sullia News, sullia News in kannada, sullia ಕನ್ನಡದಲ್ಲಿ ಸುದ್ದಿ, sullia Kannada News – HT Kannada

Sullia

ಓವರ್‌ವ್ಯೂ

ಸುಳ್ಯ ತಾಲೂಕು ಕೋಡಿಮಜಲು ಎಂಬಲ್ಲಿ ಪತ್ನಿಗೆ ಗುಂಡಿಟ್ಟು ಹತ್ಯೆ ಮಾಡಿದ ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ನಡೆದಿದೆ. (ಸಾಂಕೇತಿಕ ಚಿತ್ರ)

ಸುಳ್ಯ ತಾಲೂಕು ಕೋಡಿಮಜಲು ಎಂಬಲ್ಲಿ ಪತ್ನಿಗೆ ಗುಂಡಿಟ್ಟು ಹತ್ಯೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಪತಿ

Saturday, January 18, 2025

ಕಸ್ತೂರಿ ರಂಗನ್ ವರದಿ ವಿರುದ್ಧ ದಕ್ಷಿಣ ಕನ್ನಡದಲ್ಲಿ ತೀವ್ರಗೊಂಡ ಹೋರಾಟ: ಪ್ರತಿಭಟಿಸಿದ ಸುಳ್ಯ, ಬೈಂದೂರು ಶಾಸಕರ ವಿರುದ್ಧ ಕೇಸ್

ಕಸ್ತೂರಿ ರಂಗನ್ ವರದಿ ವಿರುದ್ಧ ದಕ್ಷಿಣ ಕನ್ನಡದಲ್ಲಿ ತೀವ್ರಗೊಂಡ ಹೋರಾಟ: ಪ್ರತಿಭಟಿಸಿದ ಸುಳ್ಯ, ಬೈಂದೂರು ಶಾಸಕರ ವಿರುದ್ಧ ಕೇಸ್

Saturday, November 16, 2024

ಗೋಕರ್ಣದ ಅಶೋಕೆಯಲ್ಲಿ ಶ್ರೀ ರಾಘವೇಶ್ವರ ಸ್ವಾಮೀಜಿ ಅವರ 31ನೇ ಚಾತುರ್ಮಾಸ್ಯ ವ್ರತಾರಂಭವಾಗಿದ್ದು, ಧರ್ಮಸಭೆಗೆ ಸ್ವಾಮೀಜಿ ಆಗಮಿಸಿದ ದೃಶ್ಯ.

ಗೋಕರ್ಣದ ಅಶೋಕೆಯಲ್ಲಿ ಶ್ರೀ ರಾಘವೇಶ್ವರ ಸ್ವಾಮೀಜಿ ಅವರ 31ನೇ ಚಾತುರ್ಮಾಸ್ಯ ವ್ರತಾರಂಭ; ಅನಾವರಣ ಚಾತುರ್ಮಾಸ್ಯ ವಿಶೇ‍ಷ

Monday, July 22, 2024

ದಕ್ಷಿಣ ಕನ್ನಡದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕರಾವಳಿ ಖಾದ್ಯ; ಪುಂಡಿಗಸಿ, ನೀರು ದೋಸೆ, ಸಜ್ಜಿಗೆ ಬಜಿಲ್ ಸವಿಯುತ್ತಿರುವ ಗ್ರಾಹಕರು

ದಕ್ಷಿಣ ಕನ್ನಡದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕರಾವಳಿ ಖಾದ್ಯ; ಪುಂಡಿಗಸಿ, ನೀರು ದೋಸೆ, ಸಜ್ಜಿಗೆ ಬಜಿಲ್ ಸವಿಯುತ್ತಿರುವ ಗ್ರಾಹಕರು

Saturday, July 20, 2024

ಷೋಡಷಾವಧಾನ ತಂತ್ರ ಕರಗತ ಮಾಡಿಕೊಂಡ 9ನೇ ತರಗತಿ ವಿದ್ಯಾರ್ಥಿ, ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಅನ್ವೇಶ್ ಅಂಬೆಕಲ್ಲು

ಷೋಡಷಾವಧಾನ ತಂತ್ರ ಕರಗತ ಮಾಡಿಕೊಂಡ 9ನೇ ತರಗತಿ ವಿದ್ಯಾರ್ಥಿ, ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಅನ್ವೇಶ್ ಅಂಬೆಕಲ್ಲು

Friday, July 5, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ದಕ್ಷಿಣ ಕನ್ನಡ ಸಹಿತ ಕರ್ನಾಟಕ ಕರಾವಳಿಯಲ್ಲಿ ಶುಕ್ರವಾರವೂ ಧಾರಾಕಾರ ಮಳೆಯಾಗಿದ್ದು, ಜಿಲ್ಲೆಯ ಜೀವನದಿ ಎನ್ನಲಾಗುವ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅತ್ತ ಕುಮಾರಧಾರಾ ನದಿಯೂ ಮೈದುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ಘಟ್ಟ ಹತ್ತುವ ಮಾರ್ಗಗಳಾದ ಆಗುಂಬೆ, ಸಂಪಾಜೆ, ಶಿರಾಡಿಗಳಲ್ಲಿ ಭೂಕುಸಿತದ ಆತಂಕವಿರುವ ಕಾರಣ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದ್ದರೆ, ಚಾರ್ಮಾಡಿ ರಸ್ತೆಯೂ ಅಪಾಯದ ಭೀತಿಯಲ್ಲಿದೆ. ಇಡೀ ದಿನದ ಮಳೆಯ ಚಿತ್ರನೋಟ ಇಲ್ಲಿದೆ.</p>

ಕರ್ನಾಟಕದ ಮುಂಗಾರು ಮಳೆ; ಕರಾವಳಿಯಲ್ಲಿ ನಿಲ್ಲದ ವರ್ಷಧಾರೆ, ಭೂಮಾರ್ಗಕ್ಕೆ ಕಂಟಕ, ಉಕ್ಕಿ ಹರಿದ ನದಿಗಳು, ನಾಳೆಯೂ ರೆಡ್ ಅಲರ್ಟ್, ಫೋಟೋಸ್‌

Jul 19, 2024 06:42 PM