ನಟ ದರ್ಶನ್‌ಗೆ ಬೇಲ್ ನೀಡದಂತೆ ಸುಪ್ರೀಂ ಕೋರ್ಟ್‌ಗೆ ಮನವಿ; ಗೃಹಸಚಿವ ಪರಮೇಶ್ವರ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ನಟ ದರ್ಶನ್‌ಗೆ ಬೇಲ್ ನೀಡದಂತೆ ಸುಪ್ರೀಂ ಕೋರ್ಟ್‌ಗೆ ಮನವಿ; ಗೃಹಸಚಿವ ಪರಮೇಶ್ವರ್

ನಟ ದರ್ಶನ್‌ಗೆ ಬೇಲ್ ನೀಡದಂತೆ ಸುಪ್ರೀಂ ಕೋರ್ಟ್‌ಗೆ ಮನವಿ; ಗೃಹಸಚಿವ ಪರಮೇಶ್ವರ್

Published Nov 22, 2024 04:03 PM IST Jayaraj
twitter
Published Nov 22, 2024 04:03 PM IST

  • ನಟ ದರ್ಶನ್ ಬೇಲ್ ಬಗ್ಗೆ ಮಾತನಾಡಿರುವ ಗೃಹಸಚಿವ ಡಾ.ಜಿ ಪರಮೇಶ್ವರ್, ಮೂರು ತಿಂಗಳು ಬೇಲ್ ತೆಗೆದುಕೊಂಡಿದ್ದಾರೆ. ಚಿಕಿತ್ಸೆ ಪಡೆದು ಮೂರು ತಿಂಗಳ ನಂತರ ಮತ್ತೆ ವಾಪಸ್ ಹೋಗಬೇಕಾಗುತ್ತದೆ. ದರ್ಶನ್ ಮತ್ತೆ ಮುಂದುವರಿದು ಬೇಲ್ ಕೇಳುವ ವಿಚಾರ ನಮಗೆ ಗೊತ್ತಿಲ್ಲ. ಮತ್ತೆ ಬೇಲ್ ಕೊಡಬಾರದು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

More