ಮೈಸೂರಿನ ಉದಯಗಿರಿ ಗಲಾಟೆ ಪ್ರಕರಣದ ತನಿಖೆ ಚುರುಕು; ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಿಷ್ಟು -Video
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮೈಸೂರಿನ ಉದಯಗಿರಿ ಗಲಾಟೆ ಪ್ರಕರಣದ ತನಿಖೆ ಚುರುಕು; ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಿಷ್ಟು -Video

ಮೈಸೂರಿನ ಉದಯಗಿರಿ ಗಲಾಟೆ ಪ್ರಕರಣದ ತನಿಖೆ ಚುರುಕು; ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಿಷ್ಟು -Video

Published Feb 14, 2025 02:35 PM IST Jayaraj
twitter
Published Feb 14, 2025 02:35 PM IST

  • ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಭೆ ನಡೆಸಿದ್ದಾರೆ. ಮೊಬೈಲ್‌ನಿಂದ ಮೊಬೈಲ್‌ಗೆ ಪೋಸ್ಟ್ ಶೇರ್ ಆಗಿ ಈ ವಿಷಯ ಎಲ್ಲರಿಗೂ ಗೊತ್ತಾಗಿದೆ. ಕೆಲವರು ಕಲ್ಲು ತೂರಾಟ ಮಾಡಿ ಕಿಡಿಗೇಡಿತನ ಮೆರೆದಿದ್ದು, ಅವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಸಚಿವ ತಿಳಿಸಿದ್ದಾರೆ.

More