ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪಂಚಮಸಾಲಿ ಹೋರಾಟಗಾರರು; ಲಾಠಿ ಚಾರ್ಚ್, ಹಲವರು ವಶಕ್ಕೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪಂಚಮಸಾಲಿ ಹೋರಾಟಗಾರರು; ಲಾಠಿ ಚಾರ್ಚ್, ಹಲವರು ವಶಕ್ಕೆ

ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪಂಚಮಸಾಲಿ ಹೋರಾಟಗಾರರು; ಲಾಠಿ ಚಾರ್ಚ್, ಹಲವರು ವಶಕ್ಕೆ

Dec 10, 2024 07:03 PM IST Jayaraj
twitter
Dec 10, 2024 07:03 PM IST

  • ಬೆಳಗಾವಿಯಲ್ಲಿ ನಡೆಯುತ್ತಿರುವ ಪಂಚಮಸಾಲಿಗಳ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದಿದೆ. ವಿಧಾನಸಭೆ ಕಲಾಪದ ಎರಡನೇ ದಿನವಾದ ಇಂದು ಪಂಚಮಸಾಲಿ ಹೋರಾಟಗಾರರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ ಪೊಲೀಸರು ಕೆಲವು ನಾಯಕರನ್ನ ಮತ್ತು ಸ್ವಾಮೀಜಿಗಳನ್ನ ವಶಕ್ಕೆ ಪಡೆದಿದ್ದಾರೆ.

More