Channapattana Election: ಉಪ ಚುನಾವಣೆಗೆ ಅಭ್ಯರ್ಥಿಯಾಗಿರುವ ಸಿಪಿ ಯೋಗೀಶ್ವರ್ ನಾಮಪತ್ರ ಸಲ್ಲಿಕೆ ಮೆರವಣಿಗೆ
- ಭಾರೀ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಸ್ಪರ್ಧಿಸಿರುವ ಸಿಪಿ ಯೋಗೀಶ್ವರ್ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಅವಕಾಶ ಹುಡುಕುತ್ತಾ ಹೋಗಿರುವ ಯೋಗೀಶ್ವರ್ ಗೆ ಸಿಎಂ ಸಿದ್ದರಾಮಯ್ಯ, ಸಹಿತ ಹಲವು ನಾಯಕರು ಸಾಥ್ ನೀಡಿದ್ದಾರೆ.
- ಭಾರೀ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಸ್ಪರ್ಧಿಸಿರುವ ಸಿಪಿ ಯೋಗೀಶ್ವರ್ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಅವಕಾಶ ಹುಡುಕುತ್ತಾ ಹೋಗಿರುವ ಯೋಗೀಶ್ವರ್ ಗೆ ಸಿಎಂ ಸಿದ್ದರಾಮಯ್ಯ, ಸಹಿತ ಹಲವು ನಾಯಕರು ಸಾಥ್ ನೀಡಿದ್ದಾರೆ.