ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ, ಕೊಡಗು, ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಸಾಮಾನ್ಯ ಜನಜೀವನಕ್ಕೆ ತೊಂದರೆಯುಂಟಾಗಿದೆ.