priyank-kharge News, priyank-kharge News in kannada, priyank-kharge ಕನ್ನಡದಲ್ಲಿ ಸುದ್ದಿ, priyank-kharge Kannada News – HT Kannada

priyank kharge

ಓವರ್‌ವ್ಯೂ

ಬೀದರ್‌ ಗುತ್ತಿಗೆದಾರ ಸಚಿವ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಡೆತ್‌ನೋಟ್‌ನಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಹೆಸರೇ ಇಲ್ಲದ ಮೇಲೆ ರಾಜೀನಾಮೆ ಏಕೆ ಕೊಡಬೇಕ್ರಿ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Wednesday, January 1, 2025

ಬೀದರ್‌ನ ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಶಿಷ್ಯ ರಾಜು ಕಪನೂರು ವಿರುದ್ದ ಪ್ರಕರಣ ದಾಖಲಾಗಿದೆ.

ಗುತ್ತಿಗೆದಾರ ಆತ್ಮಹತ್ಯೆ; ಬೆಂಬಲಿಗನಿಂದ ಕಲಬುರಗಿ ಬಿಜೆಪಿ ಶಾಸಕನ ಹತ್ಯೆಗೆ ಸಂಚು ಆರೋಪ, ಪ್ರಕರಣ ದಾಖಲು, ಸಚಿವ ಪ್ರಿಯಾಂಕ್‌ ಖರ್ಗೆಗೆ ಸಂಕಷ್ಟ

Monday, December 30, 2024

ರ್ನಾಟಕದ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ಬೆಂಗಳೂರಿನಲ್ಲಿ ನಡೆಯಿತು. ಸಿಎಂ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ ಖರ್ಗೆ, ಚಲುವರಾಯಸ್ವಾಮಿ ಹಾಜರಿದ್ದರು.

Karnataka Investment: ಸುಮಾರು 10 ಸಾವಿರ ಕೋಟಿ ರೂ ಹೂಡಿಕೆ, 5605 ಮಂದಿಗೆ ಉದ್ಯೋಗ; ಕರ್ನಾಟಕದ ಯೋಜನೆಗಳಿಗೆ ಅನುಮತಿ

Monday, December 23, 2024

ಬೆಂಗಳೂರಲ್ಲಿ ಅಮೆರಿಕ ದೂತಾವಾಸ ಕಚೇರಿ ಸ್ಥಾಪನೆ ಮುಂದಿನ ತಿಂಗಳು ನಡೆಯಲಿದೆ ಎಂದು ರಾಯಭಾರಿ ಎರಿಕ್ ಗಾರ್ಸೆಟ್ಟಿ ಹೇಳಿದ್ದಾರೆ. ಇದಾದ ಬಳಿಕ, ಈ ಸಾಧನೆ ತಮ್ಮದೆಂದು ಬಿಂಬಿಸಿಕೊಳ್ಳಲು ಕಾಂಗ್ರೆಸ್, ಬಿಜೆಪಿ ನಡುವೆ ಪೈಪೋಟಿ ಶುರುವಾಗಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರಲ್ಲಿ ಅಮೆರಿಕ ದೂತಾವಾಸ ಕಚೇರಿ ಸ್ಥಾಪನೆ; ಅನುಷ್ಠಾನ ಸಾಧನೆ ತಮ್ಮದೆಂದು ಬಿಂಬಿಸಿಕೊಳ್ಳಲು ಕಾಂಗ್ರೆಸ್, ಬಿಜೆಪಿ ನಡುವೆ ಪೈಪೋಟಿ

Saturday, December 21, 2024

ಬೆಂಗಳೂರು ಐಟಿ, ಬಿಟಿ ಪಾರ್ಕ್‌ಗಳ ಸಮಸ್ಯೆ ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಸಮಾಲೋಚನಾ ಸಮಿತಿ ರಚನೆ ಮಾಡಲಾಗಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. (ಬೆಂಗಳೂರು ಮಳೆಗೆ ರಸ್ತೆಯಲ್ಲಿ ಮೀನು ಹಿಡಿದ ಜನರ ಚಿತ್ರವನ್ನು ಸಾಂಕೇತಿಕವಾಗಿ ಬಳಸಲಾಗಿದೆ)

ಬೆಂಗಳೂರು ಐಟಿ, ಬಿಟಿ ಪಾರ್ಕ್‌ಗಳ ಸಮಸ್ಯೆ ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಸಮಾಲೋಚನಾ ಸಮಿತಿ ರಚನೆ; ಜನ ಸ್ಪಂದನೆ ಹೀಗಿತ್ತು

Thursday, October 24, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬೃಹತ್‌ ಪುತ್ಥಳಿ ಅನಾವರಣಗೊಳಿಸಲಾಯಿತು,</p>

Belagavi News:ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗಾಂಧಿ ಟೋಪಿಯ ಮಿಂಚು; ಬಾಪೂಜಿ ಭೇಟಿ ಶತಮಾನದ ನೆನಪಿಗೆ ಪುತ್ಥಳಿ ಅನಾವರಣ

Jan 21, 2025 02:44 PM

ತಾಜಾ ವಿಡಿಯೊಗಳು

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ  ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಬಿಎಸ್‌ ಯಡಿಯೂರಪ್ಪ ಸಿಎಂ ಆಗಿದ್ದಾಗ ಭ್ರಷ್ಟಾಚಾರ ನಡೆದಿತ್ತು, ಅವರು ಏಕೆ ರಾಜೀನಾಮೆ ಕೊಡಲಿಲ್ಲ? ಸಚಿವ ಪ್ರಿಯಾಂಕ್‌ ಖರ್ಗೆ

Oct 09, 2024 08:37 PM