mangaluru News, mangaluru News in kannada, mangaluru ಕನ್ನಡದಲ್ಲಿ ಸುದ್ದಿ, mangaluru Kannada News – HT Kannada

Latest mangaluru Photos

<p>ಮೊದಲನೇ ಸಭಾಂಗಣದಲ್ಲಿ ಬೆಳಗ್ಗೆ ಉದಯರಾಗದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಶ್ರೀಜಿತ್ ಸರಳಾಯ ಕಾರ್ಯಕ್ರಮ ನೀಡಿದರು. ಬಳಿಕ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರು ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು</p>

ಮಂಗಳೂರು ಲಿಟ್ ಫೆಸ್ಟ್‌ ಉದ್ಘಾಟಿಸಿದ ಸಾಹಿತಿ ಎಸ್‌ಎಲ್ ಭೈರಪ್ಪ; ವೈವಿಧ್ಯಮಯ ಸಾಹಿತ್ಯ ಕಾರ್ಯಕ್ರಮ

Saturday, January 11, 2025

<div style="-webkit-text-stroke-width:0px;background-color:rgb(255, 255, 255);border-radius:8px;clear:none;color:rgb(31, 31, 31);font-family:Arial, sans-serif;font-size:14px;font-style:normal;font-variant-caps:normal;font-variant-ligatures:normal;font-weight:400;letter-spacing:normal;orphans:2;padding-left:0px;padding-right:0px;padding-top:0px;text-align:left;text-decoration-color:initial;text-decoration-style:initial;text-decoration-thickness:initial;text-indent:0px;text-transform:none;white-space:normal;widows:2;word-spacing:0px;"><div style="overflow:hidden;padding-bottom:20px;">ಮಿಲಾಗ್ರೆಸ್ ಚರ್ಚ್ ದಕ್ಷಿಣ ಕನ್ನಡದ ಅತ್ಯಂತ ಹಳೆಯ ಚರ್ಚುಗಳಲ್ಲಿ ಒಂದಾಗಿದೆ. ಇಲ್ಲಿ ಅವರ್ ಲೇಡಿ ಆಫ್ ಮಿರಾಕಲ್ ಳನ್ನು ಆರಾಧಿಸಲಾಗುತ್ತದೆ. ಮಿಲಾಗ್ರೆಸ್ 1680 ರಲ್ಲಿ ಬಿಷಪ್ ಥಾಮಸ್ ಡಿ ಕ್ಯಾಸ್ಟ್ರೊ ಮಂಗಳೂರಿನಲ್ಲಿ ಸ್ಥಾಪಿಸಿದ ರೋಮನ್ ಕ್ಯಾಥೊಲಿಕ್ ಚರ್ಚ್ ಆಗಿದೆ.</div></div>

Christmas 2024: ಕರ್ನಾಟಕದಲ್ಲಿ ಕ್ರಿಸ್‌ಮಸ್‌ ಹಬ್ಬಕ್ಕೆ ಸಡಗರದ ತಯಾರಿ; ಪ್ರಮುಖ 10 ಚರ್ಚ್‌ಗಳ ಸಂಭ್ರಮದ ನೋಟ

Tuesday, December 24, 2024

<p>ಇತ್ತೀಚೆಗೆ, ಕೃತಿ ಶೆಟ್ಟಿ ನೀಲಿ ಸೀರೆ ಮತ್ತು ಸ್ಲೀವ್ಲೆಸ್ ರವಿಕೆಯಲ್ಲಿ ತನ್ನ ಚಿತ್ರವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.&nbsp;</p>

ನೀಲಿಸೀರೆಯಲ್ಲಿ ಮನಮೋಹಕ ಲುಕ್‌ ನೀಡಿದ ಕೃತಿ ಶೆಟ್ಟಿ; ಈ ಮಂಗಳೂರು ಸುಂದರಿ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ ಅನ್ನೋದೇ ಅಚ್ಚರಿ

Thursday, December 19, 2024

<p>ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಇಂದು (ಡಿಸೆಂಬರ್ 10) 30ನೇ ವರ್ಷದ ಆಳ್ವಾಸ್ ವಿರಾಸತ್‌ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಮೋಹನ್ ಆಳ್ವಾ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು.&nbsp;</p>

ಆಳ್ವಾಸ್ ವಿರಾಸತ್ 2024; ಮೂಡಬಿದಿರೆಯಲ್ಲಿ ವಿರಾಸತ್ ಸಂಭ್ರಮಕ್ಕೆ ಮುನ್ನುಡಿ, ಇಲ್ಲಿವೆ ಕೆಲವು ಆಕರ್ಷಕ ಫೋಟೋಸ್

Tuesday, December 10, 2024

<p>ಮದುವೆ ಎಂಬುದು ಮೊದಲೇ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎಂಬುದು ಆಡುನುಡಿ. ಪ್ರೀತಿ, ಪ್ರೇಮಕ್ಕೆ ನಾಡು, ನುಡಿ ಸೇರಿ ಯಾವುದೇ ಎಲ್ಲೆಯ ಹಂಗಿಲ್ಲ ಎಂಬ ಮಾತೂ ಇದೆ. ಇವೆರಡೂ ನಿಜ ಎನ್ನುವಂತೆ ಕೆಲಸದ ನಿಮಿತ್ತ ಥೈಲ್ಯಾಂಡ್ ಪ್ರವಾಸಕ್ಕೆ ಹೋದವನಿಗೆ ಅಲ್ಲಿನ ಯುವತಿ ಜತೆಗೆ ಪ್ರೇಮಾಂಕುರವಾಗಿ ದಾಂಪತ್ಯಕ್ಕೆ ಕಾಲಿಟ್ಟಿರುವುದು ಸದ್ಯದ ಸುದ್ದಿ. ಅಂತಹದೊಂದು ಅಪೂರ್ವ ವಿವಾಹದ ಸಚಿತ್ರ ವರದಿ ಇಲ್ಲಿದೆ.</p>

ತುಳುನಾಡು- ಥೈಲ್ಯಾಂಡ್ ಲವ್‌ ಸ್ಟೋರಿ; ಮಂಗಳೂರು ಯುವಕ ಪೃಥ್ವಿರಾಜ್ ಕೈ ಹಿಡಿದ ಮೊಂತಕಾನ್ ಸಸೂಕ್, ಅಪೂರ್ವ ವಿವಾಹದ ಚಿತ್ರನೋಟ

Friday, December 6, 2024

<p>ಮೈಸೂರು ಚಾಮರಾಜೇಂದ್ರ ಮೃಗಾಲಯ-<br>ಕರ್ನಾಟಕ ಅತ್ಯಂತ ಹಳೆಯ ಮೃಗಾಲಯ. ಶ್ರೀ ಚಾಮರಾಜೇಂದ್ರ ಝೂಲಾಜಿಕಲ್ ಗಾರ್ಡನ್ಸ್ ಅನ್ನು 1892 ರಲ್ಲಿ ಸ್ಥಾಪಿಸಲಾಯಿತು. ಚಾಮರಾಜೇಂದ್ರ ಒಡೆಯರ್ ಅವರ ಆಸಕ್ತಿಯಿಂದ ಪ್ರಾಣಿ ಮನೆ ಈಗ ವಿಶ್ವದ ಪ್ರಮುಖ ಮೃಗಾಲಯವಾಗಿ ಮಾರ್ಪಟ್ಟಿದೆ. ಬಗೆಬಗೆಯ ಪ್ರಾಣಿ, ಪಕ್ಷಿಗಳ ಸಂಗ್ರಹಾಲಯವಿದು. ಮೈಸೂರಿನ ಹೃದಯ ಭಾಗದಲ್ಲಿರುವ 117.41 ಹೆಕ್ಟೇರ್ ಪ್ರದೇಶವನ್ನು ಒಳಗೊಂಡಿರುವ &nbsp;ಇಲ್ಲಿ ಜಿರಾಫೆ, ಚಿಂಪಾಂಜಿ ವಿಶೇಷ ಆಕರ್ಷಣೆ. ಪಕ್ಕದಲ್ಲೇ ಕಾರಂಜಿಕೆರೆಯೂ ಇದ್ದು, ಇದೂ ಕೂಡ ವಿಶೇಷ ಆಕರ್ಷಣೆಯೇ.<br>&nbsp;</p>

Zoos Of Karnataka ಕರ್ನಾಟಕದಲ್ಲಿ ನೀವು ಕುಟುಂಬ ಸಮೇತರಾಗಿ ಭೇಟಿ ನೀಡಬಹುದಾದ 10 ಮೃಗಾಲಯಗಳು ಯಾವುದು

Wednesday, November 13, 2024

<p>ವಿಶೇಷವಾಗಿ ವಿವಿಧ ಹುಲಿ ವೇಷ ತಂಡಗಳ ಪ್ರದರ್ಶನ ಶೋಭಾಯಾತ್ರೆಗೆ ಮೆರುಗು ನೀಡಿದವು. ನೃತ್ಯ ರೂಪಕ, ದೇಶದ ಪರಂಪರೆ ಬಿಂಬಿಸುವ ಟ್ಯಾಬ್ಲೊಗ ಮತ್ತು ನಾನಾ ಕಲಾ ಪ್ರಕಾರಗಳು ಹೊಸ ರಂಗು ನೀಡಿದವು. ದಸರಾ ಮೆರವಣಿಗೆ ಸಾಗಿ ಬಂದ ರಸ್ತೆಯ ಇಕ್ಕೆಲಗಳಲ್ಲಿಯೂ ಜನಜಾತ್ರೆಯೇ ನೆರೆದಿತ್ತು. ವೈ ಮೆರವಣಿಗೆ ದಾರಿಯಲ್ಲಿ ಸಂಗೀತ ರಸಮಂಜರಿ ಮತ್ತಿತರ ಕಾರ್ಯಕ್ರಮಗಳು ಮನಸೂರೆಗೊಳಿಸಿದವು.</p>

ಮಂಗಳೂರು ದಸರಾ: ಅದ್ಧೂರಿತನದೊಂದಿಗೆ ರಾತ್ರಿಯಿಡೀ ನಡೆದ ಶೋಭಾಯಾತ್ರೆ, ಅಂಗರಂಗ ವೈಭವದ ಫೋಟೋಸ್

Monday, October 14, 2024

<p>ತುಮಕೂರು ನಗರದಲ್ಲಿ ನಡೆದ ಈದ್‌ ಮಿಲಾದ್‌ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡ ಮುರಳೀಧರ ಹಾಲಪ್ಪ ಮತ್ತಿತರರು ಭಾಗಿಯಾಗಿ ಶುಭ ಕೋರಿದರು.</p>

Eid milad 2024: ಕರ್ನಾಟಕದಲ್ಲಿ ಈದ್‌ ಮಿಲಾದ್‌ ಸಂಭ್ರಮ, ಮೆರವಣಿಗೆ, ಸೌಹಾರ್ದ ಕಾರ್ಯಕ್ರಮಗಳ ಆಯೋಜನೆ ಹೀಗಿತ್ತು photos

Monday, September 16, 2024

<p>ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಸಾಲು ಗಟ್ಟಿ ನಿಂತಿವೆ.&nbsp;</p>

Landslide in Charmadi: ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡಕುಸಿತ, ವಾಹನ ಸಂಚಾರದಲ್ಲಿ ವ್ಯತ್ಯಯ photos

Tuesday, July 30, 2024

<p>ದಕ್ಷಿಣ ಕನ್ನಡ ಸಹಿತ ಕರ್ನಾಟಕ ಕರಾವಳಿಯಲ್ಲಿ ಶುಕ್ರವಾರವೂ ಧಾರಾಕಾರ ಮಳೆಯಾಗಿದ್ದು, ಜಿಲ್ಲೆಯ ಜೀವನದಿ ಎನ್ನಲಾಗುವ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅತ್ತ ಕುಮಾರಧಾರಾ ನದಿಯೂ ಮೈದುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ಘಟ್ಟ ಹತ್ತುವ ಮಾರ್ಗಗಳಾದ ಆಗುಂಬೆ, ಸಂಪಾಜೆ, ಶಿರಾಡಿಗಳಲ್ಲಿ ಭೂಕುಸಿತದ ಆತಂಕವಿರುವ ಕಾರಣ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದ್ದರೆ, ಚಾರ್ಮಾಡಿ ರಸ್ತೆಯೂ ಅಪಾಯದ ಭೀತಿಯಲ್ಲಿದೆ. ಇಡೀ ದಿನದ ಮಳೆಯ ಚಿತ್ರನೋಟ ಇಲ್ಲಿದೆ.</p>

ಕರ್ನಾಟಕದ ಮುಂಗಾರು ಮಳೆ; ಕರಾವಳಿಯಲ್ಲಿ ನಿಲ್ಲದ ವರ್ಷಧಾರೆ, ಭೂಮಾರ್ಗಕ್ಕೆ ಕಂಟಕ, ಉಕ್ಕಿ ಹರಿದ ನದಿಗಳು, ನಾಳೆಯೂ ರೆಡ್ ಅಲರ್ಟ್, ಫೋಟೋಸ್‌

Friday, July 19, 2024

<p>ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹಲವು ಕಡೆಗಳಲ್ಲಿ ಭಾರೀ ಗಾಳಿ ಮಳೆಗೆ ಕಂಬಗಳು ಉರುಳಿ ಬಿದ್ದಿವೆ.&nbsp;</p>

Karnataka Rains: ಕರ್ನಾಟಕದಲ್ಲಿ ಮಳೆ ವೈಭವ, ಮಲೆನಾಡಲ್ಲಿ ಸಂಚಾರಕ್ಕೆ ಅಡ್ಡಿ, ಕರಾವಳಿ ಭಾಗದಲ್ಲಿ ತೀವ್ರ photos

Thursday, July 4, 2024

<p>ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ,ಉಪ್ಪಿನಂಗಡಿ ಬಳಿ ತಿರುವಿನಲ್ಲಿ ಸಿಲುಕಿಕೊಂಡಿದೆ.&nbsp;</p>

Mangalore News: ಗೂಗಲ್‌ ನಂಬಿ ಕರಾವಳಿಯಲ್ಲಿ ದಾರಿ ತಪ್ಪಿದ ಲಾರಿ, ಇಳಿಜಾರ ಹಾದಿಯಲ್ಲಿ ಪರದಾಟ, ಹೀಗಿತ್ತು ನೋಟ

Thursday, June 27, 2024

<p>ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಆಗಮಿಸಿ ಇಲ್ಲಿನ ಖಾದ್ಯಗಳನ್ನು ಸವಿದು ಖರೀದಿ ನಡೆಸಿದರು. 60ಕ್ಕೂ ಅಧಿಕ ಸ್ಟಾಲ್‌ಗಳಲ್ಲಿ ಸ್ಥಳೀಯ ತಳಿಯ 600, ತಿಪಟೂರು ತಳಿಯ 300 ಹಲಸಿನ ಹಣ್ಣುಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಕೋಲಾರದಿಂದ 1 ಸಾವಿರ ಮಾವಿನಹಣ್ಣೂ ಬಂದಿದ್ದ ಕಾರಣ ಹಲಸಿನೊಂದಿಗೆ ಮಾವು ಜೋಡಿಯಾಯಿತು.</p>

ಮಂಗಳೂರಿನಲ್ಲಿ ಘಮಘಮಿಸಿದ ಹಲಸು ಮೇಳ; 20 ಸಾವಿರಕ್ಕೂ ಅಧಿಕ ಮಂದಿ ಭಾಗಿ -Photos

Tuesday, June 18, 2024

<p>ಬಂಟ್ವಾಳದ ಬಿ ಸಿ ರೋಡ್‌ಗೆ ಬಂದಿತ್ತು ಮುಂಬಯಿಯ ಒರಿಗಾಮಿ ಬಸ್‌; ಕಾಗದದ ಮೂಲಕ ಸಂಸ್ಕೃತಿಯ ಪರಿಚಯದ ಚಿತ್ರನೋಟ ಇಲ್ಲಿದೆ ನೋಡಿ.</p>

ಬಂಟ್ವಾಳದ ಬಿ ಸಿ ರೋಡ್‌ಗೆ ಬಂದಿತ್ತು ಮುಂಬಯಿಯ ಒರಿಗಾಮಿ ಬಸ್‌; ಕಾಗದದ ಮೂಲಕ ಸಂಸ್ಕೃತಿಯ ಪರಿಚಯದ ಚಿತ್ರನೋಟ

Saturday, June 15, 2024

<p>ಪುತ್ತೂರಿನ ಹಲಸು ಮೇಳದಲ್ಲಿ ವಿವಿಧ ತಳಿಯ ಹನಸಿನ ಹಣ್ಣುಗಳಲ್ಲದೆ, ಪ್ರಸಿದ್ಧ ನರ್ಸರಿಗಳಲ್ಲಿ ಅಭಿವೃದ್ಧಿಪಡಿಸಿದ ತಳಿಗಳು, ಇತರ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ.</p>

ಪುತ್ತೂರಿನಲ್ಲಿ ಹಲಸು ಮೇಳ; ವೈವಿಧ್ಯಮಯ ಸ್ಟಾಲ್‌ಗಳು, ವಿವಿಧ ಬಗೆಯ ಹಣ್ಣುಗಳು, ಫುಡ್ ಕೋರ್ಟ್; ಫೊಟೋಸ್

Saturday, May 25, 2024

<p>ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಿಗದಿತ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನದ ದರ್ಶನ ಪಡೆದಿದ್ದಾರೆ.</p>

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿ; ಮಂಜುನಾಥನ ದರ್ಶನ ಪಡೆದ ನಾಯಕರು; ಫೋಟೊಸ್

Saturday, May 25, 2024

<p>ಬೆಳಗಾವಿ ಜಿಲ್ಲೆಯಲ್ಲೂ ಪೂರ್ವ ಮುಂಗಾರು ಮಳೆ ಎರಡೂವರೆ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚ ಸುರಿದಿದೆ.</p>

Karnataka Rains: ಕರ್ನಾಟಕದ 4 ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಭರಪೂರ, 16 ಜಿಲ್ಲೆಯಲ್ಲಿ ಸಾಮಾನ್ಯ, 11 ಜಿಲ್ಲೆಗಳಲ್ಲಿ ಕೊರತೆ

Wednesday, May 15, 2024

<p>ಆರೋಗ್ಯಕ್ಕೆ ಅನೇಕ ರೀತಿಯ ಲಾಭ ಮಾಡುವ ಇವುಗಳ ಸಂಗ್ರಹ ಪ್ರತಿಯೊಂದು ಮನೆಯಲ್ಲೂ ಇದ್ದರೆ ಪ್ರಿಸರ್ವ್ ಮಾಡಲಾಗಿರುವ ಜ್ಯೂಸ್ ಗಳನ್ನು ಖರೀದಿಸುವುದು ತಪ್ಪುತ್ತದೆ. ಮಕ್ಕಳಿಗೆ ವಾರಕ್ಕೊಮ್ಮೆ ಈ ಜ್ಯೂಸ್ ಮಾಡಿ ಕೊಡುವುದು ಬಹಳ ಒಳ್ಳೆಯದು. ಇದು ಹಲವು ರೋಗಗಳ ನಿವಾರಕದ ಜತೆಗೆ ಬೇಸಿಗೆಯ ದಣಿವನ್ನು ಆರಿಸಲಿದೆ.</p>

Summer Drinks: ಬೇಸಿಗೆಗೆ ಪುನರ್‌ಪುಳಿ ಜ್ಯೂಸ್‌, ಕೂಲ್‌ ಜತೆಗೆ ಆರೋಗ್ಯಕರ, ಹೇಗೆ ತಯಾರಿಸೋದು? photos

Wednesday, May 1, 2024

<p>ನೀರು ಹರಿದುಹೋಗಲು ವ್ಯವಸ್ಥೆ ಇಲ್ಲದಿದ್ದರೆ ಸಮಸ್ಯೆಗಳ ಸರಮಾಲೆ ನಿಶ್ಚಿತವೆಂದು ಕಾಮಗಾರಿ ನೋಡಿದಾಗ ಭಾಸವಾಗುತ್ತದೆ. ದಿನಕ್ಕೆ ಸಾವಿರಾರು ವಾಹನಗಳು ಓಡಾಡುವ, ಮಂಗಳೂರಿನಿಂದ ಬೆಂಗಳೂರು, ಮೈಸೂರು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಭಾಗದ ಸುಮಾರು 2 ಕಿ.ಮೀ ರಸ್ತೆ ಮುಂದಿನ ಮಳೆಗಾಲ ಸಂದರ್ಭ ಸ್ತಬ್ಧವಾಗಬಹುದು ಎಂದು ಹೇಳಲಾಗುತ್ತಿದೆ.</p><p>ಸಾಮಾನ್ಯವಾಗಿ ಫ್ಲೈಓವರ್ ಕಾಮಗಾರಿ ನಡೆಯುವ ಜಾಗಗಳಲ್ಲಿ ಸರ್ವೀಸ್ ರಸ್ತೆಗಳು ವಾಹನ ಸಂಚಾರಕ್ಕೆಂದು ಇರುತ್ತವೆ. ಆದರೆ ಇಲ್ಲಿ ಹಾಗಲ್ಲ, ಮೇಲೆ ಕೆಲಸವಾಗುತ್ತಿದ್ದರೆ, ಅಡಿಯಲ್ಲೇ ವಾಹನಗಳು ಸಾಗುತ್ತವೆ. ಇದು ಸಮಸ್ಯೆ.</p>

ಕಲ್ಲಡ್ಕದಲ್ಲಿ ಷಟ್ಪಥ ಫ್ಲೈಓವರ್ ಕಾಮಗಾರಿ ಸಂದರ್ಭ ಮಳೆ ಬಂದ್ರೆ ಮಂಗಳೂರು ಹಾಸನ ರಸ್ತೆ ಸಂಚಾರಕ್ಕೆ ತೊಡಕು, ಇಲ್ಲಿವೆ ಚಿತ್ರಮಾಹಿತಿ

Saturday, April 27, 2024

<div style="-webkit-text-stroke-width:0px;background-color:rgb(255, 255, 255);color:rgb(34, 34, 34);font-family:Arial, Helvetica, sans-serif;font-size:small;font-style:normal;font-variant-caps:normal;font-variant-ligatures:normal;font-weight:400;letter-spacing:normal;orphans:2;text-align:start;text-decoration-color:initial;text-decoration-style:initial;text-decoration-thickness:initial;text-indent:0px;text-transform:none;white-space:normal;widows:2;word-spacing:0px;">ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರ ರೋಡ್ ಶೋ ನಡೆಸುವ ಮೂಲಕ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಾರ ಮಾಡಿದರು.</div>

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ ಅಣ್ಣಾಮಲೈ ; ರೋಡ್ ಶೋ ನಡೆಸಿ ಬ್ರಿಜೇಶ್ ಚೌಟ ಪರ ಬ್ಯಾಟಿಂಗ್ ಮಾಡಿದ ಮಾಜಿ ಎಸ್ಪಿ, ಚಿತ್ರನೋಟ

Tuesday, April 23, 2024