ಭಾರತೀಯ ರೈಲ್ವೆ ನೈರುತ್ಯ ರೈಲ್ವೆ ವಲಯವು ಬೆಂಗಳೂರಿನಿಂದ ಕೇರಳದ ತಿರುವನಂತಪುರಂ ಸಹಿತ ವಿವಿಧೆಡೆ ಸಂಚರಿಸುವ ಕೆಲ ರೈಲುಗಳ ಸೇವೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.