ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂದೂರ ಮೂಲಕ ಸೇಡು ತೀರಿಸಿಕೊಂಡ ಭಾರತ; ಸೈನ್ಯಕ್ಕೆ ಕರ್ನಾಟಕದಲ್ಲಿ ಅಭಿನಂದನೆ
ಪೆಹಲ್ಗಾಮ್ ದಾಳಿಗೆ ಪಾಕಿಸ್ತಾನ ವಿರುದ್ಧ ಸೇಡು ತೀರಿಸಿಕೊಂಡ ಭಾರತದ ಸೈನ್ಯಕ್ಕೆ ಕರ್ನಾಟಕದಲ್ಲಿ ಅಭಿನಂದನೆ ವ್ಯಕ್ತವಾಗಿದೆ. ಕಲ್ಬುರ್ಗಿ, ಬೀದರ್ ಸೇರಿದಂತೆ ವಿವಿಧೆಡೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಸಂಸದ ಡಾ ಸಿಎನ್ ಮಂಜುನಾಥ್, ಭಾರತೀಯ ಸೇನೆ ನಾಗರೀಕರನ್ನ ಟಾರ್ಗೆಟ್ ಮಾಡಿಲ್ಲ. ಭಯೋತ್ಪಾದನೆಗೆ ತಕ್ಕ ಪಾಠ ಕಲಿಸಿ ಇಡೀ ವಿಶ್ವಕ್ಕೆ ಹೊಸ ಸಂದೇಶ ನೀಡುತ್ತಿದೆ ಎಂದು ಹೇಳಿದ್ದಾರೆ.
ಪೆಹಲ್ಗಾಮ್ ದಾಳಿಗೆ ಪಾಕಿಸ್ತಾನ ವಿರುದ್ಧ ಸೇಡು ತೀರಿಸಿಕೊಂಡ ಭಾರತದ ಸೈನ್ಯಕ್ಕೆ ಕರ್ನಾಟಕದಲ್ಲಿ ಅಭಿನಂದನೆ ವ್ಯಕ್ತವಾಗಿದೆ. ಕಲ್ಬುರ್ಗಿ, ಬೀದರ್ ಸೇರಿದಂತೆ ವಿವಿಧೆಡೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಸಂಸದ ಡಾ ಸಿಎನ್ ಮಂಜುನಾಥ್, ಭಾರತೀಯ ಸೇನೆ ನಾಗರೀಕರನ್ನ ಟಾರ್ಗೆಟ್ ಮಾಡಿಲ್ಲ. ಭಯೋತ್ಪಾದನೆಗೆ ತಕ್ಕ ಪಾಠ ಕಲಿಸಿ ಇಡೀ ವಿಶ್ವಕ್ಕೆ ಹೊಸ ಸಂದೇಶ ನೀಡುತ್ತಿದೆ ಎಂದು ಹೇಳಿದ್ದಾರೆ.