ಭಾರತದ ಹೆಮ್ಮೆಯ ಕೈಗಾರಿಕೋದ್ಯಮಿ, ಧೀಮಂತ ವ್ಯಕ್ತಿತ್ವದ ರತನ್ ಟಾಟಾ ಇನ್ನಿಲ್ಲ; ದಿಗ್ಗಜರ ಕಂಬನಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಭಾರತದ ಹೆಮ್ಮೆಯ ಕೈಗಾರಿಕೋದ್ಯಮಿ, ಧೀಮಂತ ವ್ಯಕ್ತಿತ್ವದ ರತನ್ ಟಾಟಾ ಇನ್ನಿಲ್ಲ; ದಿಗ್ಗಜರ ಕಂಬನಿ

ಭಾರತದ ಹೆಮ್ಮೆಯ ಕೈಗಾರಿಕೋದ್ಯಮಿ, ಧೀಮಂತ ವ್ಯಕ್ತಿತ್ವದ ರತನ್ ಟಾಟಾ ಇನ್ನಿಲ್ಲ; ದಿಗ್ಗಜರ ಕಂಬನಿ

Published Oct 10, 2024 04:44 PM IST Manjunath B Kotagunasi
twitter
Published Oct 10, 2024 04:44 PM IST

  • ಭಾರತ ಕಂಡ ಧೀಮಂತ ವ್ಯಕ್ತಿತ್ವ ಹಾಗೂ ಕೈಗಾರಿಕೋದ್ಯಮಿಗಳಲ್ಲಿ ಒಬ್ಬರಾದ ರತನ್ ಟಾಟಾ ನಿಧನರಾಗಿದ್ದಾರೆ. 86 ವರ್ಷ ವಯಸ್ಸಿನ ಅವರು, ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ ಅವರ ಅಂತ್ಯಕ್ರಿಯೆ ಇಂದು (ಅಕ್ಟೋಬರ್ 10) ‌ಮುಂಬೈನಲ್ಲಿ ನಡೆಯಲಿದೆ. ಟಾಟಾ ನಿಧನಕ್ಕೆ ವಿಶ್ವದಾದ್ಯಂತ ಸಂತಾಪ ವ್ಯಕ್ತವಾಗಿದ್ದು, ಹಲವು ಪ್ರಮುಖರು ಕಂಬನಿ ಮಿಡಿದಿದ್ದಾರೆ.

More