V Somanna

ಓವರ್‌ವ್ಯೂ

ತುಮಕೂರಿನಲ್ಲಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಜಿಎಸ್ ಬಸವರಾಜ್ ಜೊತೆಗಿದ್ದರು. (ಎಡ ಚಿತ್ರ), ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ತೆರಳಿದ ವಿ. ಸೋಮಣ್ಣ (ಬಲ ಚಿತ್ರ)

ಲೋಕಸಭಾ ಚುನಾವಣೆ; ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಕೆ, ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೆರವಣಿಗೆ

Thursday, April 4, 2024

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಂದ ವಿ ಸೋಮಣ್ಣ ಕಣಕ್ಕಿಳಿದಿದ್ದರೆ, ಕಾಂಗ್ರೆಸ್‌ನಿಂದ ಮುದ್ದಹನುಮೇಗೌಡ ಸ್ಪರ್ಧಿಸಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರು ಸೋತ ಕ್ಷೇತ್ರದಲ್ಲಿ ಸೋಮಣ್ಣಗೆ ಮುದ್ದಹನುಮೇಗೌಡ ಪೈಪೋಟಿ; ತುಮಕೂರು ಲೋಕ ಸಮರಕ್ಕೆ ಅಖಾಡ ರೆಡಿ

Saturday, March 23, 2024

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿದರು.

ಬಿಜೆಪಿ ಅಭ್ಯರ್ಥಿಗಳಿಂದ ಮಠ, ಟೆಂಪಲ್ ರನ್ ಶುರು; ಆದಿಚುಂಚನಗಿರಿ ಮಠಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿ ಸೋಮಣ್ಣ ಭೇಟಿ

Sunday, March 17, 2024

ಮಾಜಿ ಸಚಿವ ವಿ.ಸೋಮಣ್ಣ ಅಸಮಾಧಾನ ಶಮನಗೊಳಿಸಿ ಬಿಜೆಪಿಯಲ್ಲೇ ಉಳಿಸಿಕೊಳ್ಳುವುದು ಖಚಿತವಾಗಿದೆ.

Somanna: ಬಿಜೆಪಿಯಲ್ಲೇ ಉಳಿಯಲು ನಿರ್ಧರಿಸಿದ ವಿ.ಸೋಮಣ್ಣ; ಉಳಿಸಲು ಯಾರ ಪಾತ್ರವಿದೆ, ಅವರಿಗೆ ಸಿಕ್ಕ ಭರವಸೆಯಾದರೂ ಏನು

Monday, January 1, 2024

ಮಾಜಿ ಸಚಿವ ವಿ.ಸೋಮಣ್ಣ ಅವರು ಬಿಜೆಪಿ ಬಿಡುತ್ತಾರೆಯೇ, ಕಾಂಗ್ರೆಸ್‌ ಸೇರಬಹುದೇ.. ಈ ಉತ್ತರಕ್ಕೆ ಸ್ವಲ್ಪ ದಿನ ಕಾಯಬೇಕು.

Karnataka Politics: ಬಿಜೆಪಿಗೆ ಡೆಡ್‌ಲೈನ್ ಕೊಟ್ಟ ಸೋಮಣ್ಣ, ಷರತ್ತುಗಳ ಪಟ್ಟಿ ಉದ್ದವಿದೆ

Monday, November 27, 2023

ತಾಜಾ ಫೋಟೊಗಳು

<p>ಆದಿಚುಂಚನಗಿರಿ ಮಠಕ್ಕೆ ಬಂದ ಬಿಜೆಪಿ ಜೆಡಿಎಸ್‌ ನ ಅಭ್ಯರ್ಥಿ ಯದುವೀರ್‌ ಒಡೆಯರ್‌, &nbsp;ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್‌, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.,ಅಶೋಕ್‌ ಅವರನ್ನು ಸ್ವಾಮೀಜಿ ಆಶೀರ್ವದಿಸಿದರು.</p>

Bangalore News: ಬೆಂಗಳೂರು ಆದಿಚುಂಚನಗಿರಿ ಮಠದಲ್ಲಿ ಬಿಜೆಪಿ ಅಭ್ಯರ್ಥಿಗಳ ಸಾಮೂಹಿಕ ಪರೇಡ್‌, ಸ್ವಾಮೀಜಿ ಆಶಿರ್ವಾದ ಪಡೆದ ನಾಯಕರು photos

Apr 10, 2024 04:06 PM

ತಾಜಾ ವಿಡಿಯೊಗಳು

ನಮ್ಮ ಪಕ್ಷ ಸೋಮನಹಳ್ಳಿಯ ಮುದುಕಿ ಕಥೆಯಂತಾಗಿದೆ

V Somanna: ನಮ್ಮ ಪಕ್ಷ ಸೋಮನಹಳ್ಳಿ ಮುದುಕಿ ಕಥೆಯಂತಾಗಿದೆ ; ರಾಜಕಾರಣ ಮನೆತನಕ್ಕೆ ಸೀಮಿತವಲ್ಲ ..!

Nov 23, 2023 06:29 PM