ಉಗ್ರರ ದಾಳಿಗೆ ತುತ್ತಾದ ಮಂಜುನಾಥ್ ಮೃತದೇಹ ತವರಿಗೆ; ಕಣ್ಣೀರಿಟ್ಟ ಆತ್ಮೀಯರು
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಉಗ್ರರ ದಾಳಿಗೆ ತುತ್ತಾದ ಮಂಜುನಾಥ್ ಮೃತದೇಹ ತವರಿಗೆ; ಕಣ್ಣೀರಿಟ್ಟ ಆತ್ಮೀಯರು

ಉಗ್ರರ ದಾಳಿಗೆ ತುತ್ತಾದ ಮಂಜುನಾಥ್ ಮೃತದೇಹ ತವರಿಗೆ; ಕಣ್ಣೀರಿಟ್ಟ ಆತ್ಮೀಯರು

Published Apr 24, 2025 09:19 PM IST Jayaraj
twitter
Published Apr 24, 2025 09:19 PM IST

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಅವರ ಹುಟ್ಟೂರಿಗೆ ಕೊಂಡೊಯ್ಯಲಾಗಿದೆ. ಬೆಂಗಳೂರಿಗೆ ಆಗಮಿಸಿದ ಪಾರ್ಥೀವ ಶರೀರ ಕಂಡು ಆತ್ಮೀಯರು ಕಂಬನಿ ಮಿಡಿದಿದ್ದಾರೆ. ಜೊತೆಗೆ ಸಚಿವರು, ಶಾಸಕರು ಕೂಡ ಅಂತಿಮ ವಿದಾಯ ಸಲ್ಲಿಸಿದ್ದಾರೆ. ಹುಟ್ಟೂರಿನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

More