siddaramaiah News, siddaramaiah News in kannada, siddaramaiah ಕನ್ನಡದಲ್ಲಿ ಸುದ್ದಿ, siddaramaiah Kannada News – HT Kannada

Siddaramaiah

ಓವರ್‌ವ್ಯೂ

ಕರ್ನಾಟಕ ಸಿಎಂ, ಸಚಿವರು, ಶಾಸಕರ ವೇತನ ಶೇಕಡ 100 ಹೆಚ್ಚಳವನ್ನು ಗೃಹ ಸಚಿವ ಜಿ ಪರಮೇಶ್ವರ ಅವರು ಸಮರ್ಥಸಿಕೊಂಡರು.

Salary Hike: ಕರ್ನಾಟಕ ಸಿಎಂ, ಸಚಿವರು, ಶಾಸಕರ ವೇತನ ಶೇಕಡ 100 ಹೆಚ್ಚಳ, ಸಮರ್ಥನೆ ಮಾಡಿಕೊಂಡ ಸರ್ಕಾರ

Thursday, March 20, 2025

ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ವಿಧಾನಮಂಡಲ ಅಂಗೀಕಾರವಾಗಿದ್ದು, ಜನಗಣತಿ ಆಧಾರದಲ್ಲಿ ಜೂನ್‌ 30ರೊಳಗೆ ವಾರ್ಡ್‌ ಗಡಿ ನಿಗದಿಯದ್ದೇ ಸಮಸ್ಯೆಯಾಗಿದೆ. (ಸಾಂಕೇತಿಕ ಚಿತ್ರ)

ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ವಿಧಾನಮಂಡಲ ಅಂಗೀಕಾರ; ಜನಗಣತಿ ಆಧಾರದಲ್ಲಿ ಜೂನ್‌ 30ರೊಳಗೆ ವಾರ್ಡ್‌ ಗಡಿ ನಿಗದಿಯದ್ದೇ ಸಮಸ್ಯೆ

Tuesday, March 18, 2025

ಗ್ರೇಟರ್ ಬೆಂಗಳೂರು ಮಸೂದೆಗೆ ನಾಗರಿಕರ ವಿರೋಧ ವ್ಯಕ್ತಪಡಿಸಿರುವ ಟೌನ್ ಹಾಲ್ ಗುಂಪು ಅಂಕಿತ ಹಾಕದಂತೆ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ

ಗ್ರೇಟರ್ ಬೆಂಗಳೂರು ಮಸೂದೆಗೆ ನಾಗರಿಕರ ವಿರೋಧ, ಅಂಕಿತ ಹಾಕದಂತೆ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಟೌನ್ ಹಾಲ್ ಗುಂಪು

Monday, March 17, 2025

ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು: ಕರ್ನಾಟಕ ವಿಧಾನ ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯಿತು. ವಿಪಕ್ಷ ಪಾಳಯದಿಂದ ಬಿಜೆಪಿ ಸದಸ್ಯ ಅರವಿಂದ ಬೆಲ್ಲದ್ ಅವರ ಮಾತಗಳು ಗಮನಸೆಳೆದರೆ, ಆಡಳಿತ ಪಾಳಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಮಾತುಗಳು ಸ್ಪಷ್ಟವಾಗಿ ಕೇಳಿದವು.

ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು: ಕರ್ನಾಟಕ ವಿಧಾನ ಸಭೆಯಲ್ಲಿ ಬಿಸಿಬಿಸಿ ಚರ್ಚೆ, ಗದ್ದಲ, ವಿಡಿಯೋ

Monday, March 17, 2025

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವ ಬಜೆಟ್ ಘೋಷಣೆ ಅನುಮೋದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಚಿವ ಸಂಪುಟ ಸಭೆ ಕೆಟಿಟಿಪಿ ಕಾಯ್ದೆ 1999ರ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಿದೆ.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ; ಬಜೆಟ್ ಘೋಷಣೆ ಅನುಮೋದಿಸಿದ ಕರ್ನಾಟಕ ಸಚಿವ ಸಂಪುಟ ಸಭೆ, ಮೀಸಲಾತಿ ಕುರಿತ 4 ಮುಖ್ಯ ಅಂಶಗಳು

Saturday, March 15, 2025

ಕರ್ನಾಟಕದ ಗ್ರಾಮೀಣ ಭಾಗದ ಅನಧಿಕೃತ ಆಸ್ತಿಗಳಿಗೂ ಬಿ ಖಾತಾ ಹಂಚಿಕೆ ಸೇರಿ ಹಲವು ವಿಷಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಶುಕ್ರವಾರ ಚರ್ಚಿಸಿದೆ.

ಕರ್ನಾಟಕದ ಗ್ರಾಮೀಣ ಭಾಗದ ಅನಧಿಕೃತ ಆಸ್ತಿಗಳಿಗೂ ಬಿ ಖಾತಾ ಹಂಚಿಕೆ ಶೀಘ್ರ, ಸಚಿವ ಸಂಪುಟಸಭೆಯಲ್ಲಿ ಪ್ರಸ್ತಾವನೆ ಅಂಗೀಕಾರ, 5 ಮುಖ್ಯ ಅಂಶಗಳು

Saturday, March 15, 2025

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಈ ಪ್ರಶಸ್ತಿ &nbsp;10 ಲಕ್ಷದ ಚೆಕ್ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.</p>

ಚಿತ್ರರಂಗದಲ್ಲಿನ ಸಾಧನೆ ಗುರುತಿಸಿ ಹಿರಿಯ ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ

Mar 10, 2025 03:06 PM

ಎಲ್ಲವನ್ನೂ ನೋಡಿ

ತಾಜಾ ವಿಡಿಯೊಗಳು

ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್-ಬಿಜೆಪಿ ನಡುವೆ ಬಿಸಿಬಿಸಿ ಚರ್ಚೆ; ಸದನದಲ್ಲಿ ತೀವ್ರ ಗದ್ದಲ

ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್-ಬಿಜೆಪಿ ನಡುವೆ ಬಿಸಿಬಿಸಿ ಚರ್ಚೆ; ಸದನದಲ್ಲಿ ತೀವ್ರ ಗದ್ದಲ -Video

Mar 17, 2025 06:43 PM

ಎಲ್ಲವನ್ನೂ ನೋಡಿ

ತಾಜಾ ವೆಬ್‌ಸ್ಟೋರಿ

ಎಲ್ಲವನ್ನೂ ನೋಡಿ