SSLC

ಓವರ್‌ವ್ಯೂ

ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು ಮಾಡುವ ಸೂಚನೆ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ; ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು, ಮಹತ್ವದ ತೀರ್ಮಾನ

Friday, May 17, 2024

ಸಭೆಯಲ್ಲಿ ಮಾತನಾಡಿದ ಮಂಡ್ಯ ಡಿಸಿ ಡಾ.ಕುಮಾರ್‌. ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್   ಕೂಡ ಇದ್ದರು.

Mandya News: ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕನ್ನಡದಲ್ಲೇ ಹೆಚ್ಚು ಅನುತ್ತೀರ್ಣ, ಮಕ್ಕಳ ಜತೆಗೆ ಶಿಕ್ಷಕರಿಗೂ ಕಾರ್ಯಾಗಾರ !

Thursday, May 16, 2024

ಚರ್ಚೆಗೆ ಗ್ರಾಸವಾದ ಬೆಂಗಳೂರು ನಗರ, ಹಲವು ಜಿಲ್ಲೆಗಳ ಕಳಪೆ ಸಾಧನೆ (ಪ್ರಾತಿನಿಧಿಕ ಚಿತ್ರ)

SSLC Results 2024: ಚರ್ಚೆಗೆ ಗ್ರಾಸವಾದ ಬೆಂಗಳೂರು ನಗರ, ಸುತ್ತಮುತ್ತಲ ಜಿಲ್ಲೆಗಳ ಕಳಪೆ ಸಾಧನೆ, ಇಲ್ಲಿದೆ ಅಂಕಿಅಂಶ

Thursday, May 9, 2024

ಸದಾ ಓದಿನಲ್ಲಿ ಮುಳುಗಬೇಡಿ, ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಂಡಾಗ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಸಹಾಯವಾಗುತ್ತೆ ಎಂದು ಬೆಂಗಳೂರಿನ ಎಸ್‌ಎಸ್‌ಎಲ್‌ಸಿ ಟಾಪರ್ ಮಾನ್ಯತಾ ಎಸ್ ಮಯ್ಯ ಹೇಳಿದ್ದಾರೆ.

SSLC Result 2024: ಸದಾ ಓದಿನಲ್ಲಿ ಮುಳುಗಬೇಡಿ; ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಿ; ಟಾಪರ್ ಮಾನ್ಯತಾ ಎಸ್ ಮಯ್ಯ

Thursday, May 9, 2024

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಅಂಕಿತಾ ಬಸಪ್ಪ ಕನ್ನೂರ್ ಮುಂದೆ ಐಎಎಸ್ ಆಗಬೇಕೆಂದು ತಮ್ಮ ಭವಿಷ್ಯದ ಗುರಿಯ ಬಗ್ಗೆ ಮಾತನಾಡಿದ್ದಾರೆ.

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಬಾಗಲಕೋಟೆ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ; ವಜ್ರಮಟ್ಟಿಯ ಅಂಕಿತಾಗೆ ಐಎಎಸ್ ಆಗುವ ಕನಸು

Thursday, May 9, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಮೊದಲ ಸ್ಥಾನ ಪಡೆದಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತ ಬಸಪ್ಪ ಕೊಣ್ಣೂರು ಅವರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸನ್ಮಾನ, ಅಭಿಮಾನದ ಮಾತುಗಳು. ಜತೆಗೆ ಅಂಕಿತಾ ಪೋಷಕರೂ ಇದ್ದರು.</p>

SSLC Toppers: ಎಸ್‌ಎಸ್‌ಎಲ್‌ಸಿ ಟಾಪರ್‌ ಹಳ್ಳಿ ಹುಡ್ಗಿ ಅಂಕಿತಾ, ಮಂಡ್ಯದ ನವನೀತ್‌ಗೆ ಗೌರವ, ಡಿಕೆಶಿ ಕೊಟ್ರು 5 ಲಕ್ಷ ರೂ.

May 14, 2024 09:45 PM

ತಾಜಾ ವೆಬ್‌ಸ್ಟೋರಿ