ಜನತೆಯ ಆಶಾವಾದವನ್ನು ಹೆಚ್ಚಿಸುವ ಜನತಾ ಜನಾರ್ದನನ ಬಜೆಟ್; ಪ್ರಧಾನಿ ನರೇಂದ್ರ ಮೋದಿ ಬಣ್ಣನೆ
- ಕೇಂದ್ರ ಸರ್ಕಾರದ ಈ ಬಾರಿಯ ಬಜೆಟ್ ಜನತಾ ಜನಾರ್ದನನ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ರೈತರಿಗೆ, ಗ್ರಾಮೀಣ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನರ ಆಶಾವಾದ ಮತ್ತಷ್ಟು ಚಿಗುರಿದೆ. ಆದಾಯ ತೆರಿಗೆ ಮಿತಿ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಉಳಿತಾಯಕ್ಕೆ ಪ್ರೋತ್ಸಾಹ ನೀಡಲಾಗಿದೆ. ಉತ್ಪಾದನಾ ವಲಯಕ್ಕೂ ಪ್ರಾಶಸ್ತ್ಯ ನೀಡಲಾಗಿದೆ ಎಂದು ಹೇಳಿದ್ದಾರೆ.
- ಕೇಂದ್ರ ಸರ್ಕಾರದ ಈ ಬಾರಿಯ ಬಜೆಟ್ ಜನತಾ ಜನಾರ್ದನನ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ರೈತರಿಗೆ, ಗ್ರಾಮೀಣ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನರ ಆಶಾವಾದ ಮತ್ತಷ್ಟು ಚಿಗುರಿದೆ. ಆದಾಯ ತೆರಿಗೆ ಮಿತಿ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಉಳಿತಾಯಕ್ಕೆ ಪ್ರೋತ್ಸಾಹ ನೀಡಲಾಗಿದೆ. ಉತ್ಪಾದನಾ ವಲಯಕ್ಕೂ ಪ್ರಾಶಸ್ತ್ಯ ನೀಡಲಾಗಿದೆ ಎಂದು ಹೇಳಿದ್ದಾರೆ.