ಸುಹಾಸ್ ಶೆಟ್ಟಿ ಪ್ರಕರಣ ಎನ್ಐಎಗೆ ನೀಡಲು ರಾಜ್ಯಪಾಲರಿಗೆ ಮನವಿ; ಹಿಂದೂ ಸಂಘಟನೆ ಕಾರ್ಯಕರ್ತನ ಕುಟುಂಬ ಹೇಳಿದ್ದೇನು? ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸುಹಾಸ್ ಶೆಟ್ಟಿ ಪ್ರಕರಣ ಎನ್ಐಎಗೆ ನೀಡಲು ರಾಜ್ಯಪಾಲರಿಗೆ ಮನವಿ; ಹಿಂದೂ ಸಂಘಟನೆ ಕಾರ್ಯಕರ್ತನ ಕುಟುಂಬ ಹೇಳಿದ್ದೇನು? ವಿಡಿಯೋ

ಸುಹಾಸ್ ಶೆಟ್ಟಿ ಪ್ರಕರಣ ಎನ್ಐಎಗೆ ನೀಡಲು ರಾಜ್ಯಪಾಲರಿಗೆ ಮನವಿ; ಹಿಂದೂ ಸಂಘಟನೆ ಕಾರ್ಯಕರ್ತನ ಕುಟುಂಬ ಹೇಳಿದ್ದೇನು? ವಿಡಿಯೋ

Published May 09, 2025 09:22 PM IST Prasanna Kumar PN
twitter
Published May 09, 2025 09:22 PM IST

ಮಂಗಳೂರಿನ ಬಜ್ಪೆಯಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣವನ್ನ ಎನ್ಐಎಗೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ಶಾಸಕರು, ನಾಯಕರು ಹಾಗೂ ಸುಹಾಸ್ ಕುಟುಂಬ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಕಾಂಗ್ರೆಸ್ ಸರ್ಕಾರ ತನಿಖೆಯಲ್ಲಿ ಎಡವಿದ್ದು ನ್ಯಾಯ ಸಿಗುವ ವಿಶ್ವಾಸ ಇಲ್ಲ. ಅಲ್ಲದೆ ತನಿಖೆಯಲ್ಲಿ ಲೋಪವುಂಟಾಗಿದ್ದು, ನ್ಯಾಯ ಒದಗಿಸುವಂತೆ ಸುಹಾಸ್ ಕುಟುಂಬ ಆಗ್ರಹಿಸಿದೆ.

More