ನಿವೃತ್ತ ಡಿಜಿಪಿ ಓಂಪ್ರಕಾಶ್ ಹತ್ಯೆಗೆ ಕಾರಣವೇನು; ಗೃಹಸಚಿವ ಪರಮೇಶ್ವರ್‌ ಪ್ರತಿಕ್ರಿಯೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ನಿವೃತ್ತ ಡಿಜಿಪಿ ಓಂಪ್ರಕಾಶ್ ಹತ್ಯೆಗೆ ಕಾರಣವೇನು; ಗೃಹಸಚಿವ ಪರಮೇಶ್ವರ್‌ ಪ್ರತಿಕ್ರಿಯೆ

ನಿವೃತ್ತ ಡಿಜಿಪಿ ಓಂಪ್ರಕಾಶ್ ಹತ್ಯೆಗೆ ಕಾರಣವೇನು; ಗೃಹಸಚಿವ ಪರಮೇಶ್ವರ್‌ ಪ್ರತಿಕ್ರಿಯೆ

Published Apr 21, 2025 07:01 PM IST Jayaraj
twitter
Published Apr 21, 2025 07:01 PM IST

  • ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಆಸ್ತಿ ಗಲಾಟೆ ಸೇರಿದಂತೆ ಅನೈತಿಕ ಸಂಬಂಧವೂ ಕಾರಣ ಎನ್ನಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಡಾ. ಜಿ ಪರಮೇಶ್ವರ್, ಓಂಪ್ರಕಾಶ್ ಹತ್ಯೆಗೆ ನಿಖರ ಕಾರಣ ತನಿಖೆಯ ಬಳಿಕವಷ್ಟೇ ಬಹಿರಂಗವಾಗಲಿದೆ ಎಂದಿದ್ದಾರೆ. ಇನ್ನೊಂದೆಡೆ ಹತ್ಯೆ ಮಾಡಿರುವ ಓಂಪ್ರಕಾಶ್ ಪತ್ನಿ ಪಲ್ಲವಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

More