ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಆದೇಶದ ವಿರುದ್ಧ ತಿರುಗಿ ಬಿದ್ದ ಪ್ರತಿಪಕ್ಷಗಳು
- Karnataka State Anthem Issue: ಕನ್ನಡ ನಾಡು ನುಡಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಜುಗರಕ್ಕೀಡಾಗಿದೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದ್ದು, ಇದು ಸದನದಲ್ಲೂ ಚರ್ಚೆಯಾಗಿದೆ. ಸರ್ಕಾರದ ನಡೆಯನ್ನ ಖಂಡಿಸಿದ ಪ್ರತಿಪಕ್ಷದ ನಾಯಕ ಆರ್ ಅಶೋಕ್ ತಕ್ಷಣ ಈ ಆದೇಶ ಹಿಂಪಡಿಯುವಂತೆ ಒತ್ತಾಯಿಸಿದ್ದಾರೆ.
- Karnataka State Anthem Issue: ಕನ್ನಡ ನಾಡು ನುಡಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಜುಗರಕ್ಕೀಡಾಗಿದೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದ್ದು, ಇದು ಸದನದಲ್ಲೂ ಚರ್ಚೆಯಾಗಿದೆ. ಸರ್ಕಾರದ ನಡೆಯನ್ನ ಖಂಡಿಸಿದ ಪ್ರತಿಪಕ್ಷದ ನಾಯಕ ಆರ್ ಅಶೋಕ್ ತಕ್ಷಣ ಈ ಆದೇಶ ಹಿಂಪಡಿಯುವಂತೆ ಒತ್ತಾಯಿಸಿದ್ದಾರೆ.