ಮಳೆ ನೀರು ಹೊರಹಾಕುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ಕುಟುಂಬಗಳಿಗೆ ಡಿಕೆ ಶಿವಕುಮಾರ್ ಸಾಂತ್ವಾನ, ವಿಡಿಯೋ
ಬೆಂಗಳೂರಿನಲ್ಲಿ ಮಳೆಯ ಅನಾಹುತಕ್ಕೆ ನಾಲ್ವರು ಬಲಿಯಾಗಿದ್ದಾರೆ. ಇದರಲ್ಲಿ ಬಿಟಿಎಂ ಲೇಔಟ್ನಲ್ಲಿ ಮಳೆ ನೀರನ್ನ ಹೊರಹಾಕಲು ಯತ್ನಿಸುತ್ತಿದ್ದಾಗ ಸಾವನ್ನಪ್ಪಿದವರು ಇಬ್ಬರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಇನ್ನು ಬೆಂಗಳೂರಿನ ವಿವಿಧೆಡೆ ಭಾರೀ ಮಳೆಯಿಂದಾಗಿ ಸಾಕಷ್ಟು ಅನಾಹುತಗಳು ಸಂಭವಿಸಿವೆ.
ಬೆಂಗಳೂರಿನಲ್ಲಿ ಮಳೆಯ ಅನಾಹುತಕ್ಕೆ ನಾಲ್ವರು ಬಲಿಯಾಗಿದ್ದಾರೆ. ಇದರಲ್ಲಿ ಬಿಟಿಎಂ ಲೇಔಟ್ನಲ್ಲಿ ಮಳೆ ನೀರನ್ನ ಹೊರಹಾಕಲು ಯತ್ನಿಸುತ್ತಿದ್ದಾಗ ಸಾವನ್ನಪ್ಪಿದವರು ಇಬ್ಬರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಇನ್ನು ಬೆಂಗಳೂರಿನ ವಿವಿಧೆಡೆ ಭಾರೀ ಮಳೆಯಿಂದಾಗಿ ಸಾಕಷ್ಟು ಅನಾಹುತಗಳು ಸಂಭವಿಸಿವೆ.