3 ಲಕ್ಷ ಕೋಟಿ ಸರ್ಕಾರದ ಸಾಲ, ಖಜಾನೆ ಖಾಲಿಯ ನಡುವೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಹೇಗೆ ಜಾರಿ ಮಾಡುತ್ತಾರೆ ಅನ್ನೋದೇ ಕುತೂಹಲ ಮೂಡಿಸಿದೆ.