ರಾಜ್ಯದಲ್ಲಿ ಮಾವಿನ ಹಣ್ಣಿನ ದರ ತೀವ್ರ ಕುಸಿತ ಕಂಡಿದ್ದು, ಬಾದಾಮಿ ಮಾವು ಬೇಡಿಕೆ ಕಳೆದುಕೊಂಡರೆ, ತೋತಾಪುರಿಯನ್ನು ಮಾರುಕಟ್ಟೆಯಲ್ಲಿ ಕೇಳುವವರೇ ಇಲ್ಲವಾಗಿದೆ.