ಬೆಂಗಳೂರು ಹಲ್ಲೆ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ; ಹಿಂದಿ ಹೇರಿಕೆ ಸಹಿಸಲ್ಲ -ಸಿಎಂ ಸಿದ್ದರಾಮಯ್ಯ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬೆಂಗಳೂರು ಹಲ್ಲೆ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ; ಹಿಂದಿ ಹೇರಿಕೆ ಸಹಿಸಲ್ಲ -ಸಿಎಂ ಸಿದ್ದರಾಮಯ್ಯ

ಬೆಂಗಳೂರು ಹಲ್ಲೆ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ; ಹಿಂದಿ ಹೇರಿಕೆ ಸಹಿಸಲ್ಲ -ಸಿಎಂ ಸಿದ್ದರಾಮಯ್ಯ

Published Apr 22, 2025 07:50 PM IST Jayaraj
twitter
Published Apr 22, 2025 07:50 PM IST

  • ಕನ್ನಡಿಗರ ಮೇಲೆ ವಿಂಗ್ ಕಮಾಂಡರ್ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ತಪ್ಪೆಸಗಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕೆ ಸರ್ಕಾರದ ವಿರೋಧವಿದೆ ಎಂದರು.

More