ದೇಶದಲ್ಲಿ ಯುದ್ಧದ ಕಾರ್ಮೋಡ, ಹಲವೆಡೆ ಯುದ್ಧದ ಸೈರನ್, ವಿಡಿಯೋ
ಪಹಲ್ಗಾಮ್ ಘಟನೆಗೆ ದಿಟ್ಟ ಉತ್ತರವಾಗಿ ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ಭಾರತದ ಸೈನಿಕರು ಹೊಡೆದುರುಳಿಸಿದ್ದು, ನೂರಾರು ಉಗ್ರರು ಹತರಾಗಿದ್ದಾರೆ. ಇದಕ್ಕೂ ಮುನ್ನಾದಿನ ದೇಶದಲ್ಲಿ ಯುದ್ಧದ ಕಾರ್ಮೋಡ ಆವರಿಸಿತ್ತು. ಅದಕ್ಕಾಗಿ ದೇಶದಲ್ಲೂ ಹಲವು ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿತ್ತು.
ಪಹಲ್ಗಾಮ್ ಘಟನೆಗೆ ದಿಟ್ಟ ಉತ್ತರವಾಗಿ ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ಭಾರತದ ಸೈನಿಕರು ಹೊಡೆದುರುಳಿಸಿದ್ದು, ನೂರಾರು ಉಗ್ರರು ಹತರಾಗಿದ್ದಾರೆ. ಇದಕ್ಕೂ ಮುನ್ನಾದಿನ ದೇಶದಲ್ಲಿ ಯುದ್ಧದ ಕಾರ್ಮೋಡ ಆವರಿಸಿತ್ತು. ಅದಕ್ಕಾಗಿ ದೇಶದಲ್ಲೂ ಹಲವು ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿತ್ತು.