ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ್ ಪ್ರಹಾರ; ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ್ ಪ್ರಹಾರ; ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ

ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ್ ಪ್ರಹಾರ; ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ

Published May 08, 2025 04:26 PM IST Jayaraj
twitter
Published May 08, 2025 04:26 PM IST

ಭಾರತವು ಆಪರೇಷನ್ ಸಿಂದೂರ್ ಮೂಲಕ ಪಾಕಿಸ್ತಾನಕ್ಕೆ ದಿಟ್ಟ ಪ್ರತ್ಯುತ್ತರ ನೀಡಿದೆ. ಪಾಕಿಸ್ತಾನವೂ ಪ್ರತಿದಾಳಿ ನಡೆಸುವ ಸಾಧ್ಯತೆ ಹೆಚ್ಚಾಗಿದ್ದು, ದೇಶದಲ್ಲಿ ಯುದ್ಧದ ಭೀತಿ ತಲೆದೋರಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದಿದ್ದು ಮಹತ್ವದ ಸಮಾಲೋಚನೆ ನಡೆಸಿದೆ. ಸಭೆಯಲ್ಲಿ ಕೇಂದ್ರದ ಪ್ರಮುಖ ಸಚಿವರ ಸಹಿತ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

More