18 ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್; ಶಾಸಕರಿಗೆ ಎಚ್ಚರಿಕೆಯೊಂದಿಗೆ ರಿಲೀಫ್
ವಿಧಾನಸಭೆಯಲ್ಲಿ ಅಶಿಸ್ತು ತೋರಿದ್ದ ಕಾರಣಕ್ಕಾಗಿ ಅಮಾನುತುಗೊಂಡಿದ್ದ ಬಿಜೆಪಿಯ 18 ಶಾಸಕರಿಗೆ ರಿಲೀಫ್ ಸಿಕ್ಕಿದೆ. ಭಾನುವಾರ (ಮೇ 25) ನಡೆದ ಸಭೆಯಲ್ಲಿ ಶಾಸಕರ ಅಮಾನತು ಶಿಕ್ಷೆ ವಾಪಸ್ ಪಡೆದು ಎಚ್ಚರಿಕೆ ನೀಡಲಾಗಿದೆ. ಬಿಜೆಪಿ ಶಾಸಕರ ಅಮಾನತು ಸಂಬಂಧ ವಿಧಾನಸಭೆ ಅಧ್ಯಕ್ಷ ಯುಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.
ವಿಧಾನಸಭೆಯಲ್ಲಿ ಅಶಿಸ್ತು ತೋರಿದ್ದ ಕಾರಣಕ್ಕಾಗಿ ಅಮಾನುತುಗೊಂಡಿದ್ದ ಬಿಜೆಪಿಯ 18 ಶಾಸಕರಿಗೆ ರಿಲೀಫ್ ಸಿಕ್ಕಿದೆ. ಭಾನುವಾರ (ಮೇ 25) ನಡೆದ ಸಭೆಯಲ್ಲಿ ಶಾಸಕರ ಅಮಾನತು ಶಿಕ್ಷೆ ವಾಪಸ್ ಪಡೆದು ಎಚ್ಚರಿಕೆ ನೀಡಲಾಗಿದೆ. ಬಿಜೆಪಿ ಶಾಸಕರ ಅಮಾನತು ಸಂಬಂಧ ವಿಧಾನಸಭೆ ಅಧ್ಯಕ್ಷ ಯುಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.