Latest tumakuru News

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದೇ ಪ್ರಕಟವಾಗಲಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; 10ನೇ ತರಗತಿ ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

Thursday, May 9, 2024

ಬೆಸ್ಕಾಂ ಬಳಕೆದಾರರೇ, 1912 ಕರೆ ಮಾಡಲಾಗದಿದ್ದರೆ ಚಿಂತೆ ಬೇಡ, ವಾಟ್ಸ್‌ಆಪ್ ನಂಬರ್‌ಗಳ ಪಟ್ಟಿಯನ್ನೇ ಬೆಸ್ಕಾಂ ಕೊಟ್ಟಿದೆ. (ಸಾಂಕೇತಿಕ ಚಿತ್ರ)

ಬೆಸ್ಕಾಂ ಬಳಕೆದಾರರೇ, 1912 ಕರೆ ಮಾಡಲಾಗದಿದ್ದರೆ ಚಿಂತೆ ಬೇಡ, ವಾಟ್ಸ್‌ಆಪ್ ನಂಬರ್‌ಗಳ ಪಟ್ಟಿಯೇ ಇದೆ ನೋಡಿ

Wednesday, May 8, 2024

ಸೋಮವಾರಪೇಟೆಯಲ್ಲಿ ಭಾನುವಾರ ರಾತ್ರಿ ಸಿಹಿಯೂಟದ ವಿಚಾರಕ್ಕೆ ಗಲಾಟೆ ನಡೆದಿದ್ದು, ತುಮಕೂರು ವರ ನಿಶ್ಚಿತಾರ್ಥದ ಉಂಗುರ ವಧುವಿನತ್ತ ಎಸೆದು ಹೋದ ಘಟನೆ ನಡೆದಿದೆ. ಸಿಹಿಯೂಟದ ನೆಪದಲ್ಲಿ ಮದುವೆ ಮುರಿದುಬಿತ್ತು.

ಸೋಮವಾರಪೇಟೆ: ಸಿಹಿಯೂಟದ ವಿಚಾರಕ್ಕೆ ಗಲಾಟೆ; ನಿಶ್ಚಿತಾರ್ಥದ ಉಂಗುರ ವಧುವಿನತ್ತ ಎಸೆದು ಹೋದ ತುಮಕೂರು ವರ

Wednesday, May 8, 2024

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಅದರ ನಕ್ಷೆಯನ್ನೂ ಬಿಡುಗಡೆ ಮಾಡಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ

Saturday, April 27, 2024

ಬೆಂಗಳೂರು-ತುಮಕೂರು ಮೆಟ್ರೋ ಸಂಪರ್ಕ: ಕಾರ್ಯಸಾಧ್ಯತಾ ವರದಿ ಅಧ್ಯಯನಕ್ಕೆ 8 ಕಂಪನಿಗಳಿಂದ ಬಿಡ್

ಬೆಂಗಳೂರು-ತುಮಕೂರು ಮೆಟ್ರೋ ಸಂಪರ್ಕ: ಕಾರ್ಯಸಾಧ್ಯತಾ ವರದಿ ಅಧ್ಯಯನಕ್ಕೆ 8 ಕಂಪನಿಗಳಿಂದ ಬಿಡ್, ತುಮಕೂರು ಜನರಲ್ಲಿ ಚಿಗುರಿದೆ ಹೊಸ ಕನಸು

Friday, April 26, 2024

ಲೋಕಸಭಾ ಚುನಾವಣೆಯ ಭಾಗವಾಗಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುರುವಾಗಿದೆ.

ಲೋಕಸಭಾ ಚುನಾವಣೆ; ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುರು, ವೋಟರ್ ಐಡಿ ಸಿಕ್ತಾ ಇಲ್ವಾ, ಈ 12 ದಾಖಲೆಗಳಲ್ಲಿ ಒಂದಿದ್ದರೂ ಸಾಕು

Friday, April 26, 2024

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬಾಗಲಕೋಟೆ, ಮಂಡ್ಯ, ತುಮಕೂರು ಸೇರಿ 12 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆಯ ನಕ್ಷೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬಾಗಲಕೋಟೆ, ಮಂಡ್ಯ, ತುಮಕೂರು ಸೇರಿ 12 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆ, ಉಳಿದೆಡೆ ಒಣಹವೆ

Friday, April 26, 2024

ತುಮಕೂರು ತಾಲೂಕು ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಐ.ಕೆ.ಕಾಲೋನಿ ಅಲೆಮಾರಿ ಕಾರ್ಮಿಕರು ಮತದಾನ ಬಹಿಷ್ಕಾರದ ತೀರ್ಮಾನ ಮಾಡಿದ್ದಾರೆ.

ಲೋಕಸಭಾ ಚುನಾವಣೆ; ಕೊರಟಗೆರೆ ತಾಲೂಕಲ್ಲಿ ಅಲೆಮಾರಿ ಕಾರ್ಮಿಕರಿಂದ ಮತದಾನ ಬಹಿಷ್ಕಾರ, ಸೌಲಭ್ಯ ನೀಡಿದರೆ ಓಟು ಎಂಬ ಬೋರ್ಡ್ ಪ್ರದರ್ಶನ

Wednesday, April 24, 2024

ಕರ್ನಾಟಕ ಹವಾಮಾನ ಏಪ್ರಿಲ್ 17; ಹೀಗಿದೆ ಇಂದಿನ ಹವಾಮಾನ

ಕರ್ನಾಟಕ ಹವಾಮಾನ ಏಪ್ರಿಲ್‌ 17; ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಮಂಡ್ಯ, ದಾವಣಗೆರೆ ಸೇರಿ 20 ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

Wednesday, April 17, 2024

ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ ಎಂ ಪ್ರಥಮ ಸ್ಥಾನ ಪಡೆದಿದ್ದು, ಆಕೆಯನ್ನು ವಿದ್ಯಾನಿಧಿ ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿತು.

ಕರ್ನಾಟಕ ಪಿಯುಸಿ ಫಲಿತಾಂಶ; ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ ಎಂ ಪ್ರಥಮ, ವಿದ್ಯಾನಿಧಿ ಪಿಯು ಕಾಲೇಜಿನಲ್ಲಿ ಸಂಭ್ರಮ

Thursday, April 11, 2024

ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿಕೆ ಸುರೇಶ್, ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ಬಾರಿ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ.

ಲೋಕಸಭಾ ಚುನಾವಣೆ; ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ, 25 ಮಹಿಳೆಯರು ಸೇರಿ 358 ಅಭ್ಯರ್ಥಿಗಳು

Friday, April 5, 2024

ತುಮಕೂರಿನಲ್ಲಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಜಿಎಸ್ ಬಸವರಾಜ್ ಜೊತೆಗಿದ್ದರು. (ಎಡ ಚಿತ್ರ), ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ತೆರಳಿದ ವಿ. ಸೋಮಣ್ಣ (ಬಲ ಚಿತ್ರ)

ಲೋಕಸಭಾ ಚುನಾವಣೆ; ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಕೆ, ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೆರವಣಿಗೆ

Thursday, April 4, 2024

ಅಣಕು ಮದುವೆಯ ಮದುಮಕ್ಕಳ ಜೊತೆಗೆ ಗ್ರಾಮಸ್ಥರು (ಆಚರಣೆ ಏನೇ ಇದ್ದರೂ,  ಪುಟ್ಟ ಮಕ್ಕಳು ಎನ್ನುವ ಕಾರಣಕ್ಕೆ ಮದುಮಕ್ಕಳ ವೇಷದಲ್ಲಿರುವ ಬಾಲಕರ ಮುಖಗಳನ್ನು ಮರೆಮಾಚಲಾಗಿದೆ)

Viral News: ಬಾರೋ ಬಾರೋ ಮಳೆರಾಯ, ಮಳೆಗಾಗಿ ಮಕ್ಕಳ ಅಣಕು ಮದುವೆ; ಲಿಂಗಪ್ಪನ ಪಾಳ್ಯ ಗ್ರಾಮಸ್ಥರ ವಿಲಕ್ಷಣ ಆಚರಣೆ

Wednesday, March 27, 2024

ಬಸ್‌ನಲ್ಲಿ ಆಸಿಡ್‌ ಸಿಡಿದು ಹಲವರಿಗೆ ಗಾಯ, ತುಮಕೂರಿನ ಗೂಳೂರು ಬಳಿ ಘಟನೆ

ಬಸ್‌ನಲ್ಲಿ ಆಸಿಡ್ ಸಿಡಿದು ಹಲವರಿಗೆ ಗಾಯ, ಆಸಿಡ್ ಸಾಗಿಸುತ್ತಿದ್ದ ಮಹಿಳೆ ಪೊಲೀಸರ ವಶಕ್ಕೆ; ತುಮಕೂರಿನ ಗೂಳೂರು ಬಳಿ ಘಟನೆ

Thursday, March 21, 2024

ಬೆಂಗಳೂರಲ್ಲಿ ಮಾರ್ಚ್‌ 21ರ ತನಕ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್‌ (ಸಾಂಕೇತಿಕ ಚಿತ್ರ)

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಉಷ್ಣಮಾರುತ, ಬೆಂಗಳೂರಲ್ಲಿ ಮಾರ್ಚ್‌ 21 ರ ತನಕ ಗರಿಷ್ಠ ತಾಪಮಾನದ ಸಂಕಷ್ಟ

Saturday, March 16, 2024

ತುಮಕೂರು ಶಿವ ದೇಗುಲಗಳಲ್ಲಿ ವಿಶೇಷ ಪೂಜೆ

ತುಮಕೂರು ಶಿವ ದೇಗುಲಗಳಲ್ಲಿ ವಿಶೇಷ ಪೂಜೆ; ಜ್ಯೋತಿರ್ಲಿಂಗಗಳ ಮೆರವಣಿಗೆ, ಶಿವನ ಪೂಜಿಸಿ ಶಿವರಾತ್ರಿ ಆಚರಣೆ

Friday, March 8, 2024

ತುಮಕೂರು ಸಿದ್ಧಗಂಗಾ ಜಾತ್ರೆಗೆ ಬಂದಿದ್ದ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬಗ್ಗೆ ದೂರು ದಾಖಲಾಗಿದೆ. (ಸಾಂಕೇತಿಕ ಚಿತ್ರ)

ತುಮಕೂರು ಸಿದ್ಧಗಂಗಾ ಜಾತ್ರೆಗೆ ಬಂದಿದ್ದ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; 3 ಆರೋಪಿಗಳ ಬಂಧನ

Thursday, March 7, 2024

ನಮ್ಮ ಮೆಟ್ರೋ (ಸಾಂಕೇತಿಕ ಚಿತ್ರ)

Namma Metro: ಬೆಂಗಳೂರು ತುಮಕೂರು ನಮ್ಮ ಮೆಟ್ರೋ ಸೇವೆ ಕನಸು ನನಸಾಗುವ ಸಾಧ್ಯತೆ; ಅಧ್ಯಯನಕ್ಕೆ ಬಿಡ್ ಆಹ್ವಾನಿಸಿದೆ ಬಿಎಂಆರ್‌ಸಿಎಲ್‌

Friday, March 1, 2024

ತುಮಕೂರಿನ ರಾಸುಗಳ ಜಾತ್ರೆ ಕಳೆಗಟ್ಟಿದೆ.

Tumkur News: ತುಮಕೂರು ಸಿದ್ದಗಂಗಾ ಮಠದಲ್ಲಿ ದನಗಳ ಜಾತ್ರೆ ವೈಭವ, ಲಕ್ಷ ಬೆಲೆಯ ರಾಸುಗಳಿಗೆ ಭಾರೀ ಬೇಡಿಕೆ

Friday, March 1, 2024

ಗೃಹ ಬಂಧನದಲ್ಲಿದ್ದ ವೃದ್ಧೆಯ ರಕ್ಷಣೆ

Tumkur: ಮಗ, ಸೊಸೆಯಿಂದಲೇ ಹಿಂಸೆ; ಒಂದು ವರ್ಷದಿಂದ ಗೃಹ ಬಂಧನದಲ್ಲಿದ್ದ ವೃದ್ಧೆಯ ರಕ್ಷಣೆ

Saturday, February 17, 2024