ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಭೇಟಿ; ಕಾರಣ ಬಹಿರಂಗ
- ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ಮನೆಗೆ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ಭೇಟಿ ನೀಡಿದ್ದಾರೆ. ಬಳಿಕ ಮಾತನಾಡಿರುವ ರಾಘವೇಂದ್ರ, ಕುಟುಂಬದ ಕಾರ್ಯಕ್ರಮವೊಂದಕ್ಕೆ ವೈಯಕ್ತಿಕವಾಗಿ ಆಹ್ವಾನಿಸಲು ಆಗಮಿಸಿದ್ದಾಗಿ ಹೇಳಿದ್ದಾರೆ. ಇದೇ ವೇಳೆ ಸಿಇಟಿ ಪರೀಕ್ಷೆ ಪ್ರವೇಶಕ್ಕೆ ಜನಿವಾರ ಕತ್ತರಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
- ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ಮನೆಗೆ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ಭೇಟಿ ನೀಡಿದ್ದಾರೆ. ಬಳಿಕ ಮಾತನಾಡಿರುವ ರಾಘವೇಂದ್ರ, ಕುಟುಂಬದ ಕಾರ್ಯಕ್ರಮವೊಂದಕ್ಕೆ ವೈಯಕ್ತಿಕವಾಗಿ ಆಹ್ವಾನಿಸಲು ಆಗಮಿಸಿದ್ದಾಗಿ ಹೇಳಿದ್ದಾರೆ. ಇದೇ ವೇಳೆ ಸಿಇಟಿ ಪರೀಕ್ಷೆ ಪ್ರವೇಶಕ್ಕೆ ಜನಿವಾರ ಕತ್ತರಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.