ಹನುಮಾನ್ ಜಯಂತಿ ಪ್ರಯುಕ್ತ ದೆಹಲಿಯ ಚತ್ತಾರ್‌ಪುರದ ಆಂಜನೇಯನಿಗೆ ಗೌತಮ್ ಗಂಭೀರ್ ವಿಶೇಷ ಪೂಜೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಹನುಮಾನ್ ಜಯಂತಿ ಪ್ರಯುಕ್ತ ದೆಹಲಿಯ ಚತ್ತಾರ್‌ಪುರದ ಆಂಜನೇಯನಿಗೆ ಗೌತಮ್ ಗಂಭೀರ್ ವಿಶೇಷ ಪೂಜೆ

ಹನುಮಾನ್ ಜಯಂತಿ ಪ್ರಯುಕ್ತ ದೆಹಲಿಯ ಚತ್ತಾರ್‌ಪುರದ ಆಂಜನೇಯನಿಗೆ ಗೌತಮ್ ಗಂಭೀರ್ ವಿಶೇಷ ಪೂಜೆ

Published Apr 12, 2025 04:27 PM IST Reshma
twitter
Published Apr 12, 2025 04:27 PM IST

  • ಟೀಂ ಇಂಡಿಯಾ ಕೋಚ್‌ ಗೌತಮ್ ಗಂಭೀರ್ ಆಂಜನೇಯನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ದೆಹಲಿಯ ಹನುಮನ ದೇಗುಲಕ್ಕೆ ತೆರಳಿದ ಗೌತಮ್ ಗಂಭೀರ್ ವಿಶೇಷ ಅರ್ಚನೆ ಮಾಡಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಐಪಿಎಲ್ ಟೂರ್ನಿ ನಡೆಯುತ್ತಿದ್ದು, ಸದ್ಯ ಗಂಭೀರ್ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ.

More