ಹಿಂದೂಗಳ ಪರವಾಗಿ ಮಾತಾಡಿದ್ರೆ ಕೇಸ್ ಹಾಕ್ತಾರೆ, ದಿನೇಶ್ ಗುಂಡೂರಾವ್ ಲವ್ ಜಿಹಾದ್ಗೆ ಒಳಪಟ್ಟಿದ್ದಾರೆ; ಹರೀಶ್ ಪೂಂಜಾ
ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಈ ಬಗ್ಗೆ ಕಿಡಿ ಕಾರಿರುವ ಶಾಸಕ ಪೂಂಜಾ, ಹಿಂದೂಗಳ ಬಗ್ಗೆ ಮಾತನಾಡಿದರೆ ಕೇಸ್ ಹಾಕ್ತಾರೆ.. ದಿನೇಶ್ ಗುಂಡೂರಾವ್ ಮುಸ್ಲಿಮರಿಗೆ ಸಪೋರ್ಟ್ ಮಾಡ್ತಾರೆ.. ಯಾಕಂದ್ರೆ ಅವರು ರಿವರ್ಸ್ ಲವ್ ಜಿಹಾದ್ ಗೆ ಒಳಗಾಗಿರುವ ವ್ಯಕ್ತಿ ಎಂದು ಕಿಡಿ ಕಾರಿದ್ದಾರೆ.
ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಈ ಬಗ್ಗೆ ಕಿಡಿ ಕಾರಿರುವ ಶಾಸಕ ಪೂಂಜಾ, ಹಿಂದೂಗಳ ಬಗ್ಗೆ ಮಾತನಾಡಿದರೆ ಕೇಸ್ ಹಾಕ್ತಾರೆ.. ದಿನೇಶ್ ಗುಂಡೂರಾವ್ ಮುಸ್ಲಿಮರಿಗೆ ಸಪೋರ್ಟ್ ಮಾಡ್ತಾರೆ.. ಯಾಕಂದ್ರೆ ಅವರು ರಿವರ್ಸ್ ಲವ್ ಜಿಹಾದ್ ಗೆ ಒಳಗಾಗಿರುವ ವ್ಯಕ್ತಿ ಎಂದು ಕಿಡಿ ಕಾರಿದ್ದಾರೆ.