Uttarakhanda Prayag Police : ಪ್ರಯಾಗದಲ್ಲಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಕಾನ್ಸ್ಟೇಬಲ್
- ಉತ್ತರಾಖಂಡದ ದೇವ ಪ್ರಯಾಗದಲ್ಲಿ ವ್ಯಕ್ತಿಯೊಬ್ಬ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ. ಇದನ್ನು ಗಮನಿಸಿದ ಕಾನ್ಸ್ಟೇಬಲ್ ಒಬ್ಬರು ಅಪಾಯವನ್ನ ಲೆಕ್ಕಿಸದೆ ನದಿಗೆ ಹಾರಿ ಕೊಚ್ಚಿಹೋಗುತ್ತಿದ್ದ ವ್ಯಕ್ತಿಯ ಪ್ರಾಣ ರಕ್ಷಿಸಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ನ ಈ ಸಾಹಸಮಯ ವಿಡಿಯೋವನ್ನು ಐಪಿಎಸ್ ಅಧಿಕಾರಿಯೊಬ್ಬರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.