ಅಂಕೋಲ ಗುಡ್ಡ ಕುಸಿತ ಪ್ರಕರಣ; ಎಂಟಕ್ಕೂ ಅಧಿಕ ಮಂದಿ ಸಾವಿನ ಶಂಕೆ
- ಅಂಕೋಲ ಬಳಿಯ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ 8 ಮಂದಿ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 4 ಮಂದಿಯ ಶವ ಪತ್ತೆಯಾಗಿದ್ದು ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಎಲ್ಪಿಜಿ ಟ್ಯಾಂಕರ್ ಮೇಲೆ ಗುಡ್ಡ ಕುಸಿದ ಬಳಿಕ ಮೃತರ ಶವ ಗಂಗೆಕೊಳ್ಳ ಹಾಗೂ ದುಬ್ಬನಶಿಯ ಬಳಿ ದೊರಕಿವೆ. ಸದ್ಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ.
- ಅಂಕೋಲ ಬಳಿಯ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ 8 ಮಂದಿ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 4 ಮಂದಿಯ ಶವ ಪತ್ತೆಯಾಗಿದ್ದು ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಎಲ್ಪಿಜಿ ಟ್ಯಾಂಕರ್ ಮೇಲೆ ಗುಡ್ಡ ಕುಸಿದ ಬಳಿಕ ಮೃತರ ಶವ ಗಂಗೆಕೊಳ್ಳ ಹಾಗೂ ದುಬ್ಬನಶಿಯ ಬಳಿ ದೊರಕಿವೆ. ಸದ್ಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ.