ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ; ನಾಡಿನ ಜನತೆ ಹಾಗೂ ಗಣ್ಯರಿಂದ ಅಶ್ರುತರ್ಪಣ
- ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ಎಂ ಕೃಷ್ಣ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 93 ವರ್ಷ ವಯಸ್ಸಾಗಿತ್ತು. ಕಳೆದ ರಾತ್ರಿ ನಿಧನರಾಗಿದ್ದು, ಅವರ ಸಾವಿನ ಸುದ್ದಿ ಕೇಳಿ ನಾಡಿನ ಜನತೆ ಕಂಬನಿ ಮಿಡಿದಿದ್ದಾರೆ. ಮಂಡ್ಯದ ಸೋಮೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕ ದರ್ಶನಕ್ಕೂ ವ್ಯವಸ್ಥೆ ಕಲ್ಪಿಸಲಾಗಿದೆ.
- ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ಎಂ ಕೃಷ್ಣ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 93 ವರ್ಷ ವಯಸ್ಸಾಗಿತ್ತು. ಕಳೆದ ರಾತ್ರಿ ನಿಧನರಾಗಿದ್ದು, ಅವರ ಸಾವಿನ ಸುದ್ದಿ ಕೇಳಿ ನಾಡಿನ ಜನತೆ ಕಂಬನಿ ಮಿಡಿದಿದ್ದಾರೆ. ಮಂಡ್ಯದ ಸೋಮೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕ ದರ್ಶನಕ್ಕೂ ವ್ಯವಸ್ಥೆ ಕಲ್ಪಿಸಲಾಗಿದೆ.