Latest spiritual news Photos

<p>ಗಂಗಾ ಸಪ್ತಮಿಯಂದು ಗಂಗಾ ನದಿಯಲ್ಲಿ ಸ್ನಾನ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ. ಈ ಪವಿತ್ರ ದಿನದಂದು ನದಿಯಲ್ಲಿ ಸ್ನಾನ ಮಾಡುವುದರಿಂದ ಮಾನಸಿಕ, ದೈಹಿಕ ಸಮಸ್ಯೆ ಕಡಿಮೆ ಆಗುತ್ತದೆ ಎಂದು ನಂಬಲಾಗಿದೆ. ಎಲ್ಲಾ ಪಾಪಗಳು ಕಳೆದು ಪುಣ್ಯ ದೊರೆಯುತ್ತದೆ. ಇದರೊಂದಿಗೆ ಗಂಗಾ ಸಪ್ತಮಿಯಂದು ಅಗತ್ಯವಿರುವವರಿಗೆ ದಾನ, ಧರ್ಮ ಮಾಡುವುದರಿಂದ ಬಹಳ ಪ್ರಯೋಜನಗಳಿವೆ.</p>

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

Tuesday, May 14, 2024

<p>ಮೇ 12 ರಂದು ಶಂಕರಾಚಾರ್ಯ ಜಯಂತಿಯನ್ನು ಆಚರಿಸಲಾಗುತ್ತಿದೆ. ಶಂಕರರು ದೇಶಾದ್ಯಂತ ಸಂಚರಿಸಿ ಕರ್ನಾಟಕದ ಶೃಂಗೇರಿಯಲ್ಲಿ ಶಾರದಾ ಪೀಠ ಸೇರಿ ನಾಲ್ಕೂ ಕಡೆ 4 ಮಠಗಳನ್ನು ಸ್ಥಾಪಿಸಿದರು. ಶಂಕರ ಜಯಂತಿಯಂದು ಅವರು ಸಾರಿದ ಬೋಧನೆಗಳ ಮೂಲಕವೇ ನಿಮ್ಮ ಆತ್ಮೀಯರಿಗೆ ಶುಭ ಕೋರಬಹುದು.&nbsp;</p>

ಮಾತಾ ನಾಸ್ತಿ, ಪಿತಾ ನಾಸ್ತಿ, ನಾಸ್ತಿ ಬಂಧುಃ: ಮೇ 12 ಶಂಕರ ಜಯಂತಿ ಶುಭಾಶಯ ಕೋರಲು ಇಲ್ಲಿವೆ ಕೆಲವು ಸಂದೇಶಗಳು

Friday, May 10, 2024

<p>ವೈಶಾಖ ಮಾಸದ ಅಮಾವಾಸ್ಯೆಯನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಆದರೆ ಧಾರ್ಮಿಕ ನಂಬಿಕೆಗಳ ಪ್ರಕಾರ ಈ ದಿನದಂದು ಎಲ್ಲಾ ರೀತಿಯ ಶುಭ ಕಾರ್ಯಗಳನ್ನು ನಿಷೇಧಿಸಲಾಗಿದೆ. ಈ ದಿನ ಸಾಧ್ಯವಾದಷ್ಟು ಧಾರ್ಮಿಕ ಕಾರ್ಯಗಳನ್ನು ಮಾಡಿ ಎಂದು ಹೇಳಲಾಗುತ್ತದೆ. &nbsp;ಈ ದಿನವು ಪವಿತ್ರ ನದಿಯಲ್ಲಿ ಸ್ನಾನ ಮಾಡುವುದು, ಮನೆಯ ದೋಷಗಳನ್ನು ತೆಗೆದುಹಾಕುವುದು, ಪೂರ್ವಜರಿಗೆ ನೈವೇದ್ಯ ಮಾಡುವುದು, ದಾನ ಮಾಡುವುದು ಇತ್ಯಾದಿಗಳಿಗೆ ಮಂಗಳಕರವೆಂದು ಪರಿಗಣಿಸಲಾಗಿದೆ.</p>

ಇಂದು ವೈಶಾಖ ಅಮಾವಾಸ್ಯೆ; ಧಾರ್ಮಿಕ ಕಾರ್ಯಗಳಿಗೆ ಮೀಸಲಾದ ಈ ದಿನ ಇಂಥ ಕೆಲಸಗಳನ್ನು ಮಾಡಿ ಆರ್ಥಿಕ ಸಂಕಷ್ಟ ತಂದುಕೊಳ್ಳದಿರಿ

Wednesday, May 8, 2024

<p>ಪ್ರತಿಯೊಬ್ಬ ಮನುಷ್ಯನು ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಲು ಬಯಸುತ್ತಾನೆ. ತನ್ನ ಮನೆ ಸಂತೋಷ ಹಾಗೂ ಸಂಪತ್ತಿನಿಂದ ತುಂಬಿರಬೇಕು ಎಂದು ನಿರೀಕ್ಷಿಸುತ್ತಾನೆ. ಇದು ಸಾಧ್ಯವಾಗಬೇಕೆಂದರೆ, ಆ ಮನೆ ಲಕ್ಷ್ಮೀದೇವಿಗೆ ಇಷ್ಟವಾಗಬೇಕು. ಲಕ್ಷ್ಮೀದೇವಿಯು ಇಷ್ಟಪಡದ ಕೆಲವೊಂದು ಅಂಶಗಳಿವೆ. ನೀವು ಈ ಕೆಲಸಗಳನ್ನು ಮಾಡಿದರೆ, ಮನೆಗೆ ಬಂದ ಲಕ್ಷ್ಮೀ ಬಾಗಿಲ ಬಳಿಯಿಂದಲೇ ಹಿಂತಿರುಗುತ್ತಾಳೆ.</p>

ಲಕ್ಷ್ಮೀದೇವಿಯ ಕೃಪೆ ಬೇಕು ಅಂದ್ರೆ ಈ 5 ಅಭ್ಯಾಸ ಬಿಟ್ಟುಬಿಡಿ; ಮನೆಯಲ್ಲಿ ಸಂತೋಷದೊಂದಿಗೆ ಸಮೃದ್ಧಿ ನೆಲೆಸುತ್ತೆ

Monday, May 6, 2024

<p>ಶನಿ ಸಂಕ್ರಮಣವು ಎಲ್ಲಾ ರಾಶಿಚಕ್ರ ಚಿಹ್ನೆಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಶನಿಯ ರಾಶಿ ಬದಲಾವಣೆಯಿಂದ 3 ರಾಶಿಯವರು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಾರೆ. &nbsp;</p>

ಶನಿ ಸಂಚಾರ 2024: ಕುಂಭ ರಾಶಿಯಲ್ಲಿ ನೆಲೆಸಿರುವ ಶನೈಶ್ಚರ, ಈ 3 ರಾಶಿಯವರಿಗೆ ಕೆಲವು ದಿನಗಳವರೆಗೆ ಕಷ್ಟದ ಕಾಲ

Sunday, May 5, 2024

<p>ಬೆಂಗಳೂರು ಬಾಲಕಿ ಕುಮಾರಿ ಕೀರ್ತನಾ (17) ಗೋವಿಂದ ಕೋಟಿ ಬರೆದು ತಿರುಮಲ ತಿರುಪತಿ ಸನ್ನಿಧಾನಕ್ಕೆ ಒಪ್ಪಿಸಿದ್ದು, ಮಂಗಳವಾರ ಶ್ರೀ ವೆಂಕಟೇಶ್ವರ ಸ್ವಾಮಿಯ ಸಮೀಪ ದರ್ಶನ ಪಡೆದು ಭಾವಪರವಶರಾದರು. ಇಷ್ಟ ದೇವರ ದರ್ಶನ ಭಾಗ್ಯ ಪಡೆದ ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ ಎಂದು ಟಿಟಿಡಿ ಟ್ವೀಟ್ ಮಾಡಿದೆ.&nbsp;</p>

ಗೋವಿಂದ ಕೋಟಿ ಬರೆದ 17 ವರ್ಷದ ಬೆಂಗಳೂರು ಬಾಲಕಿಗೆ ಶ್ರೀವಾರಿ ದೇವರ ಅನುಗ್ರಹ, ಗಮನ ಸೆಳೆಯಿತು ಟಿಟಿಡಿ ಟ್ವೀಟ್‌

Wednesday, May 1, 2024

<p>ವೈಶಾಖ ಮಾಸ ಶುಕ್ಲಪಕ್ಷದ ತೃತೀಯಾ ತಿಥಿಯನ್ನು ಅಕ್ಷಯ ತೃತೀಯ ಎನ್ನುತ್ತಾರೆ. ಅಕ್ಷಯ ಎಂದರೆ ಕೊನೆಗೊಳ್ಳದ್ದು ಎಂದರ್ಥ. ಇದು ಹಿಂದೂ ಧರ್ಮದ ಅತ್ಯಂತ ಮಂಗಳಕರ ಹಬ್ಬಗಳಲ್ಲಿ ಒಂದಾಗಿದೆ. ಈ ವರ್ಷ ಅಕ್ಷಯ ತೃತೀಯ ಹಬ್ಬವನ್ನು ಶುಕ್ರವಾರ, ಮೇ 10 ರಂದು ಆಚರಿಸಲಾಗುತ್ತದೆ.</p>

Akshaya Tritiya 2024: ಅಕ್ಷಯ ತೃತೀಯ ಆಚರಣೆಯ ಮಹತ್ವವೇನು, ಈ ದಿನವನ್ನು ಅತ್ಯಂತ ಮಂಗಳಕರ ಎಂದು ಪರಿಗಣಿಸುವುದೇಕೆ? ಇಲ್ಲಿದೆ ಮಾಹಿತಿ

Monday, April 29, 2024

<p>ತುಮಕೂರು ಭಾಗದ ಇತಿಹಾಸ ಪ್ರಸಿದ್ದ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.</p>

ತುಮಕೂರು ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ, ಸುಡು ಬಿಸಿಲಲ್ಲಿ ಭಕ್ತರ ಸಂಭ್ರಮ- ಚಿತ್ರನೋಟ

Wednesday, April 24, 2024

<p>ಭಾರತದಲ್ಲಿ ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಮಹಾವೀರ ಜಯಂತಿ ಕೂಡ ಒಂದು. ಭಗವಾನ್‌ ಮಹಾವೀರರು ಜನಿಸಿದ ದಿನವನ್ನು ಮಹಾವೀರ ಜಯಂತಿ ಎಂದು ಜೈನ ಸಮುದಾಯದವರು ಆಚರಿಸುತ್ತಾರೆ. ಇವರು ಜೈನ ಸಮುದಾಯದ 24ನೇ ತೀರ್ಥಂಕರರಾಗಿದ್ದರು. ಈ ವರ್ಷ ಏಪ್ರಿಲ್‌ 21 ರಂದು ಮಹಾವೀರ ಜಯಂತಿ ಆಚರಣೆ ಇದೆ. ಮಹಾವೀರ ಜಯಂತಿ ಆಚರಣೆ ಹಾಗೂ ಮಹಾವೀರರ ಕುರಿತು ಕೆಲವು ಆಸಕ್ತಿದಾಯಕ ವಿಚಾರಗಳಿವು.&nbsp;</p>

Mahavir Jayanti 2024: ಮಹಾವೀರ ಜಯಂತಿ ಆಚರಣೆ, ಭಗವಾನ್‌ ಮಹಾವೀರರ ಕುರಿತ ಒಂದಿಷ್ಟು ಆಸಕ್ತಿದಾಯಕ ವಿಚಾರಗಳು ಇಲ್ಲಿವೆ

Sunday, April 21, 2024

<p>ಜ್ಯೋತಿಷ್ಯಶಾಸ್ತ್ರದಲ್ಲಿ ಗ್ರಹಗಳ ಸ್ಥಾನಪಲ್ಲಟ ಹಾಗೂ ಸಂಯೋಗಕ್ಕೆ ವಿಶೇಷ ಮಹತ್ವವಿದೆ. ಕೆಲವು ಗ್ರಹಗಳು ಒಂದೇ ರಾಶಿಯಲ್ಲಿ ಸಂಧಿಸಿದಾಗ ಅಪರೂಪ ರಾಜಯೋಗಗಳು ಸಂಭವಿಸುತ್ತವೆ. ಇದು ದ್ವಾದಶ ರಾಶಿಗಳಲ್ಲಿ ಕೆಲವರಿಗೆ ಸಾಕಷ್ಟು ಒಳಿತು ಉಂಟು ಮಾಡುತ್ತದೆ. ಸದ್ಯ ಮೀನರಾಶಿಯಲ್ಲಿ ವಿಪರೀತ ರಾಜಯೋಗ ಉಂಟಾಗಲಿದೆ.</p>

Vipreet Rajyoga: ಮೀನ ರಾಶಿಯಲ್ಲಿ ರಾಹು-ಶುಕ್ರರ ಸಂಯೋಗದಿಂದ ರಾಜಯೋಗ, ಈ 6 ರಾಶಿಯವರಿಗೆ ಲಕ್ಷ್ಮೀದೇವಿ ಒಲಿಯುವ ಕಾಲ

Thursday, April 18, 2024

<p>ಜ್ಯೋತಿಷ್ಯಶಾಸ್ತ್ರದ ಪ್ರಕಾರ ಶನಿಯು ಕರ್ಮ ಫಲವನ್ನು ಕೊಡುವವನು, ನ್ಯಾಯಾಧೀಶ. ಸದ್ಯ ಕುಂಭ ರಾಶಿಯಲ್ಲಿರುವ ಶನಿಯು ತನ್ನ ನಕ್ಷತ್ರವನ್ನು ಬದಲಿಸಲಿದ್ದಾನೆ. ಏಪ್ರಿಲ್‌ 6 ರಂದು ಶನಿಯು ಶತಭಿಷಾ ನಕ್ಷತ್ರವನ್ನು ತೊರೆದು ಪೂರ್ವಾಭಾದ್ರ ನಕ್ಷತ್ರವನ್ನು ಪ್ರವೇಶಿಸಿದ್ದಾನೆ. &nbsp;</p>

Saturn Transit: ಶನಿ ಸಂಕ್ರಮಣದಿಂದ 3 ರಾಶಿಯವರಿಗೆ ಅದೃಷ್ಟ, ಸಂಕಷ್ಟಗಳೆಲ್ಲವೂ ದೂರಾಗಿ ಶುಭ ದಿನಗಳು ಎದುರಾಗುವ ಕಾಲ

Saturday, April 13, 2024

<p>ಹಿಂದೂಗಳ ಹೊಸ ವರ್ಷ ಯುಗಾದಿಯನ್ನು ಬೇವು-ಬೆಲ್ಲ ಹಂಚಿ ಸಂಭ್ರಮದಿಂದ ಆಚರಿಸುವ ಮೂಲಕ ಬರಮಾಡಿಕೊಳ್ಳಲಾಗುತ್ತದೆ. ಹಿಂದೂ ಚಾಂದ್ರಮಾನ ಕ್ಯಾಲೆಂಡರ್ (ಪಂಚಾಂಗ) ಚೈತ್ರ ಮಾಸದ ಮೊದಲ ದಿನದಂದು ಆಚರಿಸುವ ಹಬ್ಬವೇ ಯುಗಾದಿ. ಯುಗಾದಿ ಎಂಬ ಹೆಸರು ಯುಗ ಮತ್ತು ಆದಿ ಎಂಬ ಎರಡು ಸಂಸ್ಕೃತ ಪದಗಳಿಂದ ಹುಟ್ಟಿಕೊಂಡಿದೆ. ಯುಗ ಅಂದರೆ ವರ್ಷ, ಆದಿ ಅಂದರೆ ಆರಂಭ ಎಂದರ್ಥ. ಹೊಸ ಯುಗದ ಆರಂಭವೇ ಯುಗಾದಿ ಹಬ್ಬ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಗೋವಾ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ನಲ್ಲಿ ಗುಡಿ ಪಾಡ್ವಾ ಎಂಬ ಹೆಸರಿನಲ್ಲಿ ಹೊಸವರ್ಷವನ್ನು ಆಚರಿಸಲಾಗುತ್ತದೆ. ಈ ಬಾರಿ ಏಪ್ರಿಲ್ 9 ರಂದು (ಮಂಗಳವಾರ) ಹಬ್ಬವನ್ನು ಆಚರಿಸಲಾಗುತ್ತಿದೆ. ಯುಗಾದಿಯಂದು ಮನೆಗಳಲ್ಲಿ ಮಾತ್ರವಲ್ಲವೇ ದೇವಾಲಯಗಳಲ್ಲೂ ವಿಶೇಷ ಪೂಜೆ, ಕಾರ್ಯಕ್ರಮಗಳು ನಡೆಯುತ್ತೆ. ಈ ವರ್ಷ ಯುಗಾದಿಗೆ ನೀವು ದೇವಸ್ಥಾನಗಳಿಗೆ ಭೇಟಿ ನೀಡಬೇಕು ಅಂತಿದ್ರೆ ಈ 10 ದೇವಾಲಯಗಳನ್ನು ಆಯ್ಕೆ ಮಾಡಿಕೊಳ್ಳಿ. ಇಂದೇ ಪ್ಲಾನ್‌ ಮಾಡಿ.&nbsp;</p>

Ugadi 2024: ಯುಗಾದಿ ಹಬ್ಬದಂದು ಭೇಟಿ ನೀಡಬಹುದಾದ ದಕ್ಷಿಣ ಭಾರತದ 10 ಪ್ರಮುಖ ದೇವಾಲಯಗಳಿವು

Saturday, April 6, 2024

<p>ಯುಗಾದಿ ಹಬ್ಬ ಎಂದರೆ ಹೊಸ ಆರಂಭ ಎಂಬ ಅರ್ಥವೂ ಇದೆ. ಈ ವರ್ಷ ಏಪ್ರಿಲ್‌ 9 ರಂದು ಯುಗಾದಿ ಹಬ್ಬವಿದ್ದು ಅಂದಿನಿಂದ ಕೋಧ್ರಿನಾಮ ಸಂವತ್ಸರ ಆರಂಭವಾಗಲಿದೆ. ಹಿಂದೂಗಳಿಗೆ ಇದು ಹೊಸ ವರ್ಷವೂ ಹೌದು. ಜ್ಯೋತಿಷ್ಯದಲ್ಲೂ ಯುಗಾದಿಗೆ ವಿಶೇಷ ಮಹತ್ವವಿದೆ. &nbsp;ಮುಂಬರುವ ಹೊಸ ವರ್ಷಕ್ಕೆ ಮಂಗಳ ಗ್ರಹ ರಾಜನಾದರೆ ಶನಿಯು ಮಂತ್ರಿಯಾಗುತ್ತಾನೆ ಎನ್ನುತ್ತಾರೆ ಜ್ಯೋತಿಷಿಗಳು.&nbsp;</p>

Yugadi 2024: ಯುಗಾದಿ ಹಬ್ಬದಿಂದ ಈ 4 ರಾಶಿಯವರಿಗೆ ರಾಜಯೋಗ; ಲಕ್ಷ್ಮೀದೇವಿಯ ಅನುಗ್ರಹದೊಂದಿಗೆ ಅದೃಷ್ಟವೂ ಜೊತೆಯಾಗಲಿದೆ

Friday, April 5, 2024

<p>ಹಿಂದೂ ಚಾಂದ್ರಮಾನ ಕ್ಯಾಲೆಂಡರ್‌ನ ಚೈತ್ರ ಮಾಸದ ಮೊದಲ ದಿನವನ್ನು ಯುಗಾದಿ ಎಂದು ಆಚರಿಸಲಾಗುತ್ತದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ಈ ವರ್ಷ ಏಪ್ರಿಲ್ 9ರಂದು ಯುಗಾದಿ ಆಚರಣೆ ಇದೆ. ಯುಗಾದಿ ಹಬ್ಬವನ್ನು ಭಾರತದ ಬೇರೆ ಬೇರೆ ಭಾಗಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯುತ್ತಾರೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಯುಗಾದಿ ಹಬ್ಬವೆಂದು, ಮಹಾರಾಷ್ಟ್ರ, ದಿಯು ಮತ್ತು ದಮನ್ ಮುಂತಾದೆಡೆ ಗುಡಿ ಪಾಡ್ವಾ ಹೆಸರಿನಿಂದ ಕರೆಯಲ್ಪಡುತ್ತದೆ.&nbsp;</p>

Yugadi 2024: ಹಿಂದೂಗಳ ಹೊಸ ವರ್ಷ ಯುಗಾದಿಯ ದಿನ ಪಾಲಿಸಬೇಕಾದ ಕ್ರಮಗಳೇನು, ಪೂಜಾ ವಿಧಿವಿಧಾನ ಹೇಗಿರಬೇಕು; ಇಲ್ಲಿದೆ ಮಾಹಿತಿ

Friday, April 5, 2024

<p>ಏಪ್ರಿಲ್‌ 9ರ ಯಗಾದಿ ಹಬ್ಬಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಇದರ ಜೊತೆ ಏಪ್ರಿಲ್‌ನಲ್ಲಿ ಶ್ರೀ ರಾಮನವಮಿ ಇದೆ. ಏಪ್ರಿಲ್‌ 19 ರಂದು ರಾಮನವಮಿ ಇದ್ದು ಈಗಲೇ ಎಲ್ಲಾ ತಯಾರಿ ನಡೆಯುತ್ತಿದೆ.&nbsp;</p>

ಶ್ರೀ ರಾಮ ನವಮಿಯಂದು ನಿಮ್ಮ ಮುದ್ದು ಕಂದಮ್ಮನಿಗೆ ಬಾಲರಾಮನ ಥೀಮ್‌ ಫೋಟೋ ಶೂಟ್‌ ಮಾಡಿಸುವ ಪ್ಲ್ಯಾನ್‌ ಇದ್ರೆ ಇಲ್ಲಿದೆ ಐಡಿಯಾ

Tuesday, April 16, 2024

<p>ಗುರುವಾರವು ಗುರುದೇವನಿಗೆ ಮೀಸಲಾದ ದಿನ. ಈ ದಿನದಂದು ವಿಷ್ಣುದೇವನನ್ನು ಪೂಜಿಸುವ ವಾಡಿಕೆಯೂ ಇದೆ. ಈ ದೇವರುಗಳನ್ನು ಪೂಜಿಸುವುದರಿಂದ ಜೀವನದಲ್ಲಿ ಸಮೃದ್ಧಿ ಮತ್ತು ಸಂತೋಷ ತುಂಬಿರುತ್ತದೆ ಎಂದು ನಂಬಲಾಗಿದೆ. ಈ ದಿನ ಉಪವಾಸವಿದ್ದು ಬಾಳೆಗಿಡವನ್ನು ಪೂಜಿಸಿ, ವಿಷ್ಣುಸಹಸ್ತ್ರನಾಮವನ್ನು ಪಠಿಸುವುದರಿಂದ ಮನೆಗೆ ಸಂಪತ್ತು ಬರುತ್ತದೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ.&nbsp;</p>

Thursday Remedies: ಗುರುವಾರದಂದು ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ, ಹಣಕಾಸಿನ ಸಮಸ್ಯೆ ಕಾಡಬಹುದು

Thursday, March 28, 2024

<p>ಜ್ಯೋತಿಷ್ಯಶಾಸ್ತ್ರದ ಪ್ರಕಾರ ಮಂಗಳ ಗ್ರಹವು 45 ದಿನಗಳಿಗೊಮ್ಮೆ ತನ್ನ ಸ್ಥಾನವನ್ನು ಬದಲಿಸುತ್ತದೆ. ಮಂಗಳನ ಸ್ಥಾನಪಲ್ಲಟವು ಎಲ್ಲಾ ರಾಶಿಗಳ ಮೇಲೂ ಭಾರಿ ಪರಿಣಾಮ ಉಂಟು ಮಾಡುತ್ತದೆ. ಈ ಗ್ರಹವು ಆತ್ಮವಿಶ್ವಾಸ, ಶಕ್ತಿ, ಧೈರ್ಯ ಮತ್ತು ಶೌರ್ಯದ ಸಂಕೇತವಾಗಿದೆ.&nbsp;</p>

Mars Transit: ಕುಂಭ ರಾಶಿಯಲ್ಲಿ ಮಂಗಳ-ಶನಿಯ ಸಂಯೋಗ, 3 ರಾಶಿಯವರಿಗೆ ಶುಭಯೋಗ; ಯಶಸ್ಸು ಹುಡುಕಿ ಬರುವ ಕಾಲ

Sunday, March 24, 2024

<p>ಶುಕ್ರವಾರ ಬೆಳಗ್ಗೆ 6:30 ರಿಂದ 6:50 ರೊಳಗಿನ ಶುಭ ಮೀನ ಲಗ್ನದಲ್ಲಿ ಈ ಬಾರಿಯ ಪಂಚಮಹಾರಥೋತ್ಸವ ಅದ್ದೂರಿಯಾಗಿ ನೆರವೇರಿತು. ಭಕ್ತರು ದೇವಾಲಯದ ಸುತ್ತ ನೆರೆದು ರಥೋತ್ಸವಕ್ಕೆ ಸಾಕ್ಷಿಯಾದರು.&nbsp;</p>

Mysuru News: ನಂಜನಗೂಡು ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಪಂಚ ಮಹಾರಥೋತ್ಸವ

Friday, March 22, 2024

<p>ಗುರು ದೇವನ ಆಶೀರ್ವಾದವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಹೇಳಲಾಗುತ್ತದೆ. ಗುರು ಸಂಕ್ರಮಿಸುವ ರಾಶಿಯಲ್ಲಿ ಸಕಲ ಸಂಪತ್ತು ಸೇರುತ್ತದೆ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ. ಅವನು ಸಂಪತ್ತು, ಸಮೃದ್ಧಿ, ಸಂತತಿ ಮತ್ತು ಮದುವೆಯ ವರವನ್ನು ನೀಡುತ್ತಾನೆ. ಗುರು ಗ್ರಹವು ವರ್ಷಕ್ಕೊಮ್ಮೆ ತನ್ನ ಸ್ಥಾನವನ್ನು ಬದಲಾಯಿಸುತ್ತದೆ. ಸದ್ಯ ಗುರು ಮೇಷ ರಾಶಿಯಲ್ಲಿದ್ದಾನೆ.&nbsp;</p>

Rajayoga: 12 ವರ್ಷಗಳ ನಂತರ ಅಪರೂಪದ ರಾಜಯೋಗ; 3 ರಾಶಿಯವರಿಗೆ ಲಕ್ಷ್ಮೀದೇವಿ ಅನುಗ್ರಹ, ಹಣಕಾಸಿನ ಸಮಸ್ಯೆಗಳೆಲ್ಲವೂ ದೂರಾಗುವ ಕಾಲ

Friday, March 22, 2024

<p>ಮಾರ್ಚ್ 18 ರಂದು ಶನಿಯು ತನ್ನದೇ ಆದ ಕುಂಭ ರಾಶಿಯಲ್ಲಿ ಉದಯಿಸಿದ್ದಾನೆ. ಶನಿಗ್ರಹದಿಂದಾಗಿ ಮೂರು ರಾಶಿಯವರಿಗೆ ಒಳಿತಾಗಲಿದೆ, ಅದೃಷ್ಟ ಅವರ ಕೈ ಹಿಡಿಯಲಿದೆ. ಹಾಗಾದರೆ ಆ ಮೂರು ರಾಶಿಯವರು ಯಾರು ನೋಡಿ.&nbsp;</p>

Saturn Rise 2024: ಶನಿದೇವನ ಕೃಪೆಯಿಂದ ಈ 3 ರಾಶಿಯವರಿಗೆ ಅದೃಷ್ಟ; ಬಯಸಿದ್ದೆಲ್ಲವೂ ನಿಮ್ಮದಾಗಲಿದೆ

Wednesday, March 20, 2024