Latest tumkur News

ತುಮಕೂರನಲ್ಲಿ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

Saturday, May 18, 2024

ಕರ್ನಾಟಕ ಹವಾಮಾನ ಮೇ 17; ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉಳಿದೆಡೆ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮೇ 17; ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉಳಿದೆಡೆ ಮಳೆ ಮುನ್ಸೂಚನೆ

Friday, May 17, 2024

ಬಂಧಿತ ಯುವಕ  ಜುಬೇರ್

Bangalore Crime: ಗೃಹ ಸಚಿವರ ಆಪ್ತ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ 1 ಕೋಟಿ ರೂ. ವಂಚಿಸಿದ್ದ ಯುವಕ ಬಂಧನ

Thursday, May 16, 2024

ತುಮಕೂರಿನಲ್ಲಿ ನಾಲೆವಿರೋಧಿಸಿ ಪೊಲೀಸ್‌ ಭದ್ರತೆಯಲ್ಲಿ ಪ್ರತಿಭಟನೆ ನಡೆಯಿತು.

Tumkur News: ಮಾಗಡಿಗೆ ಕುಡಿಯುವ ನೀರು, ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ತುಮಕೂರಲ್ಲಿ ಭಾರೀ ವಿರೋಧ

Thursday, May 16, 2024

ತುಮಕೂರಿನಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆಯಿಂದ ಭೂಮಿ ಹಸಿಯಾಗಿದೆ.

Tumkur Rains: ಅಬ್ಬರಿಸಿದ ಭರಣಿ, ತುಮಕೂರು ರೈತರಲ್ಲಿ ಹರ್ಷ, ಬಿಸಿಲ ತಾಪಮಾನಕ್ಕೆ ತಂಪೆರೆದ ಮಳೆರಾಯ

Saturday, May 11, 2024

ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ವಿದ್ಯಾರ್ಥಿ ಹರ್ಷಿತಾ 625ಕ್ಕೆ 624 ಅಂಕ ಪಡೆದು ಕರ್ನಾಟಕಕ್ಕೆ 2ನೇ ಸ್ಥಾನ ಪಡೆದಿದ್ದಾರೆ.

SSLC Result 2024: ತುಮಕೂರು ಜಿಲ್ಲೆಯ ಶಿರಾ ವಿದ್ಯಾರ್ಥಿನಿ ರಾಜ್ಯಕ್ಕೆ 2ನೇ ಸ್ಥಾನ; 625ಕ್ಕೆ 624 ಅಂಕ ಗಳಿಸಿದ ಹರ್ಷಿತಾ

Thursday, May 9, 2024

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದೇ ಪ್ರಕಟವಾಗಲಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; 10ನೇ ತರಗತಿ ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

Thursday, May 9, 2024

ಬೆಸ್ಕಾಂ ಬಳಕೆದಾರರೇ, 1912 ಕರೆ ಮಾಡಲಾಗದಿದ್ದರೆ ಚಿಂತೆ ಬೇಡ, ವಾಟ್ಸ್‌ಆಪ್ ನಂಬರ್‌ಗಳ ಪಟ್ಟಿಯನ್ನೇ ಬೆಸ್ಕಾಂ ಕೊಟ್ಟಿದೆ. (ಸಾಂಕೇತಿಕ ಚಿತ್ರ)

ಬೆಸ್ಕಾಂ ಬಳಕೆದಾರರೇ, 1912 ಕರೆ ಮಾಡಲಾಗದಿದ್ದರೆ ಚಿಂತೆ ಬೇಡ, ವಾಟ್ಸ್‌ಆಪ್ ನಂಬರ್‌ಗಳ ಪಟ್ಟಿಯೇ ಇದೆ ನೋಡಿ

Wednesday, May 8, 2024

ಸೋಮವಾರಪೇಟೆಯಲ್ಲಿ ಭಾನುವಾರ ರಾತ್ರಿ ಸಿಹಿಯೂಟದ ವಿಚಾರಕ್ಕೆ ಗಲಾಟೆ ನಡೆದಿದ್ದು, ತುಮಕೂರು ವರ ನಿಶ್ಚಿತಾರ್ಥದ ಉಂಗುರ ವಧುವಿನತ್ತ ಎಸೆದು ಹೋದ ಘಟನೆ ನಡೆದಿದೆ. ಸಿಹಿಯೂಟದ ನೆಪದಲ್ಲಿ ಮದುವೆ ಮುರಿದುಬಿತ್ತು.

ಸೋಮವಾರಪೇಟೆ: ಸಿಹಿಯೂಟದ ವಿಚಾರಕ್ಕೆ ಗಲಾಟೆ; ನಿಶ್ಚಿತಾರ್ಥದ ಉಂಗುರ ವಧುವಿನತ್ತ ಎಸೆದು ಹೋದ ತುಮಕೂರು ವರ

Wednesday, May 8, 2024

ತುಮಕೂರಿನಲ್ಲಿ ಜೆಡಿಎಸ್‌ನಿಂದ ಪ್ರತಿಭಟನೆ

Tumkur News: ಪ್ರಜ್ವಲ್‌ ಪ್ರಕರಣ, ತುಮಕೂರಿನಲ್ಲಿ ಜೆಡಿಎಸ್‌ ಪ್ರತಿಭಟನೆ, ಡಿಕೆಶಿ ವಿರುದ್ದ ಘೋಷಣೆ

Tuesday, May 7, 2024

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ತೊರೆಹಳ್ಳಿಯ ಜಾಲಿಮುಳ್ಳಿನ ಸೇವೆ.

Tumkur News: ತುಮಕೂರು ಜಿಲ್ಲೆಯಲ್ಲಿ ಜಾಲಿ ಮುಳ್ಳಿನ ಮೇಲೆ ಕುಣಿಯುವ ದೇವರನ್ನು ರೇಗಿಸಿ ಚಾಟಿ ಏಟು ತಿನ್ನುವ ಮಜಾ !

Monday, May 6, 2024

ತುಮಕೂರು ಸಮೀಪದ ಹರಳೂರಿನಲ್ಲಿ ಜಾತ್ರಾ ಸಂಭ್ರಮ,

Tumkur News: ತುಮಕೂರು ಹರಳೂರಿನ ಐತಿಹಾಸಿಕ ಶ್ರೀವೀರಭದ್ರ ಸ್ವಾಮಿಯ ಅದ್ದೂರಿ ರಥೋತ್ಸವ

Thursday, May 2, 2024

ತುಮಕೂರು ಜಿಲ್ಲೆ ಗುಬ್ಬಿ, ಚಿಕ್ಕನಾಯಕನಹಳ್ಳಿ ಭಾಗದಲ್ಲಿ ವನ್ಯಜೀವಿಗಳಿಗೆ ನೀರು ಕೊಡುವ ಕಾಯಕ.

Tumkur News: ತುಮಕೂರಲ್ಲಿ ಕಾಡು ಪ್ರಾಣಿಗಳಿಗೆ ನೀರು ಹಂಚುವ ಜಲದಾನಿಗಳು, ಅರಣ್ಯ ಇಲಾಖೆ ಸಾಥ್

Thursday, May 2, 2024

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಅದರ ನಕ್ಷೆಯನ್ನೂ ಬಿಡುಗಡೆ ಮಾಡಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ

Saturday, April 27, 2024

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಜನರು ಮತದಾನಕ್ಕೆ ತೆರಿಳಿದ್ದರಿಂದ ಭಾರಿ ದುರಂತ ತಪ್ಪಿದೆ.

ತುಮಕೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 10 ಗುಡಿಸಲುಗಳು ಸುಟ್ಟು ಭಸ್ಮ, ಮತದಾನಕ್ಕೆ ತೆರಿಳಿದ್ದರಿಂದ ತಪ್ಪಿದ ಭಾರಿ ಅನಾಹುತ

Friday, April 26, 2024

ಬೆಂಗಳೂರು-ತುಮಕೂರು ಮೆಟ್ರೋ ಸಂಪರ್ಕ: ಕಾರ್ಯಸಾಧ್ಯತಾ ವರದಿ ಅಧ್ಯಯನಕ್ಕೆ 8 ಕಂಪನಿಗಳಿಂದ ಬಿಡ್

ಬೆಂಗಳೂರು-ತುಮಕೂರು ಮೆಟ್ರೋ ಸಂಪರ್ಕ: ಕಾರ್ಯಸಾಧ್ಯತಾ ವರದಿ ಅಧ್ಯಯನಕ್ಕೆ 8 ಕಂಪನಿಗಳಿಂದ ಬಿಡ್, ತುಮಕೂರು ಜನರಲ್ಲಿ ಚಿಗುರಿದೆ ಹೊಸ ಕನಸು

Friday, April 26, 2024

ಲೋಕಸಭಾ ಚುನಾವಣೆಯ ಭಾಗವಾಗಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುರುವಾಗಿದೆ.

ಲೋಕಸಭಾ ಚುನಾವಣೆ; ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುರು, ವೋಟರ್ ಐಡಿ ಸಿಕ್ತಾ ಇಲ್ವಾ, ಈ 12 ದಾಖಲೆಗಳಲ್ಲಿ ಒಂದಿದ್ದರೂ ಸಾಕು

Friday, April 26, 2024

ಚುನಾವಣೆಗೆ ಅಣಿಯಾಗಿ ಹೊರಟ ತುಮಕೂರು ಸಿಬ್ಬಂದಿ.

Tumkur News: ತುಮಕೂರಲ್ಲಿ ಚುನಾವಣೆ ಅಕ್ರಮದ 2.20 ಕೋಟಿ ರೂ. ವಸ್ತುಗಳ ವಶ, ಮತದಾನಕ್ಕೆ ಹೇಗಿದೆ ಸಿದ್ದತೆ

Thursday, April 25, 2024

ತುಮಕೂರು ತಾಲೂಕು ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಐ.ಕೆ.ಕಾಲೋನಿ ಅಲೆಮಾರಿ ಕಾರ್ಮಿಕರು ಮತದಾನ ಬಹಿಷ್ಕಾರದ ತೀರ್ಮಾನ ಮಾಡಿದ್ದಾರೆ.

ಲೋಕಸಭಾ ಚುನಾವಣೆ; ಕೊರಟಗೆರೆ ತಾಲೂಕಲ್ಲಿ ಅಲೆಮಾರಿ ಕಾರ್ಮಿಕರಿಂದ ಮತದಾನ ಬಹಿಷ್ಕಾರ, ಸೌಲಭ್ಯ ನೀಡಿದರೆ ಓಟು ಎಂಬ ಬೋರ್ಡ್ ಪ್ರದರ್ಶನ

Wednesday, April 24, 2024

ಗೃಹ ಸಚಿವ ಡಾ ಜಿ ಪರಮೇಶ್ವರ (ಎಡಚಿತ್ರ). ಮೃತ ಯುವತಿ ನೇಹಾ ಹಿರೇಮಠ (ಬಲಚಿತ್ರ)

Tumkur News: ಹುಬ್ಬಳ್ಳಿಯ ನೇಹಾ ಹಿರೇಮಠ ಪ್ರಕರಣದ ತನಿಖೆ ಹೊಣೆ ಸಿಒಡಿಗೆ, ಗೃಹ ಸಚಿವ ಡಾ ಜಿ ಪರಮೇಶ್ವರ

Monday, April 22, 2024