Latest temples Photos

<p>ತುಮಕೂರು ಭಾಗದ ಇತಿಹಾಸ ಪ್ರಸಿದ್ದ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.</p>

ತುಮಕೂರು ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ, ಸುಡು ಬಿಸಿಲಲ್ಲಿ ಭಕ್ತರ ಸಂಭ್ರಮ- ಚಿತ್ರನೋಟ

Wednesday, April 24, 2024

<p>ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಿರ್ಮಿಸಲಾಗಿರುವ ಕಾರ್ಯಸಿದ್ದಿ ಆಂಜನೇಯ ದೇಗುಲ ಹಾಗೂ ಮೂರ್ತಿ ಇದು. 70 ಅಡಿ ಉದ್ದದ ಮೂರ್ತಿ ಇಲ್ಲಿನ ವಿಶೇಷ. ದಶಕದ ಹಿಂದೆ ಈ ದೇಗುಲ ಆರಂಭಗೊಂಡಿದೆ.</p>

hanuman jayanti 2024: ಕರ್ನಾಟಕದ ಪ್ರಮುಖ ಹನುಮ ದೇಗುಲ, ಬೆಂಗಳೂರು,ಮೈಸೂರು, ಶಿಕಾರಿಪುರ, ಹಂಪಿ, ನುಗ್ಗಿಕೇರಿಯಲ್ಲಿ ಆಂಜನೇಯನ ಸ್ಮರಣೆ

Tuesday, April 23, 2024

<p>ಶ್ರೀ ಮಲಯಪ್ಪಸ್ವಾಮಿಗೆ ವಸಂತ ಋತುವಿನಲ್ಲಿ ನಡೆಯುವ ಈ ಉತ್ಸವಕ್ಕೆ 'ವಸಂತೋತ್ಸವ' ಎಂದು ಕರೆಯಲಾಗುತ್ತದೆ. ಸೂರ್ಯನ ಶಾಖದಿಂದ ಭಗವಂತನನ್ನು ನಿವಾರಿಸುವ ಹಬ್ಬವಾದ್ದರಿಂದ ಇದನ್ನು ಉಪಸಮಾನೋತ್ಸವವೆಂದೂ ಕರೆಯುತ್ತಾರೆ.</p>

Annual Vasanthotsavalu 2024: ತಿರುಪತಿಯಲ್ಲಿ ಅದ್ಧೂರಿಯಾಗಿ ನೆರವೇರಿದ ವಸಂತೋತ್ಸವ; ಕಾರ್ಯಕ್ರಮ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

Monday, April 22, 2024

<p>ಅಯೋಧ್ಯೆಯ ರಾಮ ಮಂದಿರದಲ್ಲಿ ಚೈತ್ರಮಾಸದ ನವಮಿಯ ದಿನ ಇಂದು ಈಗ 12 ಗಂಟೆಗೆ ಬಾಲರಾಮನ ಹಣೆಗೆ ಮುತ್ತಿಟ್ಟ ಸೂರ್ಯಕಿರಣಗಳು ಅಲ್ಲಿ ಸೂರ್ಯತಿಲಕವನ್ನು ಮೂಡಿಸಿದವು. ಜೈಶ್ರೀರಾಮ್ ಘೋಷಣೆ ಮುಗಿಲು ಮುಟ್ಟಿತು.&nbsp;</p>

ಅಯೋಧ್ಯೆ ರಾಮ ಮಂದಿರದಲ್ಲಿ ರಾಮನವಮಿ, ಬಾಲರಾಮನ ಹಣೆಗೆ ಸೂರ್ಯತಿಲಕ, ರಾಮಜನ್ಮಭೂಮಿಯಲ್ಲಿ ಭಕ್ತರ ಸಂಭ್ರಮ ಸಡಗರ

Wednesday, April 17, 2024

<p>ದಶರಥ ನಂದನ, ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರಪ್ರಭುವಿನ ಹುಟ್ಟಿದ ದಿನವನ್ನು ಎಲ್ಲೆಡೆ ಶ್ರೀರಾಮ ನವಮಿ ಎಂದು ಆಚರಿಸುತ್ತಾರೆ. ಚೈತ್ರ ಮಾಸ ಶುಕ್ಲಪಕ್ಷದ ಒಂಬತ್ತನೇ ದಿನದಂದು ಶ್ರೀರಾಮ ಅಯೋಧ್ಯೆಯಲ್ಲಿ ಜನಿಸುತ್ತಾನೆ. ರಾಮ ನವಮಿ ಹಿಂದೂಗಳು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದು. ಈ ದಿನದಂದು ದೇಶದಾದ್ಯಂತ ಇರುವ ರಾಮ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತದೆ.&nbsp;</p>

Rama Navami 2024: ಕರ್ನಾಟಕದ 5 ಪ್ರಸಿದ್ಧ ರಾಮ ದೇಗುಲಗಳಿವು; ಇಲ್ಲಿನ ರಾಮ ನವಮಿ ಸಂಭ್ರಮವನ್ನು ಒಮ್ಮೆಯಾದ್ರೂ ಕಣ್ತುಂಬಿಕೊಳ್ಳಲೇಬೇಕು

Tuesday, April 16, 2024

<p>ಬೆಂಗಳೂರು ಮಹಾನಗರದಲ್ಲಿ ಇಂದಿನಿಂದ 10 ದಿನಗಳ ಕಾಲ ಕರಗ ಉತ್ಸವ ನಡೆಯಲಿದೆ. ಬೆಂಗಳೂರು ಕರಗ 2024 ರ 10 ದಿನ ಕರಗ ಉತ್ಸವಗಳು ಮತ್ತು ನಿತ್ಯದ ಕಾರ್ಯಕ್ರಮ ವೇಳಾಪಟ್ಟಿ ವಿವರ ಇಲ್ಲಿದೆ.</p>

ಬೆಂಗಳೂರು ಕರಗ 2024; ಇಂದಿನಿಂದ 10 ದಿನ ಕರಗ ಉತ್ಸವ, ನಿತ್ಯದ ಕಾರ್ಯಕ್ರಮ ವೇಳಾಪಟ್ಟಿ ಹೀಗಿದೆ

Monday, April 15, 2024

<p>ಪುಟ್ಟ ಗೌರಿ ಮದುವೆ ಸೀರಿಯಲ್‌ ಮೂಲಕ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ನಟಿ ಸಾನ್ಯ ಅಯ್ಯರ್‌ ಇತ್ತೀಚೆಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ವಿಸಿಟ್‌ ನೀಡಿದ್ದು, ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.&nbsp;</p>

Saanya Iyer: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಸಾನ್ಯ ಅಯ್ಯರ್‌ ಭೇಟಿ; ಪುಟ್ಟ ಗೌರಿ ಮದುವೆ ಸೀರಿಯಲ್‌ ನಟಿಯ ಫೋಟೋಸ್‌

Saturday, April 13, 2024

<p>ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಒಂದು ತಿಂಗಳ ಸುದೀರ್ಘ ವಾರ್ಷಿಕ ಜಾತ್ರೆಯಲ್ಲಿ ಗುರುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿದೆ.</p>

Mangalore: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಅದ್ಧೂರಿ ಮಹಾರಥೋತ್ಸವ; ಫೋಟೊಸ್

Friday, April 12, 2024

<p>Puttur Jatre 2024: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲೀಗ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯ ಜಾತ್ರೆಯ ಸಂಭ್ರಮ. ಏಪ್ರಿಲ್‌ 10ರಂದು ಧ್ವಜಾರೋಹಣದ ಮೂಲಕ ಜಾತ್ರೆಗೆ ಚಾಲನೆ ದೊರಕಿತ್ತು. ದೇವಾಲಯದ ಗದ್ದೆಯ ಒಂದೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ, ಇನ್ನೊಂದೆಡೆ ಜಾತ್ರೆ ಸಂತೆಗಳು, ಆಟ ಆಕರ್ಷಣೆಗಳ ತಾಣ. ಏಪ್ರಿಲ್‌ 17ರಂದು ಪುತ್ತೂರು ಬೆಡಿ ಎಂದೇ ಜನಪ್ರಿಯತೆ ಪಡೆದ ಸುಡುಮದ್ದು ಪ್ರದರ್ಶನ ಇರಲಿದ್ದು, ಅಂದು ಹಲವು ಲಕ್ಷ ಜನರು ಸೇರುವ ನಿರೀಕ್ಷೆಯಿದೆ.&nbsp;</p>

Puttur Jatre 2024: ಪುತ್ತೂರು ಜಾತ್ರೆ ಆರಂಭ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರೋತ್ಸವದ ಸುಂದರ ಫೋಟೋಗಳು

Thursday, April 11, 2024

<p>ಹಿಂದೂಗಳ ಹೊಸ ವರ್ಷ ಯುಗಾದಿಯನ್ನು ಬೇವು-ಬೆಲ್ಲ ಹಂಚಿ ಸಂಭ್ರಮದಿಂದ ಆಚರಿಸುವ ಮೂಲಕ ಬರಮಾಡಿಕೊಳ್ಳಲಾಗುತ್ತದೆ. ಹಿಂದೂ ಚಾಂದ್ರಮಾನ ಕ್ಯಾಲೆಂಡರ್ (ಪಂಚಾಂಗ) ಚೈತ್ರ ಮಾಸದ ಮೊದಲ ದಿನದಂದು ಆಚರಿಸುವ ಹಬ್ಬವೇ ಯುಗಾದಿ. ಯುಗಾದಿ ಎಂಬ ಹೆಸರು ಯುಗ ಮತ್ತು ಆದಿ ಎಂಬ ಎರಡು ಸಂಸ್ಕೃತ ಪದಗಳಿಂದ ಹುಟ್ಟಿಕೊಂಡಿದೆ. ಯುಗ ಅಂದರೆ ವರ್ಷ, ಆದಿ ಅಂದರೆ ಆರಂಭ ಎಂದರ್ಥ. ಹೊಸ ಯುಗದ ಆರಂಭವೇ ಯುಗಾದಿ ಹಬ್ಬ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಗೋವಾ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ನಲ್ಲಿ ಗುಡಿ ಪಾಡ್ವಾ ಎಂಬ ಹೆಸರಿನಲ್ಲಿ ಹೊಸವರ್ಷವನ್ನು ಆಚರಿಸಲಾಗುತ್ತದೆ. ಈ ಬಾರಿ ಏಪ್ರಿಲ್ 9 ರಂದು (ಮಂಗಳವಾರ) ಹಬ್ಬವನ್ನು ಆಚರಿಸಲಾಗುತ್ತಿದೆ. ಯುಗಾದಿಯಂದು ಮನೆಗಳಲ್ಲಿ ಮಾತ್ರವಲ್ಲವೇ ದೇವಾಲಯಗಳಲ್ಲೂ ವಿಶೇಷ ಪೂಜೆ, ಕಾರ್ಯಕ್ರಮಗಳು ನಡೆಯುತ್ತೆ. ಈ ವರ್ಷ ಯುಗಾದಿಗೆ ನೀವು ದೇವಸ್ಥಾನಗಳಿಗೆ ಭೇಟಿ ನೀಡಬೇಕು ಅಂತಿದ್ರೆ ಈ 10 ದೇವಾಲಯಗಳನ್ನು ಆಯ್ಕೆ ಮಾಡಿಕೊಳ್ಳಿ. ಇಂದೇ ಪ್ಲಾನ್‌ ಮಾಡಿ.&nbsp;</p>

Ugadi 2024: ಯುಗಾದಿ ಹಬ್ಬದಂದು ಭೇಟಿ ನೀಡಬಹುದಾದ ದಕ್ಷಿಣ ಭಾರತದ 10 ಪ್ರಮುಖ ದೇವಾಲಯಗಳಿವು

Saturday, April 6, 2024

<p>ಪ್ರತಿ ವರ್ಷದಂತೆ ಈ ಬಾರಿಯೂ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿಂದು (ಏಪ್ರಿಲ್ 4ರಂದು) ಶ್ರೀ ಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು.</p>

Chamarajanagar News: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅದ್ದೂರಿಯಾಗಿ ನಡೆದ ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವ; ಫೋಟೊಸ್

Thursday, April 4, 2024

<p>ಭಾರತವು ಸಂಸ್ಕೃತಿ, ಆಚರಣೆಯ ನಲೆವೀಡು. ಹಿಂದೂಗಳ ರಾಷ್ಟ್ರವಾಗಿರುವ ಭಾರತದಲ್ಲಿ ಲಕ್ಷಾಂತರ ದೇವಾಲಯಗಳಿವೆ. ಆದರೆ ಭಾರತದಲ್ಲಿನ ಈ 7 ಪ್ರಸಿದ್ಧ ದೇವಾಲಯಗಳು ಪ್ರಪಂಚದಾದ್ಯಂತ ಖ್ಯಾತಿ ಪಡೆದಿವೆ. ಪ್ರತಿ ವರ್ಷ ಲಕ್ಷಾಂತರ ಮಂದಿ ಇಲ್ಲಿಗೆ ಭೇಟಿ ನೀಡುತ್ತಾರೆ. ನೀವು ದೈವಭಕ್ತರಾಗಿದ್ದರೆ ಜೀವನದಲ್ಲಿ ಒಮ್ಮೆಯಾದ್ರೂ ಈ ದೇಗುಲಗಳಿಗೆ ಭೇಟಿ ನೀಡಿ, ದೇವರ ಅನುಗ್ರಹ ಪಡೆಯಿರಿ.&nbsp;</p>

Temples in India: ವೈಷ್ಣೋದೇವಿಯಿಂದ ಕೇದಾರನಾಥದವರೆಗೆ, ಭಾರತದ 7 ಪ್ರಸಿದ್ಧ ದೇವಾಲಯಗಳಿವು; ಈ ದೇಗುಲಗಳ ವೈಶಿಷ್ಟ್ಯ ತಿಳಿಯಿರಿ

Thursday, March 28, 2024

<p>ಉತ್ತರ ಕನ್ನಡ ಜಿಲ್ಲೆ ಗೋಕರ್ಣದಲ್ಲಿ ಬುಧವಾರ ಬೆಳಿಗ್ಗೆ ಮಹಾಬಲೇಶ್ವರನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.</p>

DKS Temple Run: ಚುನಾವಣೆಗೂ ಮುನ್ನ ಡಿಕೆಶಿ ಟೆಂಪಲ್‌ ರನ್‌, ಸಿಎಂ ಸ್ಥಾನ ಸಿಗಲೆಂದು ಗೋಕರ್ಣದಲ್ಲಿ ಪೂಜೆ ! photos

Wednesday, March 27, 2024

<p>ಕಂಗನಾ ರಣಾವತ್‌ ತಮ್ಮ 37 ನೇ ಹುಟ್ಟುಹಬ್ಬವನ್ನು ಹಿಮಾಚಲ ಪ್ರದೇಶದ ಪವಿತ್ರ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಆಚರಿಸಿಕೊಂಡಿದ್ದಾರೆ.&nbsp;</p>

Kangana Ranaut: ಬಾಗ್ಲಾಮುಖಿ-ಜ್ವಾಲಾ ದೇವಿ ದೇವಾಲಯಗಳಿಗೆ ಭೇಟಿ ನೀಡಿ ಹುಟ್ಟುಹಬ್ಬ ಆಚರಿಸಿಕೊಂಡ ಕಂಗನಾ ರಣಾವತ್‌

Saturday, March 23, 2024

<p>ಶುಕ್ರವಾರ ಬೆಳಗ್ಗೆ 6:30 ರಿಂದ 6:50 ರೊಳಗಿನ ಶುಭ ಮೀನ ಲಗ್ನದಲ್ಲಿ ಈ ಬಾರಿಯ ಪಂಚಮಹಾರಥೋತ್ಸವ ಅದ್ದೂರಿಯಾಗಿ ನೆರವೇರಿತು. ಭಕ್ತರು ದೇವಾಲಯದ ಸುತ್ತ ನೆರೆದು ರಥೋತ್ಸವಕ್ಕೆ ಸಾಕ್ಷಿಯಾದರು.&nbsp;</p>

Mysuru News: ನಂಜನಗೂಡು ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಪಂಚ ಮಹಾರಥೋತ್ಸವ

Friday, March 22, 2024

<p>ಕನ್ನಡದ ಜನಪ್ರಿಯ ನಿರೂಪಕಿ ಅನುಶ್ರೀ ಅಮೃತಸರದ ಗೋಲ್ಡನ್‌ ಟೆಂಪಲ್‌ಗೆ ಭೇಟಿ ನೀಡಿದ್ದು, ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳ ಜತೆ ಸರಿಗಮಪ ಸೀಸನ್‌ 20ರ ಸ್ಪರ್ಧಿ ಜಸ್ಕರನ್‌ ಸಿಂಗ್‌ ಮತ್ತು ಅವರ ಕುಟುಂಬಕ್ಕೆ ಥ್ಯಾಂಕ್ಸ್‌ ಹೇಳಿದ್ದಾರೆ. ಇತ್ತೀಚೆಗೆ ಜಸ್ಕರನ್‌ ಸಿಂಗ್‌ ಕೂಡ ಅನುಶ್ರೀ ಜತೆಗಿನ ಫೋಟೋಗಳನ್ನು ಶೇರ್‌ ಮಾಡಿದ್ದರು.</p>

ಆಂಕರ್‌ ಅನುಶ್ರೀಗೆ ಅಮೃತಸರ ಗೋಲ್ಡನ್ ಟೆಂಪಲ್ ದರ್ಶನ ಮಾಡಿಸಿದ ಸರಿಗಮಪ ಗಾಯಕ ಜಸ್ಕರನ್‌ ಸಿಂಗ್‌; ಹಾಯ್‌ ಬೇಗಂ ಅಂದ್ರು ಚೈತ್ರಾ ಆಚಾರ್‌

Thursday, March 21, 2024

<p>ಬಂಟ್ವಾಳದ ಗೌಡ ಸಾರಸ್ವತ ಬ್ರಾಹ್ಮಣ ವೃಂದದವರ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಸಹಿತ ಉತ್ಸವಾದಿ ಕಾರ್ಯಕ್ರಮಗಳು ಮಾರ್ಚ್ 12ರಿಂದ 17ರವರೆಗೆ ನಡೆಯಿತು. ಇದು ಬಂಟ್ವಾಳ ಬ್ರಹ್ಮರಥದ 200ನೇ ವರ್ಷಾಚರಣೆಯೂ ಆಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು.</p>

ಬಂಟ್ವಾಳದ ಬ್ರಹ್ಮರಥೋತ್ಸವಕ್ಕೆ 200ನೇ ವರ್ಷದ ಸಂಭ್ರಮ; ಮಲ್ಲಿಗೆಪ್ರಿಯ ವೆಂಕಟರಮಣನಿಗೆ ಕೆಜಿಗಟ್ಟಲೆ ಹೂವು ಸಮರ್ಪಣೆ; Photos

Monday, March 18, 2024

<p>ಮಹಾ ಶಿವರಾತ್ರಿ ಪ್ರಯುಕ್ತ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪುರಾಣ ಪ್ರಸಿದ್ದ ತಾಣ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷೋಪ ಲಕ್ಷ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ, ಮಾದಪ್ಪನ ಆದಾಯದಲ್ಲಿ ಗಣನೀಯ ಏರಿಕೆಯಾಗಿದೆ.</p>

Chamarajanagara News: ಆರು ದಿನಗಳಲ್ಲಿ 3 ಕೋಟಿ ಒಡೆಯನಾದ ಮಲೆ‌ ಮಹದೇಶ್ವರ; ಇಲ್ಲಿವೆ ಮಾದಪ್ಪನ ಜಾತ್ರೆಯ ವೈಭವದ ಫೋಟೊಗಳು

Wednesday, March 13, 2024

<p>ಚಾಮರಾಜನಗರದಲ್ಲಿ ಶಿವರಾತ್ರಿ ರಥೋತ್ಸವ ಜನಜನಿತ. ಅಮಾವಾಸ್ಯೆಯ ಮರು ದಿನ ಮಲೈಮಹದೇಶ್ವರ ಮೂರ್ತಿಯನ್ನು ರಥದಲ್ಲಿ ಇಟ್ಟು ಎಳೆಯಲಾಗುತ್ತದೆ. ಈ ಬಾರಿ ಸೋಮವಾರ ಬೆಳಗ್ಗೆಯೇ ರಥೋತ್ಸವ ಸಡಗರ, ಸಂಭ್ರಮದಿಂದ ಜರುಗಿತು.&nbsp;</p>

MMHills Rathotsav2024:ಮಲೈಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಸಡಗರ, ತೇರು ಎಳೆದ ಭಕ್ತರು Photos

Monday, March 11, 2024

<p>ಭಾರತ ದೇಗುಲಗಳ ನಾಡು. ಇಲ್ಲಿನ ಪ್ರತಿ ಊರಿನಲ್ಲೂ ದೇವಸ್ಥಾನಗಳಿವೆ. ಅವುಗಳಲ್ಲಿ ಕೆಲವು ಬಹಳ ಪ್ರಸಿದ್ಧಿಯನ್ನು ಪಡೆದುಕೊಂಡಿದ್ದರೆ, ಉಳಿದವು ಬಹಳ ಪುರಾತನವೆಂದೂ, ಅಥವಾ ಅಪರೂಪದ ದೇವಸ್ಥಾಗಳೆಂದೂ ಹೆಸರುವಾಸಿಯಾಗಿವೆ. ಸಾಮಾನ್ಯವಾಗಿ ಭಾರತದ ಪ್ರತಿ ಊರಿನಲ್ಲೂ ನಾವು ಶಿವ ದೇವಾಲಯಗಳನ್ನು ಕಾಣಬಹುದು. ಅಲ್ಲೆಲ್ಲಾ ಶಿವನ ದೊಡ್ಡ ಭಕ್ತವೃಂದವನ್ನು ನೋಡಬಹುದು. ಪ್ರತಿ ವರ್ಷ ಶಿವರಾತ್ರಿಯಂದು ಶಿವನ ಭಕ್ತರು ದೇವಸ್ಥಾನಗಳಿಗೆ ಹೋಗುತ್ತಾರೆ. ಶಿವನ್ನು ಪೂಜಿಸುತ್ತಾರೆ. ಕೆಲವಡೆ ಶಿವನ್ನು ಮೂರ್ತಿ ರೂಪದಲ್ಲಿ ಪೂಜಿಸಿದರೆ ಇನ್ನು ಕಲವಡೆ ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಮಧ್ಯ ಭಾರತದಲ್ಲಿ ಅನೇಕ ಪ್ರಸಿದ್ಧ ಶಿವನ ದೇವಸ್ಥಾನಗಳಿವೆ. ಜ್ಯೋತಿರ್ಲಿಂಗಗಳು, ಅತ್ಯಂತ ಪುರಾತನ ದೇವಸ್ಥಾನಗಳು ಅಲ್ಲಿವೆ. ಉಜ್ಜಯನಿಯ ಮಹಾ ಕಾಳೇಶ್ವರ, ಎಲ್ಲೋರಾದ ಕೈಲಾಸ ದೇವಾಲಯ, ಪುಣೆಯ ಭೀಮಾಶಂಕರ, ನಾಸಿಕದ ತ್ರಯಂಬಕೇಶ್ವರ ಇವೆಲ್ಲವೂ ಮಧ್ಯ ಭಾರತದಲ್ಲೇ ಇವೆ.</p>

Mahashivratri 2024: ಭಾರತದಲ್ಲಿನ 7 ಪ್ರಸಿದ್ಧ ಶಿವ ದೇಗುಲಗಳಿವು; ಮಹಾದೇವನ ಆಶೀರ್ವಾದ ಪಡೆಯಲು ಒಮ್ಮೆಯಾದ್ರೂ ಇಲ್ಲಿಗೆ ಭೇಟಿ ನೀಡಿ

Thursday, March 7, 2024