ವಿದ್ಯಾಧನ್ ವಿದ್ಯಾರ್ಥಿವೇತನ; ಎಸ್ಎಸ್ಎಲ್ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, ಇಲ್ಲಿದೆ ವಿವರ
ಇನ್ಫೋಸಿಸ್ನ ಸಹ-ಸಂಸ್ಥಾಪಕ ಶಿಬುಲಾಲ್ ಮತ್ತು ಕುಮಾರಿ ಶಿಬುಲಾಲ್ ಸ್ಥಾಪಿಸಿದ ಸರೋಜಿನಿ ದಾಮೋದರನ್ ಫೌಂಡೇಶನ್ ಮೂಲಕ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ಬಾರಿಯೂ ಎಸ್ಎಸ್ಎಲ್ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ –2 ಇಂದಿನಿಂದ ಆರಂಭ; ವಿದ್ಯಾರ್ಥಿಗಳು ತಪ್ಪದೇ ಪಾಲಿಸಬೇಕಾದ ನಿಯಮಗಳಿವು
ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ –2: ಮೇ 26 ರಿಂದ ಆರಂಭ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ, ಇನ್ನಿತರ ವಿವರ
ಮೌಲ್ಯಮಾಪಕರ ಎಡವಟ್ಟು, ಮತ್ತೆ ಮೂರು ಅಂಕ ಪಡೆದು ಕರ್ನಾಟಕಕ್ಕೆ ಟಾಪರ್ ಆದ ಮೈಸೂರು ರಾಮಕೃಷ್ಣ ವಿದ್ಯಾಶಾಲಾ ವಿದ್ಯಾರ್ಥಿ
ಮೊರಾರ್ಜಿ ಶಾಲೆಯಲ್ಲಿ ಶಿಕ್ಷಣ ಬಹಳ ಚೆನ್ನಾಗಿದೆ, ವ್ಯವಸ್ಥಿತ ಓದಿಗೆ ಒತ್ತು ಕೊಡುತ್ತಾರೆ; ಎಸ್ಎಸ್ಎಲ್ಸಿ ಟಾಪರ್ ಹಾವೇರಿಯ ಪೃತ್ವೀಶ್ ಸಂತಸ