Honeytrap: ಸಿಎಂ ಸ್ಥಾನ ಉಳಿಸಿಕೊಳ್ಳಲು ಡಿಕೆ ಶಿವಕುಮಾರ್ ಮೇಲೆ ಆರೋಪ! ಸುರೇಶ್ ಗೌಡ ಅನುಮಾನ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Honeytrap: ಸಿಎಂ ಸ್ಥಾನ ಉಳಿಸಿಕೊಳ್ಳಲು ಡಿಕೆ ಶಿವಕುಮಾರ್ ಮೇಲೆ ಆರೋಪ! ಸುರೇಶ್ ಗೌಡ ಅನುಮಾನ

Honeytrap: ಸಿಎಂ ಸ್ಥಾನ ಉಳಿಸಿಕೊಳ್ಳಲು ಡಿಕೆ ಶಿವಕುಮಾರ್ ಮೇಲೆ ಆರೋಪ! ಸುರೇಶ್ ಗೌಡ ಅನುಮಾನ

Published Mar 23, 2025 03:23 PM IST Suma Gaonkar
twitter
Published Mar 23, 2025 03:23 PM IST

  • ಹನಿಟ್ರ್ಯಾಪ್ ವಿಚಾರ ಭಾರೀ ಸದ್ದು ಮಾಡುತ್ತಿದೆ. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ಹನಿಟ್ರ್ಯಾಪ್ ಮಾಡಿಸಿರುವ ಬಗ್ಗೆ ಆರೋಪಗಳು ವ್ಯಕ್ತವಾಗುತ್ತಿವೆ. ಕಾಂಗ್ರೆಸ್ ಸಚಿವ ಕೆಎನ್ ರಾಜಣ್ಣ, 48 ಜನ ನಾಯಕರ ಪೆನ್ ಡ್ರೈವ್ ಇದೆ ಎಂದು ಹೇಳಿದ ವಿಚಾರ ಸಂಚಲನ ಮೂಡಿಸಿದೆ. ಈ ಮಧ್ಯೆ ಬಿಜೆಪಿ ಶಾಸಕ ಸುರೇಶ್ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಇಲ್ಲಿದೆ ಆ ವಿಚಾರ.

More