ramanagara News, ramanagara News in kannada, ramanagara ಕನ್ನಡದಲ್ಲಿ ಸುದ್ದಿ, ramanagara Kannada News – HT Kannada

Ramanagara

ಓವರ್‌ವ್ಯೂ

ಮಾಜಿ ಸಂಸದ ಡಿಕೆ ಸುರೇಶ್ ಪತ್ನಿ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹಂಚಿಕೊಂಡಿದ್ದ ಸರ್ಕಾರಿ ಶಾಲೆ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಾಜಿ ಸಂಸದ ಡಿಕೆ ಸುರೇಶ್ ಪತ್ನಿ ಎನ್ನುತ್ತ ವಿಡಿಯೊ ಹಂಚಿಕೊಂಡ ಸರ್ಕಾರಿ ಶಾಲೆ ಶಿಕ್ಷಕಿಯ ಬಂಧನ; ಆಕೆ ಯಾರು, ಏನಿದು ಪ್ರಕರಣ

Thursday, May 1, 2025

ರಾಜ್ಯಪಾಲ ತಾವರ್ ಚಂದ್ ಗೆಹಲೋತ್ ಅವರ ಅಂಕಿತದ ಬಳಿಕ, ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ರಚಿಸುವ 'ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024’ ರ ಅಧಿಸೂಚನೆ ಪ್ರಕಟವಾಗಿದೆ.

ಗ್ರೇಟರ್ ಬೆಂಗಳೂರು ರಚನೆಗೆ ಸಿಕ್ಕಿತು ಅಂಕಿತ, ಪ್ರಾಧಿಕಾರ ರಚನೆ ಯಾವಾಗ, ಪಾಲಿಕೆಯಲ್ಲಿ ಎಷ್ಟು ವಾರ್ಡ್‌ಗಳಿರುತ್ತವೆ, ಗಮನಸೆಳೆದಿವೆ 6 ಅಂಶಗಳು

Friday, April 25, 2025

ಸರ್ಕಾರಿ ಜಮೀನು ಒತ್ತುವರಿ ಪ್ರಕರಣ; ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಶವಿದ್ದ ಜಮೀನು ಮರುವಶಕ್ಕೆ ಜೆಸಿಬಿ ಕಾರ್ಯಾಚರಣೆ ಶುರು

ಸರ್ಕಾರಿ ಜಮೀನು ಒತ್ತುವರಿ ಪ್ರಕರಣ; ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಶವಿದ್ದ ಜಮೀನು ಮರುವಶಕ್ಕೆ ಜೆಸಿಬಿ ಕಾರ್ಯಾಚರಣೆ ಶುರು

Tuesday, March 18, 2025

ಕರ್ನಾಟಕ ಬಜೆಟ್ 2025: ಜಾನುವಾರುಗಳ ಆಕಸ್ಮಿಕ ಸಾವಿನ ವೇಳೆ ರೈತರಿಗೆ ಅನುಗ್ರಹ ಯೋಜನೆ ಪರಿಹಾರ ಹೆಚ್ಚಳ ಮಾಡುವುದಾಗಿ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರಿನಲ್ಲಿ ಹೈ-ಟೆಕ್‌ ಮತ್ಸ್ಯದರ್ಶಿನಿ ಸ್ಥಾಪಿಸುವುದಾಗಿ ಪ್ರಕಟಿಸಿದರು.

ಕರ್ನಾಟಕ ಬಜೆಟ್ 2025: ಜಾನುವಾರುಗಳ ಆಕಸ್ಮಿಕ ಸಾವಿನ ವೇಳೆ ರೈತರಿಗೆ ಅನುಗ್ರಹ ಯೋಜನೆ ಪರಿಹಾರ ಹೆಚ್ಚಳ,ಮೈಸೂರಿನಲ್ಲಿ ಹೈ-ಟೆಕ್‌ ಮತ್ಸ್ಯದರ್ಶಿನಿ

Friday, March 7, 2025

ಅನುದಾನ ಕೊರತೆಯಿಂದ ಸೊರಗುತ್ತಿರುವ ರಾಮನಗರ ಜಾನಪದ ಲೋಕ; ಜಾನಪದ ಚಟುವಟಿಕೆಗಳಿಗೆ ಕುತ್ತು

ಅನುದಾನ ಕೊರತೆಯಿಂದ ಸೊರಗುತ್ತಿದೆ ರಾಮನಗರ ಜಾನಪದ ಲೋಕ; ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಸಡ್ಡೆ, ಜಾನಪದ ಚಟುವಟಿಕೆಗಳಿಗೆ ಕುತ್ತು

Tuesday, February 25, 2025

ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಸ್ಕೈವಾಕ್‌ ಛಾವಣಿ ಮೇಲಿಂದ ಜಿಗಿದ ಕರ್ನಾಟಕದ ಅಯ್ಯಪ್ಪ ಭಕ್ತನ ವಿಡಿಯೋ ವೈರಲ್ ಆಗಿದೆ. ಚಿಕಿತ್ಸೆ ಫಲಕಾರಿಯಾಗದೆ ಆತನ ಸಾವು ಸಂಭವಿಸಿದೆ.

ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಸ್ಕೈವಾಕ್‌ ಛಾವಣಿ ಮೇಲಿಂದ ಜಿಗಿದ ಕರ್ನಾಟಕದ ಅಯ್ಯಪ್ಪ ಭಕ್ತ; ಚಿಕಿತ್ಸೆ ಫಲಿಸದೆ ಸಾವು- ವೈರಲ್‌ ವಿಡಿಯೋ

Tuesday, December 17, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ನಮ್ಮ ಕರ್ನಾಟಕದ ರಾಜಧಾನಿ ಬೆಂಗಳೂರು ಎಲ್ಲ ರೀತಿಯಲ್ಲೂ ಶ್ರೀಮಂತವಾದುದು. ಸುತ್ತಮುತ್ತ ಚಾರಿತ್ರಿಕ ಪ್ರದೇಶಗಳಿವೆ., ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವಂತಹ ಪ್ರಕೃತಿ ರಮ್ಯ ತಾಣಗಳಿವೆ. ವಾರಾಂತ್ಯದ ಚಾರಣಕ್ಕೆ ಹೇಳಿ ಮಾಡಿಸಿದ ಹತ್ತಾರು ಬೆಟ್ಟಗಳಿವೆ. ಈ ಪೈಕಿ ಆಯ್ದ ಏಳು ಚಾರಣ ತಾಣಗಳ ಕಿರು ಪರಿಚಯ ಇಲ್ಲಿದೆ.</p>

Weekend getaways; ಬೆಂಗಳೂರು ಸುತ್ತಮುತ್ತ ವಾರಾಂತ್ಯದ ರಜೆಯಲ್ಲಿ ತೆರಳಬಹುದಾದ 7 ಜನಪ್ರಿಯ ಚಾರಣ ತಾಣಗಳಿವು

Aug 15, 2024 02:58 PM

ತಾಜಾ ವಿಡಿಯೊಗಳು

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮಗನಿಗೆ ಗುಂಡೇಟು; ಪೊಲೀಸ್ ತನಿಖೆಯಲ್ಲಿ ಮಹತ್ವದ ಸುಳಿವು

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮಗನಿಗೆ ಗುಂಡೇಟು; ಪೊಲೀಸ್ ತನಿಖೆಯಲ್ಲಿ ಮಹತ್ವದ ಸುಳಿವು

Apr 20, 2025 06:51 PM

ತಾಜಾ ವೆಬ್‌ಸ್ಟೋರಿ