. ಈ ಸಂದರ್ಭ ಸಚಿವ ದಿನೇಶ್ ಗುಂಡೂರಾವ್, ಚಿತ್ರನಟ ಪ್ರಜ್ವಲ್ ದೇವರಾಜ್ ಸಹಿತ ಪ್ರಮುಖ ಗಣ್ಯರು ಹಾಜರಿದ್ದರು. ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್ ಮುಂದಾಳತ್ವದಲ್ಲಿ ಕಂಬಳ ಹೊನಲು ಬೆಳಕಿನಲ್ಲಿ ವಿಜೃಂಭಣೆಯಿಂದ ನಡೆಯಿತು. ಇದರ ಫಲಿತಾಂಶದ ವಿವರ ಹೀಗಿದೆ.</p>

ಬಂಟ್ವಾಳ ಮುಡೂರು-ಪಡೂರು ಜೋಡುಕರೆ ಕಂಬಳ, ವಿವಿಧ ಸ್ಪರ್ಧೆಗಳಲ್ಲಿ ಗೆದ್ದಿದ್ಯಾರು; ಇಲ್ಲಿದೆ ಸಚಿತ್ರ ವರದಿ

Monday, March 4, 2024

<p>ಎಳೆನೀರು, ಕಬ್ಬಿನರಸ, ಕ್ಷೀರದಲ್ಲಿ ಮಿಂದ ಮಂದಸ್ಮಿತಃ ಭವದ ತಾಪ ನಿವಾರಣೆಗಾಗಿ ನಿರ್ಮಲಜಲದ ಅಭಿಷೇಕ ನಿನಗೆ ಮಾಡುತ್ತಿರುವೆ ಎನ್ನುತ್ತಾ 1008 ಕಲಶಗಳಿಂದ ಅಭಿಷೇಕ ನಡೆಯುತ್ತಿದ್ದಂತೆ ಸಂಜೆಯ ಹೊತ್ತು, ತಂಪಾದ ವಾತಾವರಣ ಇತ್ತು. ಅಭಿಷೇಕದ ಬಳಿಕ ಕಬ್ಬಿನ ರಸಧಾರೆ, ಹಾಲಿನ ಅಭಿಷೇಕ, ಭಕ್ತರಿಂದ ಜೈಕಾರ ಮುಗಿಲುಮುಟ್ಟಿತು.</p>

Venur Bahubali: ಮಂದಸ್ಮಿತ ಪರಮವೈರಾಗಿ ವೇಣೂರು ಬಾಹುಬಲಿಗೆ ಮಹಾಮಜ್ಜನ ಸಂಪನ್ನ

Saturday, March 2, 2024

<p>ಕರಾವಳಿಗರ ಒಕ್ಕೂಟ (ರಿ) ಬೆಂಗಳೂರು ಇವರು ಮಹಾನಗರಿ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿಗರನ್ನು ಒಗ್ಗೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಕರಾವಳಿ ಉತ್ಸವ ಅದ್ದೂರಿಯಾಗಿ ನೆರವೇರಿತು. ಕರಾವಳಿ ಭಾಗದ ಸಾಂಸ್ಕೃತಿಕ ಕಾರ್ಯಕ್ರಮಗಳು, ಗ್ರಾಮೀಣ ಕ್ರೀಡೆಗಳು, ಆಹಾರ ಪದ್ಧತಿ ಇವೆಲ್ಲವೂ ಕಾರ್ಯಕ್ರಮದ ಸೊಬಗು ಹೆಚ್ಚಿಸಿದ್ದವು. ಕರಾವಳಿ ಉತ್ಸವದ ಸೊಬಗಿನ ಕ್ಷಣಗಳ ಫೋಟೊಗಳನ್ನು ನೀವೂ ಕಣ್ತುಂಬಿಕೊಳ್ಳಿ.&nbsp;</p>

Karavali Utsava: ಬೆಂಗಳೂರಲ್ಲಿ ಕಡಲೂರ ಕಲರವ; ಹುಲಿಕುಣಿತ, ಯಕ್ಷಗಾನ, ಆಹಾ ಫಿಶ್‌ಫ್ರೈ ಪುಳಿಮುಂಚಿ ಚಿಕನ್‌ ಸುಕ್ಕ, ಇಲ್ಲಿದೆ ಚಿತ್ರನೋಟ

Monday, February 26, 2024

<p>ಸಮುದ್ರದಲ್ಲಿ ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಕಾರ್ಯಾಚರಣೆ ಮಾಡಲಾಗುತ್ತದೆ ಎಂಬುದನ್ನು ತಟರಕ್ಷಣಾ ಪಡೆ ಸಿಬ್ಬಂದಿ ಪ್ರದರ್ಶಿಸಿದರು.</p>

ಮಂಗಳೂರು ಕೋಸ್ಟ್ ಗಾರ್ಡ್ ಅಣಕು ಕಾರ್ಯಾಚರಣೆ; ಮೈನವಿರೇಳಿಸುವ ಪ್ರದರ್ಶನದ ಪೋಟೊಗಳನ್ನ ಕಣ್ತುಂಬಿಕೊಳ್ಳಿ -Mangalore Coast Guard

Sunday, February 25, 2024

<p>ಮಂಗಳೂರು: ಟೀಂ ಮಂಗಳೂರು ತಂಡದ ನೇತೃತ್ವದಲ್ಲಿ ಒಎನ್‌ಜಿಸಿ-ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ-2024 ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಫೆ.10 ಮತ್ತು 11 ರಂದು ನಡೆಯಲಿದೆ.</p>

ಮಂಗಳೂರು ತಣ್ಣೀರುಬಾವಿ ಬೀಚ್‌ನಲ್ಲಿ ಇಂದು, ನಾಳೆ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ; ಕಾರ್ಯಕ್ರಮ ವಿವರ ಹೀಗಿದೆ ನೋಡಿ

Saturday, February 10, 2024